ಕರಾವಳಿ

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ Read More »

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – ಅದ್ಧೂರಿಯ ಕಲಾಶಾಭಿಷೇಕ

ಸಮಗ್ರ ನ್ಯೂಸ್:ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ 12ರಂದು ನಡೆಯಿತು. ಬೆಳಿಗ್ಗೆ ಗಣಹೋಮ ಕಲಶಪೂಜೆ, ಬೆಳಿಗ್ಗೆ ಗಂಟೆ 9-02ರ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – ಅದ್ಧೂರಿಯ ಕಲಾಶಾಭಿಷೇಕ Read More »

ಬೆಳ್ಳಾರೆ: ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜುನ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರ

ಸಮಗ್ರ ನ್ಯೂಸ್: ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಪೆರುವಾಜೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರವನ್ನು ಮೇ 23ರಿಂದ 27ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಊರುಕೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಊರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶಾನುಭಾಗ್ ಇವರು ‘ವಿದ್ಯಾರ್ಥಿ ಜೀವನದಲ್ಲಿ ಗ್ರಾಮೀಣ ಅಧ್ಯಯನ ಶಿಬಿರವು ಒಂದು ಗ್ರಾಮದ ಸಂಪ್ರದಾಯ, ಆಚಾರ ವಿಚಾರಗಳನ್ನು ಸ್ವಾಂಗೀಕರಣ ಮಾಡಲು

ಬೆಳ್ಳಾರೆ: ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜುನ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರ Read More »

ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ

ಸಮಗ್ರ ನ್ಯೂಸ್:‌ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ಮಂಗಳವಾರ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ. ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ವಾಲ್ನೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ನಂಜರಾಯಪಟ್ಟಣ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಗುಡ್ಡೆಹೊಸೂರು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ),

ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ Read More »

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಸ್ಥಾನಕ್ಕೆ ಪುತ್ತಿಲ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಕೇಳಿಬರುತ್ತಿದ್ದು‌ ಈ ಕುರಿತಂತೆ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದ.ಕ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ. ಸಾಮಾಜಿಕ ವ್ಯವಸ್ಥೆಯಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿ ಯಾರು ಎಂದು ನಿರೀಕ್ಷೆ ಇರೋದು ಸಹಜ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂದು ಮುಂದಿನ ದಿನದಲ್ಲಿ ಕಾದು ನೋಡೋಣ ಎಂದಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ ಬಿಜೆಪಿ

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು? Read More »

ಹೆತ್ತ ತಾಯಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!!

ಸಮಗ್ರ ನ್ಯೂಸ್: ಹೆತ್ತ ತಾಯಿಯನ್ನು ಹತ್ಯೆ ಮಾಡಿ, ಶವವನ್ನು ಸ್ಕೂಟೇಸ್ ನಲ್ಲಿ ಠಾಣೆಗೆ ತಂದ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೋನಾಲಿ ಹಾಗೂ ತಾಯಿ ಬೀವಪಾಲ್ ವಾಸವಾಗಿದ್ದರು. ತಾಯಿ, ಅತ್ತೆ ನಡುವೆ ಜಗಳದಿಂದ ಬೇಸತ್ತಿದ್ದ ಸೋನಾಲಿ (39) ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದಿದ್ದಾಳೆ. ನಿನ್ನೆ ರಾತ್ರಿ ಜಗಳವಾಗಿದ್ದು, ಜಗಳದ

ಹೆತ್ತ ತಾಯಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!! Read More »

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರು ಹೇಳಿದ್ದಾರೆ ಎನ್ನಲಾದ ಪೇಪರ್ ಕಟ್ಟಿಂಗ್ ಒಂದು ಭಾರಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಖಾದರ್ ಇದೊಂದು ನಕಲಿ ಸೃಷ್ಟಿ ಎಂದಿದ್ದು ಕೋಮು ದ್ವೇಷ ಹರಡಲು ಕುಮ್ಮಕ್ಕು ನೀಡುವ ಶಕ್ತಿಗಳ ವಿರುದ್ಧ ಗಂಭೀರ ಕ್ರಮಕ್ಕೆ ಮುಂದಾಗಿದ್ದಾರೆ. ಕಾಂಗ್ರೇಸ್ ನ ಕಾನೂನು ಘಟಕದ ನಂಬರ್ ಗೆ 9343346439 ಗೆ ಈ ನಕಲಿ ಪೇಪರ್ ಕಟ್ಟಿಂಗ್ ಶೇರ್ ಮಾಡುವವರ ಫೋನ್ ನಂಬರ್ ಸಹಿತ ಸ್ಕ್ರೀನ್ ಶಾಟ್ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ Read More »

Weather report|ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್| ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು| ಕಂಗಾಲಾದ ರೈತಾಪಿ ವರ್ಗ

ಸಮಗ್ರ ನ್ಯೂಸ್: ಬೀಪರ್ ಚಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ದುರ್ಬಲಗೊಂಡಿದ್ದು, ರೈತರ ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಪರ್ ಚಂಡಮಾರುತದ ಪರಿಣಾಮ ನೃಋತ್ಯ ಮಾನ್ಸೂನ್ ಕ್ಷೀಣವಾಗಿದ್ದು, ಮುಂಗಾರು ಮಳೆ ರಾಜ್ಯಾದ್ಯಂತ ವ್ಯಾಪಿಸಲು ವಿಳಂಬವಾಗಲಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಾಗಿದೆ. ಮಾನ್ಸೂನ್ ಪ್ರಬಲವಾದರೆ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬೇಕಿತ್ತು. ಆದರೆ ಈ ಭಾಗದಲ್ಲಿ ಹೆಚ್ಚಿನ ಮಳೆ ಬೀಳುವ ಬದಲು ಸಾಧಾರಣವಾಗಿ ಮಳೆಯಾಗುತ್ತಿದೆ. ಕಳೆದ ಬಾರಿಗಿಂತ

Weather report|ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್| ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು| ಕಂಗಾಲಾದ ರೈತಾಪಿ ವರ್ಗ Read More »

ಉಳ್ಳಾಲ: ಸಮುದ್ರ ಪಾಲಾಗುತ್ತಿರುವ ಗಿಡ-ಮರ, ಮನೆಗಳು

ಸಮಗ್ರ ನ್ಯೂಸ್: ಮಳೆಯಿಂದಾಗಿ ಸಮುದ್ರದಲ್ಲಿ ಅಲೆಗಳ ಹೊಡೆತ ಬಿರುಸುಗೊಂಡಿದ್ದು ಉಳ್ಳಾಲದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ಜೋರಾಗಿ ದಡಕ್ಕೆ ಅಪ್ಪಳಿಸುತ್ತಿದೆ. ಉಳ್ಳಾಲದ ತೀರ ಪ್ರದೇಶಗಳಾದ ಕೈಕೋ, ಸೀಗ್ರೌಂಡ್, ಮೊಗವೀರಪಟ್ಣ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ. ಇನ್ನು ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್,

ಉಳ್ಳಾಲ: ಸಮುದ್ರ ಪಾಲಾಗುತ್ತಿರುವ ಗಿಡ-ಮರ, ಮನೆಗಳು Read More »

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ|ಕಾಣಿಯೂರಿನಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಹೊರೆಕಾಣಿಕೆ ಮೆರವಣಿಗೆ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ.1ರಂದು ಸಂಭ್ರಮದ ಚಾಲನೆ ನೀಡಲಾಯಿತು. ಶ್ರೀ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ.11ರಿಂದ ಜೂ13ರವರೆಗೆ ನಡೆಯಲಿದ್ದು, ಜೂ.11ರಂದು ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ|ಕಾಣಿಯೂರಿನಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಹೊರೆಕಾಣಿಕೆ ಮೆರವಣಿಗೆ Read More »