ಕರಾವಳಿ

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ 11ರಿಂದ ಜೂ 13ರವರೆ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುಣ್ಚತ್ತಾರು ಕ್ಷೇತ್ರದಲ್ಲಿ ಜೂ 4ರಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರ ಜನಾರ್ದನ ಆಚಾರ್ಯ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ಮಂಗಳೂರು: ದೇಶದಲ್ಲೇ ಮೊದಲ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ʼಹೃದಯ ವೈಶಾಲ್ಯ ಯೋಜನೆʼ ಜಾರಿ

ಸಮಗ್ರ ನ್ಯೂಸ್: ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಪ್ರಕಟಿಸಿದರು. ಅವರು ಜೂ.7ರ ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ.

ಮಂಗಳೂರು: ದೇಶದಲ್ಲೇ ಮೊದಲ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ʼಹೃದಯ ವೈಶಾಲ್ಯ ಯೋಜನೆʼ ಜಾರಿ Read More »

ಮಂಗಳೂರು: ವಾಯುಭಾರ ಕುಸಿತದಿಂದಾಗಿ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ

ಮಂಗಳೂರು: ವಾಯುಭಾರ ಕುಸಿತದಿಂದಾಗಿ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ Read More »

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ! ಮೀನುಗಾರರಿಗೆ ಮುನ್ನೆಚ್ಚರಿಕೆ

ಸಮಗ್ರನ್ಯೂಸ್: ಹವಾಮಾನ ಮುನ್ಸೂಚನೆಯಂತೆ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿರುತ್ತದೆ. ಈ ಸಂದರ್ಭದಲ್ಲಿ ಸಂಭವಿಸುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ! ಮೀನುಗಾರರಿಗೆ ಮುನ್ನೆಚ್ಚರಿಕೆ Read More »

`ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ’| ಶಿಶಿಲ ಗ್ರಾಮಸಭೆಯಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ವಿದ್ಯುತ್ ಬಿಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಬಡವರಿಗೆ ಒಂದು ನ್ಯಾಯ ಶ್ರೀಮಂತರಿಗೆ ಒಂದು ನ್ಯಾಯ ಎಂಬಂತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮಸಭೆಯಲ್ಲಿ ನಡೆದಿದೆ. ಶಿಶಿಲ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜೂ.7ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ ಸಂದೀಪ್ ಎ. ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಭಾಗವಹಿಸಿದ್ದರು. ಸಭೆಯ

`ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ’| ಶಿಶಿಲ ಗ್ರಾಮಸಭೆಯಲ್ಲಿ ಆಕ್ರೋಶ Read More »

ಕೊಡಗು:ಚುನಾವಣೆಗೆ ಮೊದಲೇ ನಡೆದ ಡಾಮರೀಕರಣ ಕಳಪೆ ಆರೋಪ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಿಲ್ಲಾ ಪಂಚಾಯಿತಿಯಿಂದ ಚುನಾವಣೆಗೆ ಮೊದಲು ಹಲವು ರಸ್ತೆಗಳನ್ನು ಡಾಮರೀಕರಣ ಮಾಡಿರುತ್ತಾರೆ. ಇದರಲ್ಲಿ ಭಾಗಶಃ ಕಳಪೆ ಕಾಮಗಾರಿಯಿಂದ ಕೂಡಿರುತ್ತದೆ ಇದಕ್ಕೆ ಸಾಕ್ಷಿ ಎಂಬುವಂತೆ ಗೌಡಳ್ಳಿ ಗ್ರಾಮದ ಪುಲಗಿರಿ ದೇವಸ್ಥಾನದ ರಸ್ತೆ 2.50 ಲಕ್ಷ ರಸ್ತೆ ಸಂಪೂರ್ಣವಾಗಿ ಹುಲ್ಲಿನಿಂದ ಕೂಡಿದ್ದು ಡಾಮರೀಕರಣ ಕೆಳಭಾಗದಿಂದ ಹುಲ್ಲು ಬರುತಿದ್ದು ಡಾಮರೀಕರಣ ಎಲ್ಲವೂ ಕಿತ್ತು ಹೋಗುತ್ತಿದೆ. ಹೆಗಳ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ 2.50 ಲಕ್ಷದ ಡಾಮರೀಕರಣ ಆಗಿರುತ್ತದೆ ಈ ರಸ್ತೆ ನಿರ್ಮಾಣವಾದ ಒಂದು ತಿಂಗಳಿನಲ್ಲೇ

ಕೊಡಗು:ಚುನಾವಣೆಗೆ ಮೊದಲೇ ನಡೆದ ಡಾಮರೀಕರಣ ಕಳಪೆ ಆರೋಪ Read More »

ಇಂದಿರಾ ಕ್ಯಾಂಟೀನ್ ನಲ್ಲಿ ಅಡುಗೆಗೆ ನೀರು ಸರಬರಾಜು ಮಾಡದ ಮಡಿಕೇರಿ ನಗರಸಭೆ

ಸಮಗ್ರ ನ್ಯೂಸ್:‌ ಮಡಿಕೇರಿ ನಗರದ ಇಂದಿರಾ ಕ್ಯಾಂಟೀನ್ ಗೆ ಜೂ.7ರಂದು ಮಧ್ಯಾಹ್ನ ಸಮಯದಲ್ಲಿ ಊಟಕ್ಕೆ ಹೋದವರಿಗೆ ನಿರಾಸೆಯಾದ ಘಟನೆ ನಡೆದಿದೆ. ಇಲ್ಲಿಯ ಇಂದಿರಾ ಕ್ಯಾಂಟೀನ್ ಗೆ ಬಡವರು ಹಾಗೂ ಕೂಲಿ ಕಾರ್ಮಿಕರು ಊಟಕ್ಕೆ ಬರುತ್ತಿದರು ಆದರೆ ಅವರಿಗೆ ಇಂದು ಊಟವಿಲ್ಲದೆ ಹಾಗೆ ಹಿಂದಿರುಗಿದರು. ಕಾರಣ ಕೇಳಿದರೆ ಇಂದು ಕರೆಂಟ್ ಇಲ್ಲ ಕುಡಿಯಲು ಹಾಗೂ ಅಡುಗೆಗೆ ನೀರಿಲ್ಲ ಎಂಬ ಉತ್ತರ ನೀಡಿದ್ದಾರೆ. ಈ ಬಗ್ಗೆ ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ ಅವರು ಬಡವರ ಹಸಿವಿನ ಬೆಲೆ ಮಡಿಕೇರಿ

ಇಂದಿರಾ ಕ್ಯಾಂಟೀನ್ ನಲ್ಲಿ ಅಡುಗೆಗೆ ನೀರು ಸರಬರಾಜು ಮಾಡದ ಮಡಿಕೇರಿ ನಗರಸಭೆ Read More »

ಬೆಳ್ತಂಗಡಿ: ವಿಚಾರಣಾಧೀನ ಕೈದಿ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು(ಜೂ.7) ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ವಿಚಾರಣಾಧೀನ ಕೈದಿ ಸಾವು Read More »

ಗೃಹಲಕ್ಷ್ಮಿ ಯೋಜನೆ ಮಾರ್ಗಸೂಚಿ ಪ್ರಕಟ| ಸುಳ್ಳು ಮಾಹಿತಿ ನೀಡಿದ್ರೆ ಅಸಲು ಬಡ್ಡಿ ವಾಪಾಸ್ ತಗೊಳ್ತಾರೆ ಹುಷಾರ್!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಕುಟುಂಬದ ಯಜಮಾನಿ ಎಂದು ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿ ನಮೂದಾಗಿರುವುದು ಕಡ್ಡಾಯವಾಗಿದೆ. ಕಾರ್ಡ್ ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2000 ರೂ. ನೀಡಲಾಗುವುದು. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಹಣ ನೀಡಲಾಗುವುದು. ಯಜಮಾನಿ, ಪತಿ ಆದಾಯ ತೆರಿಗೆ ಪಾವತಿದಾರರು, ಯಜಮಾನಿ ಅಥವಾ ಯಜಮಾನ ಜಿಎಸ್‌ಟಿ ಪಾವತಿದಾರರಾಗಿದ್ದರೆ

ಗೃಹಲಕ್ಷ್ಮಿ ಯೋಜನೆ ಮಾರ್ಗಸೂಚಿ ಪ್ರಕಟ| ಸುಳ್ಳು ಮಾಹಿತಿ ನೀಡಿದ್ರೆ ಅಸಲು ಬಡ್ಡಿ ವಾಪಾಸ್ ತಗೊಳ್ತಾರೆ ಹುಷಾರ್!! Read More »

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ವಾರ್ಷಿಕ ಕ್ರೀಡಾಕೂಟ

ಸಮಗ್ರ ನ್ಯೂಸ್: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ವಾರ್ಷಿಕ ಕ್ರೀಡಾಕೂಟವು ಜೂ-೬ರಂದು ಕಾಲೇಜಿನ ಮೈದಾನದಲ್ಲಿ ನಡೆಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಶ್ರೀ ನಟರಾಜ ಎಂ ಎಸ್ ಕ್ರೀಡಾಕೂಟ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಜಯಶ್ರೀ ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮಚಂದ್ರ ಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕು.ಪ್ರಣಮ್ಯ ಪ್ರಾರ್ಥಿಸಿದರು. ಉಪನ್ಯಾಸಕರಾದ ರಾಮಚಂದ್ರ ಡಿ ಸ್ವಾಗತಿಸಿ, ಧನರಾಜ್ ಕುಮಾರ್

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ವಾರ್ಷಿಕ ಕ್ರೀಡಾಕೂಟ Read More »