ಅರಮನೆಗಯ: ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಸೇತುವೆ ನಿರ್ಮಿಸುವಂತೆ ಮನವಿ| ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ
ಸಮಗ್ರ ನ್ಯೂಸ್: ಜೂ.10ರಂದು ಅಡ್ತಲೆಯಲ್ಲಿ ನಡೆದ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ ವೇಳೆ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಅರಮನೆಗಯ ಸೇತುವೆ ನಿರ್ಮಿಸುವಂತೆ ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಮನವಿ ನೀಡಲಾಯಿತು ಈ ವೇಳೆ ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡಿ ಸರಕಾರದಿಂದ ಬರುವ ಮೊದಲ ಅನುದಾನದಲ್ಲಿ ಸೇತುವೆ ನಿರ್ಮಿಸುವ ಭರವಸೆಯನ್ನು ನೀಡಿದರು. ಹಾಗೂ ಈ ವರ್ಷದ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯವನ್ನು ಪಂಚಾಯತ್ ಮುಖಾಂತರ ಮಾಡಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಬಿ. ಜೆ. ಪಿ. ಮಂಡಲ










