ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ
ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ 11ರಿಂದ ಜೂ 13ರವರೆ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುಣ್ಚತ್ತಾರು ಕ್ಷೇತ್ರದಲ್ಲಿ ಜೂ 4ರಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರ ಜನಾರ್ದನ ಆಚಾರ್ಯ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ










