ಕರಾವಳಿ

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು

ಸಮಗ್ರ ನ್ಯೂಸ್: ಉಚಿತ ಬಸ್ ಪ್ರಯಾಣ ಯೋಜನೆ ನಿನ್ನೆಯಿಂದ ಜಾರಿಯಾಗಿದ್ದು, ಮೊದಲ ದಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ ಭಾರಿ ವೈರಲ್ ಆಗಿದೆ. ಬಸ್ ಹತ್ತುವ ಮುನ್ನ ಮೆಟ್ಟಿಲಿಗೆ ನಮಸ್ಕಾರ ಮಾಡಿ ಅಜ್ಜಿ ಬಸ್ ಹತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೆನಪಿನಲ್ಲಿ ಉಳಿಯುವ ಚಿತ್ರ ಇದು ಎಂದು ಟ್ವೀಟ್ ಮಾಡಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು Read More »

ಬೆಳ್ತಂಗಡಿ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಹೈಸ್ಕೂಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪ ದಂಪತಿ ಪುತ್ರಿ ರೇಖಾ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆಯ ತಾಯಿ ವರ್ಷದ ಹಿಂದೆ ಜ್ವರದಿಂದ ಸಾವನ್ನಪ್ಪಿದ್ದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ . ಆಕೆ ಸಂಬಂಧಿಕರ ಮನೆಯಿಂದ ಶಾಲೆ ಹೋಗುತ್ತಿದ್ದಳು . ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ

ಬೆಳ್ತಂಗಡಿ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಸುಳ್ಯ: ಜುಲೈ 19 ರಂದು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ. ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ , ಸಾಂಸ್ಕೃತಿಕ ಕಾರ್ಯಕ್ರಮ ಸಹಿತ ದಿನ ಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳ್ಳಿ ಹಬ್ಬ ಕಾರ್ಯಕ್ರಮದ‌ ಯಶಸ್ವಿಗಾಗಿ ಸಮಿತಿಯನ್ನು ರಚಿಸಲಾಗಿದೆ.

ಸುಳ್ಯ: ಜುಲೈ 19 ರಂದು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ Read More »

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ

ಸಮಗ್ರ ನ್ಯೂಸ್: ದೇವೆಗೌಡರು ದೆಹಲಿಗೆ ತೆರಳಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆಯೋ, ಇಲ್ಲವೋ ಅದು ಮಾಧ್ಯಮದವರು ಹೇಳುತ್ತಿರುವುದು ನಿಮಗೆ ಗೊತ್ತಿರುವ ವಿಷಯ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಜೆಡಿಎಸ್‌ನ ಎಚ್.ಡಿ.ರೇವಣ್ಣ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಭೇಟಿ ನೀಡಿದ್ದ ಅವರು ಶ್ರೀ ದೇವರ ದರುಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ. ಮುಂದೆ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ. ಇವತ್ತೇ ಮುಗಿದು ಹೋಗಲ್ಲ. ದೇವೆಗೌಡರು, ಕುಮಾರಣ್ಣ ಎಲ್ಲರೂ

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ Read More »

‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೆಸ್ ಬಚಾವೋ’ | ಬ್ಲಾಕ್ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು

ಸಮಗ್ರ ನ್ಯೂಸ್: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ತಾ. ಪಂ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇದರಿಂದ ಸುಳ್ಯ‌ ಬ್ಲಾಕ್ ಕಾಂಗ್ರೆಸ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ. ಉಚ್ಛಾಟನೆಗೊಂಡ ಕಾರ್ಯಕರ್ತರು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೊಯಾಗಿದ್ದ ನಂದಕುಮಾರ್ ಜೊತೆ ಗುರುತಿಸಿಕೊಂಡಿದ್ದರು.‌ ಆದರೆ ಟಿಕೇಟ್ ಘೋಷಣೆ ಆದ ನಂತರ ಕೃಷ್ಣಪ್ಪರಿಗೆ ದುಡಿದಿದ್ದರು ಎನ್ನಲಾಗಿದೆ. ಕಡಬ ತಾಲೂಕು ಪಂಚಾಯಿತಿ

‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೆಸ್ ಬಚಾವೋ’ | ಬ್ಲಾಕ್ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು Read More »

ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’ | ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ‌ ಸಿಂಚನ ಆರಂಭ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ʻಬಿಪರ್‌ಜಾಯ್‌ʼ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜೂನ್‌ 15ರಂದು ಗುಜರಾತ್‌ನ ಕಛ್‌ ಹಾಗೂ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಪೂರ್ವ- ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಪ್ರಬಲಗೊಂಡಿದ್ದು, ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಟ್ಟಿದೆ. ಕಳೆದ 6 ಗಂಟೆಗಳಲ್ಲಿ 9 ಕಿಲೋಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ಲದೆ ಈ ಚಂಡಮಾರುತ ಚಲಿಸೋ ಮಾರ್ಗ ಹಾಗೂ ಅದರ ತೀವ್ರತೆಯನ್ನ ಪ್ರೆಡಿಕ್ಟ್‌ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಈ

ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’ | ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ‌ ಸಿಂಚನ ಆರಂಭ Read More »

ಕರೆಂಟ್ ಬಿಲ್‌ ಹೆಚ್ಚಾಗಲು‌ ನಮ್ಮ ಸರ್ಕಾರ ಕಾರಣವಲ್ಲ – ಗೃಹ ಸಚಿವ ಪರಮೇಶ್ವರ್

ಸಮಗ್ರ ನ್ಯೂಸ್: ನಮ್ಮ ಸರ್ಕಾರ ಕರೆಂಟ್​ ಬಿಲ್​ ಜಾಸ್ತಿ ಮಾಡಿಲ್ಲ. ಹಿಂದಿನ ಸರ್ಕಾರದಲ್ಲಿಯೇ ವಿದ್ಯುತ್​ ದರ ಏರಿಕೆ ಮಾಡಲಾಗಿತ್ತು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್​ ವಿದ್ಯುತ್​ ಬಿಲ್ ಏರಿಕೆ ಮಾಡಿದೆ ಎಂದು ಕೆಲವರು ಸುಮ್ಮನೆ ಕತೆ ಕಟ್ಟುತ್ತಿದ್ದಾರೆ ಎಂದು ಹೇಳಿದ್ದಾರೆ ಕರೆಂಟ್​ ಬಿಲ್​ ಜಾಸ್ತಿ ಬರೋಕೆ ನಮ್ಮ ಸರ್ಕಾರ ಕಾರಣವಲ್ಲ. ನೀವು ಯುನಿಟ್​ ಜಾಸ್ತಿ ಬಳಕೆ ಮಾಡಿದ್ದರೆ ನೀವೇ ಬಿಲ್​ ಕಟ್ಟಬೇಕು . ಹಿಂದಿನ ಸರ್ಕಾರ

ಕರೆಂಟ್ ಬಿಲ್‌ ಹೆಚ್ಚಾಗಲು‌ ನಮ್ಮ ಸರ್ಕಾರ ಕಾರಣವಲ್ಲ – ಗೃಹ ಸಚಿವ ಪರಮೇಶ್ವರ್ Read More »

ಉಪ್ಪಿನಂಗಡಿ: ಟ್ಯಾಂಕರ್ ಲಾರಿ ಚಾಲಕನ ಮೇಲೆ ಹಲ್ಲೆ; ನಗದು ದೋಚಿ ಪರಾರಿ

ಸಮಗ್ರ ನ್ಯೂಸ್: ಟ್ಯಾಂಕರ್ ಲಾರಿಯನ್ನು ತಡೆದ ತಂಡವೊಂದು ಚಾಲಕನ‌ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ. ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ. ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ಲಾರಿಯಲ್ಲಿ ಬರುತ್ತಿದ್ದ ವೇಳೆ ಉಪ್ಪಿನಂಗಡಿ ಬಳಿ ಖಾಸಗಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ

ಉಪ್ಪಿನಂಗಡಿ: ಟ್ಯಾಂಕರ್ ಲಾರಿ ಚಾಲಕನ ಮೇಲೆ ಹಲ್ಲೆ; ನಗದು ದೋಚಿ ಪರಾರಿ Read More »

ಸುಳ್ಯ: ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ವೇಳೆ ಕೈ ನಾಯಕರ “ಸ್ವಶಕ್ತಿ” ಪ್ರದರ್ಶನ| ಮತ್ತೊಮ್ಮೆ ಬೀದಿಗೆ ಬಂದ ಕಾಂಗ್ರೆಸ್ ನ ಒಳಜಗಳ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ವೇಳೆ ಸುಳ್ಯ ಕಾಂಗ್ರೆಸ್ ನಲ್ಲಿ ನಾಯಕರ ಸ್ವಶಕ್ತಿ ಪ್ರದರ್ಶನ(!) ನಡೆದಿದೆ. ಈ ಮೂಲಕ ಕಾಂಗ್ರೆಸ್ ನ ನಾಯಕರ ಒಳಜಗಳ ಬೀದಿಗೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ‌ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ‘ಶಕ್ತಿ’ಗೆ ಚಾಲನೆ ನೀಡಲಾಗಿದೆ. ಸುಳ್ಯದಲ್ಲಿ ಈ ಕಾರ್ಯಕ್ರಮದ ಉದ್ಘಾಟನೆ ವೇಳೆ ಸ್ವತಃ ಕಾಂಗ್ರೆಸ್ ನಾಯಕರು ಕಿತ್ತಾಟ ನಡೆಸಿರುವುದುಗಾಗಿ ತಿಳಿದುಬಂದಿದೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಕ್ತಿ ಯೋಜನೆಯ ಚಾಲನಾ

ಸುಳ್ಯ: ‘ಶಕ್ತಿ’ ಯೋಜನೆಗೆ ಚಾಲನೆ ನೀಡುವ ವೇಳೆ ಕೈ ನಾಯಕರ “ಸ್ವಶಕ್ತಿ” ಪ್ರದರ್ಶನ| ಮತ್ತೊಮ್ಮೆ ಬೀದಿಗೆ ಬಂದ ಕಾಂಗ್ರೆಸ್ ನ ಒಳಜಗಳ Read More »

ಸುಳ್ಯ: ಸರಕಾರದ ಮಹತ್ವಾಕಾಂಕ್ಷೆಯ “ಶಕ್ತಿ ” ಯೋಜನೆಗೆ ಚಾಲನೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ಸುಳ್ಯ ಘಟಕ ವ್ಯಾಪ್ತಿಯಲ್ಲಿ “ಶಕ್ತಿ” ಯೋಜನೆಗೆ ಚಾಲನೆ ಕಾರ್ಯಕ್ರಮ ರವಿವಾರ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಕ್ತಿ ಯೋಜನೆ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಮಹಿಳೆಯರಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿ ಶುಭಹಾರೈಸಿದರು. ಸುಳ್ಯ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ “ಶಕ್ತಿ” ಯೋಜನೆಗೆ ಚಾಲನೆ ನೀಡಿದರು. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ತಾಲೂಕು ಪಂಚಾಯತ್

ಸುಳ್ಯ: ಸರಕಾರದ ಮಹತ್ವಾಕಾಂಕ್ಷೆಯ “ಶಕ್ತಿ ” ಯೋಜನೆಗೆ ಚಾಲನೆ Read More »