ಕರಾವಳಿ

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಕುಂಟಿಕಾನದಲ್ಲಿ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್‌ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ […]

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು

ಸಮಗ್ರ ವಾರ್ತೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಸಚಿನ್ ಎಂದು ತಿಳಿದುಬಂದಿದೆ. ಈತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದ. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡು, ಕುಳಿತಲ್ಲಿಯೇ

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು Read More »

ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವರು ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47ವ.) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇಅವರು ಮದ್ಯಪಾನ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ . ಹೀಗಾಗಿ ದಂಪತಿಗಳ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತನ್ನ ತಾಯಿ ಮನೆಗೆ ಹೋಗಿದ್ದರು.

ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ Read More »

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾದ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ Read More »

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾದ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ Read More »

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಆಯ್ಕೆ ಆಗಿದ್ದಾರೆ. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಚುನಾವಣೆ ನಡೆದಿದ್ದು, ಮೇಯರ್ ಹುದ್ದೆಗೆ ಎಸ್ ಸಿ ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು. ಒಟ್ಟು 60 ವಾರ್ಡ್ ಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ Read More »

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ Read More »

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ

ಸಮಗ್ರ ನ್ಯೂಸ್: ಮಹಿಳೆಯರನ್ನು ಸ್ನೇಹ, ಪ್ರೇಮದ ನಾಟಕವಾಡಿ ಬಲೆಗೆ ಬೀಳಿಸಿ ಆಭರಣ, ನಗದು ಇತ್ಯಾದಿಗಳನ್ನು ದೋಚುತ್ತಿದ್ದ ಕಾರ್ಕಳದ ಬೆಲ್ಮಣ್ ನಿವಾಸಿ ರೋಹಿತ್ ಮಥಾಯಿಸ್ (33) ಎಂಬಾತನನ್ನು ಸೆ.17 ರಂದು ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ಧಾರೆ. 2021ರಲ್ಲಿ ಮಂಗಳೂರಿನ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿರುವ ಮಹಿಳೆಯೊಬ್ಬರ ಜೊತೆ ಕೆಲ ಸಮಯ ವಾಸವಿದ್ದು ಅವರ ಚಿನ್ನಾಭರಣ ಮತ್ತು ನಗದು ಲಪಟಾಯಿಸಿಕೊಂಡು ಮುಂಬಯಿಯಲ್ಲಿ ತಲೆಮರಿಸಿಕೊಂಡಿದ್ದ. ಇದೇ ರೀತಿ ಮಂಗಳೂರಿನ ಇನ್ನೋರ್ವ ಮಹಿಳೆಯನ್ನು ಬುಟ್ಟಿಗೆ ಹಾಕಿಕೊಳ್ಳಲು ಆತ ಪ್ರಯತ್ನಿಸಿದ್ದ. ಆರಂಭದಲ್ಲಿ

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ Read More »

ಸಿಎಂ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಆಗುವ ರೀತಿಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಜಾ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ, ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಪೋಸ್ಟ್

ಸಿಎಂ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ Read More »

ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​​ನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಕಾರ್ಯಚಟುವಟಿಕೆಯಿಂದ ಪರಿಸ್ಥಿತಿ ತಿಳಿಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ದಕ್ಷಿಣ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು, ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಸಿ ರೋಡ್​ನಲ್ಲಿ ಸೋಮವಾರ (ಸೆ.16) ಬೆಳಗ್ಗೆ ಈದ್​

ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »