ಕರಾವಳಿ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಮೂರನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಮೂರನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ತ್ರಿಶಾಲ ಬಂಟ್ವಾಳ್ ಕೂಪನ್ ನಂ. ಡೈನಿಂಗ್ ಟೇಬಲ್,ದ್ವಿತೀಯ ಬಹುಮಾನ ಫೈಝ್ ಅಹ್ಮದ್ ಪರ್ಲಡ್ಕ ಕೂಪನ್ ನಂ. 2014 ರೆಫ್ರಿಜರೇಟರ್ ಹಾಗು ತೃತೀಯ ಬಹುಮಾನ ಸೌಮ್ಯ ಕಡಬ ಕೂಪನ್ ನಂ.1816 ಗ್ಯಾಸ್ ಸ್ಟವ್ ಪಡೆದಿದ್ದಾರೆ. ನಾಲ್ಕನೇ ಬಹುಮಾನ ನಂ. ವಿಜ ವಿಜಯನ್ ಕಂಬಳಬೆಟ್ಟು ಕೂಪನ್ ನಂ.2144, ರಾಜಕುಮಾರ್ ಕೊಂಬೆತ್ತು ಕೂಪನ್ ನಂ.1858, […]

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಮೂರನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

‘ಮತ್ಸ್ಯವಾಹಿನಿ’ ಯೋಜನೆಯಡಿ‌ ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನ ಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ ಮಾಸಿಕ ರೂ.

‘ಮತ್ಸ್ಯವಾಹಿನಿ’ ಯೋಜನೆಯಡಿ‌ ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

ಸಮಗ್ರ ನ್ಯೂಸ್ : ಸುರತ್ಕಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22 ರಂದು ರಾತ್ರಿ ನಡೆದಿದೆ.ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾ‌ರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21). ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು Read More »

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ

ಸಮಗ್ರ ನ್ಯೂಸ್: ಭಾರತ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಹೆಸರುವಾಸಿಯಾಗಿರುವ NESTO HYPERMARKETನ ಅಧೀನ ಸಂಸ್ಥೆಯಾಗಿರುವ MOVE & PICK SUPERMARKET ಕಂಪನಿಯು ಅವಕಾಶ ನೀಡಿದೆ. ಈ ಭಾರಿ ಕರ್ನಾಟಕದ ಕನ್ನಡಿಗರಿಗೆ ಹೆಚ್ಚಿನ ಅವಕಾಶದೊಂದಿಗೆ ಉದ್ಯೋಗವಕಾಶಕ್ಕಾಗಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಅ. 26 ಮತ್ತು 27 ರಂದು ಭಾರತ ಸರ್ಕಾರಾದ ವಿದೇಶಾಂಗ ಇಲಾಖೆಯ ಮಾನ್ಯತೆ ಪಡೆದ ನೂರ್ international ಸಂಸ್ಥೆಯಲ್ಲಿ ನಡೆಯಲಿದೆ. ಸೇಲ್ಸ್ ಹಾಗು ಸೂಪರ್ ಮಾರ್ಕೆಟ್ ನಲ್ಲಿ ಕೆಲಸದ ಅನುಭವವಿರುವ ಹಾಗೂ ಇಂಗ್ಲಿಷ್ ಮಾತನಾಡಬಲ್ಲ 21

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎರಡನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಎರಡನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ಸುಜಿತ್ ಕುಲಾಲ್ ಬೆಳ್ತಂಗಡಿ ಕೂಪನ್ ನಂ.1652 (43″LED TV), ದ್ವಿತೀಯ ಬಹುಮಾನ ದಿನೇಶ್ ಕೇಪು ಕೂಪನ್ ನಂ.1235 (ವಾಷಿನ್ ಮೆಶಿನ್),ಹಾಗು ತೃತೀಯ ಬಹುಮಾನ ಕೆ.ಎನ್. ಸುಬ್ರಹ್ಮಣ್ಯ ಪಡೀಲ್ ಕೂಪನ್ ನಂ.1430 (ಗ್ರೈಂಡರ್) ನಾಲ್ಕನೇ ಬಹುಮಾನ ಜಲಜಾಕ್ಷಿ ಸುಳ್ಯ ಕೂಪನ್ ನಂ.1136 ಪಡೆದಿದ್ದಾರೆ. ಐದನೇ ಅಜಯಕೃಷ್ಣ ಕೆ ಮಾಣಿ ಕೂಪನ್ ನಂ.914,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಎರಡನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ Read More »

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಜಿಗಿತ ಕಂಡಿದ್ದು, 500 ರೂ.ಗಡಿಗೆ ತಲುಪಿದೆ. ಕೆಲವು ದಿನಗಳ ಹಿಂದೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಈಗ ಡಬ್ಬಲ್‌ ಚೋಲ್‌ ಧಾರಣೆ ಏರಿಕೆ ಕಂಡಿರುವುದು ಬೆಳೆಗಾರರಲ್ಲಿ ಉತ್ಸಾಹ ಮೂಡಿಸಿದೆ. ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್‌

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ Read More »

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯದ ಗಾಯಕ, ಸಾಹಿತಿ, ಜ್ಯೋತಿಷಿ ಎಚ್ ಭಿಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮವು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಮೆಲೋಡಿಸ್ ಜಂಟಿ ಸಹಯೋಗದಲ್ಲಿ ಸುಳ್ಯ ದಸರಾ ಹಬ್ಬದ ಶ್ರೀ ಶಾರದಾಂಬಾ ದೇವಿಯ ಶೋಭಾಯಾತ್ರೆಯ ಪ್ರಯುಕ್ತ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಚ್. ಭೀಮರಾವ್ ವಾಷ್ಠರ್ ವಹಿಸಿದ್ದರು. ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿ

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ Read More »

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ

ಸಮಗ್ರ ನ್ಯೂಸ್: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ Read More »

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು

ಸಮಗ್ರ ನ್ಯೂಸ್: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಇಂದು(ಅ.18) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು Read More »