ಕರಾವಳಿ

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಶಾಸಕ

ಸಮಗ್ರ ನ್ಯೂಸ್: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ. ಶಾಸಕ ಬೋಟ್ ಸಹಾಯದಿಂದ

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಶಾಸಕ Read More »

ಹಾಲು ಉತ್ಪಾದಕರ ಒಕ್ಕೂಟ (KMF) ಆನ್ಲೈನ್ ಅರ್ಜಿ ಆಹ್ವಾನ| ವಿವಿಧ 219 ಹುದ್ದೆಗಳಿಗೆ ನೇಮಕಾತಿ

ಸಮಗ್ರ ನ್ಯೂಸ್: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (KMF)ನ 2023ನೇ ಸಾಲಿನ ನೇಮಕಾತಿ ಅರಂಭಗೊಂಡಿದ್ದು, ಆನ್ಲೈನ್ ಮೂಲಕವು ಅಪ್ಲೈ ಮಾಡಬಹುದು. ಒಟ್ಟು 219 ಹುದ್ದೆಗಳಿಗೆ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಉತ್ತೀರ್ಣರಾಗಿರಬೇಕು. ತಿಂಗಳಿಗೆ 21,400 ರಿಂದ 97,100/- ರೂಪಾಯಿಗಳಷ್ಟು ವೇತನ ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ (Competitive Exam) ಮತ್ತು ಸಂದರ್ಶನದ ಮೂಲಕ ಉದ್ಯೋಗಿಯ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್

ಹಾಲು ಉತ್ಪಾದಕರ ಒಕ್ಕೂಟ (KMF) ಆನ್ಲೈನ್ ಅರ್ಜಿ ಆಹ್ವಾನ| ವಿವಿಧ 219 ಹುದ್ದೆಗಳಿಗೆ ನೇಮಕಾತಿ Read More »

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ಬಸ್ ತಡೆದು ತಿವಿದ ಕಾಡಾನೆ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ತಡೆದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಕುಕ್ಕೆಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ(ಜೂ.1) ತಡರಾತ್ರಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ಬಸ್ ತಡೆದು ತಿವಿದ ಕಾಡಾನೆ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

ಮಂಗಳೂರು: ಮುಸ್ಲಿಂ ಹುಡುಗರ ಜೊತೆ ವಿಹಾರಕ್ಕೆ ಬಂದ ಹಿಂದೂ ವಿದ್ಯಾರ್ಥಿನಿಯರು| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ| ಮೂವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಉಳ್ಳಾಲದ ಸೋಮೇಶ್ವರ ಬೀಚಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ತಂಡ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿದ ಸಂಘ

ಮಂಗಳೂರು: ಮುಸ್ಲಿಂ ಹುಡುಗರ ಜೊತೆ ವಿಹಾರಕ್ಕೆ ಬಂದ ಹಿಂದೂ ವಿದ್ಯಾರ್ಥಿನಿಯರು| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ| ಮೂವರು ಆಸ್ಪತ್ರೆಗೆ ದಾಖಲು Read More »

ಹೊಸ ರೈನ್ ಕೋಟ್-ಛತ್ರಿ ಖರೀದಿಸಬೇಕೆ..?|ಸುಳ್ಯದ ಕುಮ್ ಕುಮ್ ಪ್ಯಾಷನ್ ಗೆ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಶಾಲೆ ಕಾಲೇಜುಗಳ ಆರಂಭವಾಗುತ್ತಿದೆ, ಮಳೆಗಾಲವು ಶುರುವಾಗುತ್ತಿದೆ. ಮಳೆಗೆ ಮಕ್ಕಳೆಂದರೆ ಅಚ್ಚುಮೆಚ್ಚು ಎಂಬಂತೆ ಮಕ್ಕಳು ಶಾಲೆಗೆ ಹೋಗುವ ವೇಳೆಗೆ ಬರುವ ವೇಳೆಗೆ ಪಕ್ಕಾ ಹಾಜಾರಾಗುತ್ತದೆ. ಮಳೆಯಿಂದ ಒದ್ದೆಯಾಗುವುದನ್ನು ತಪ್ಪಿಸಿಕೊಳ್ಳುವುದು ಒಂದು ಸವಾಲಿನ ಕೆಲಸವೇ ಸರಿ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪರದಾಟವಂತೂ ಹೇಳತೀರದು. ಈ ಮಳೆಗಾಲದಲ್ಲಿ ಓಡಾಟ ಮಾಡಲು, ಮಳೆಯಿಂದ ಒದ್ದೆಯಾಗುವುದನ್ನು ತಪ್ಪಿಸಲು ಛತ್ರಿ, ರೈನ್ ಕೋಟ್ ಹುಡುಕುತ್ತಿದ್ದೀರಾ….? ಸುಖಕರವಾದ ಮತ್ತು ಬೆಚ್ಚನೆಯ ಓಡಾಟಕ್ಕೆ ಉತ್ತಮ ಗುಣಮಟ್ಟದ ನವನವೀನ ಶೈಲಿಯ ರೈನ್ ಕೋಟ್ ಮತ್ತು ಛತ್ರಿಗಳು

ಹೊಸ ರೈನ್ ಕೋಟ್-ಛತ್ರಿ ಖರೀದಿಸಬೇಕೆ..?|ಸುಳ್ಯದ ಕುಮ್ ಕುಮ್ ಪ್ಯಾಷನ್ ಗೆ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ Read More »

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಸೇವೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸನ್ನದ್ಧವಾಗಿದೆ. ಆದರೆ, ಇದಕ್ಕೆ ಕೆಲವು ನಿಯಮಾವಳಿಯನ್ನು ರೂಪಿಸಲಾಗಿದೆ. ಏಸಿ ಬಸ್, ಡಿಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೆಲ್ಲೆಡೆ ಎಲ್ಲಿ ಬೇಕಾದರೂ ಉಚಿತವಾಗಿ ಸಂಚರಿಸಬಹುದಾಗಿದೆ. ಈ ನಿಯಮವು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೆಲವು ನಿಬಂಧನೆಗಳನ್ನು

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ Read More »

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಜೂ.1ರಂದು ಸಂಜೆ ಸಂಭವಿಸಿದೆ. ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದಾಗ ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ ೭-೮ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಅವರನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು Read More »

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು?

ಸಮಗ್ರ ನ್ಯೂಸ್: ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಕೇರಳ ರಾಜ್ಯದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ 17,50,100 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಇಂದು(ಜೂ.1) ಕೂಡ ಕೆಲವೆಡೆ ದಾಳಿ ಮುಂದುವರಿಸಿದೆ ಎಂದು

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು? Read More »

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಇನ್ನೊಬ್ಬರ ಮನೆಗೆ ಬೆಳಕು ನೀಡಲು ಹೋಗಿ ನಂದಿಹೋದ ಪವರ್ ಮ್ಯಾನ್ ದ್ಯಾಮಣ್ಣ

ಸಮಗ್ರ ನ್ಯೂಸ್: ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪವರ್ ಮ್ಯಾನ್ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ಪವರ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಇವರು ಕುಟ್ರುಪ್ಪಾಡಿಯ ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಕರೆಂಟ್ ಶಾಕ್| ಇನ್ನೊಬ್ಬರ ಮನೆಗೆ ಬೆಳಕು ನೀಡಲು ಹೋಗಿ ನಂದಿಹೋದ ಪವರ್ ಮ್ಯಾನ್ ದ್ಯಾಮಣ್ಣ Read More »