ಕರಾವಳಿ

ಖಾಸಗಿ ಬಸ್ ಮತ್ತು ಇನ್ನೋವಾ ನಡುವೆ ಭೀಕರ ಅಪಘಾತ| ಮಗು ಸೇರಿದಂತೆ 10 ಮಂದಿ ಸಾವು

ಸಮಗ್ರ ನ್ಯೂಸ್: ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು

ಖಾಸಗಿ ಬಸ್ ಮತ್ತು ಇನ್ನೋವಾ ನಡುವೆ ಭೀಕರ ಅಪಘಾತ| ಮಗು ಸೇರಿದಂತೆ 10 ಮಂದಿ ಸಾವು Read More »

ಮೇ.31 ರಿಂದ ಶಾಲಾ ಶೈಕ್ಷಣಿಕ ವರ್ಷಾರಂಭ; ಮಾರ್ಗಸೂಚಿ ಪ್ರಕಟ| ಇತಿಹಾಸದಲ್ಲೇ ಮೊದಲ ಬಾರಿಗೆ ಪುಸ್ತಕ, ಯೂನಿಫಾರ್ಮ್ ವಿತರಿಸಿದ ಶಿಕ್ಷಣ ಇಲಾಖೆ|

ಸಮಗ್ರ ನ್ಯೂಸ್: 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ. 31 ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ. ಇದಕ್ಕೆ ಪೂರಕವಾಗಿ ಮೇ. 29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಸರಿಪಡಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ

ಮೇ.31 ರಿಂದ ಶಾಲಾ ಶೈಕ್ಷಣಿಕ ವರ್ಷಾರಂಭ; ಮಾರ್ಗಸೂಚಿ ಪ್ರಕಟ| ಇತಿಹಾಸದಲ್ಲೇ ಮೊದಲ ಬಾರಿಗೆ ಪುಸ್ತಕ, ಯೂನಿಫಾರ್ಮ್ ವಿತರಿಸಿದ ಶಿಕ್ಷಣ ಇಲಾಖೆ| Read More »

Weather report| ನಾಳೆಯಿಂದ (ಮೇ.30) ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ

Weather report| ನಾಳೆಯಿಂದ (ಮೇ.30) ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ| ಎಲ್ಲೋ ಅಲರ್ಟ್ ಘೋಷಣೆ Read More »

ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದ ಸದಸ್ಯರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಸಲುವಾಗಿ ದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ ಬುಡಕಟ್ಟು ಜನಾಂಗದ ವಿವಿಧ ವರ್ಗಗಳ ಪುರುಷರು ಹಾಗೂ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದಲೂ ಹಲವು ಸಾಧಕರನ್ನು ಆಯ್ಕೆ ಮಾಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ

ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ Read More »

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಪ್ರವಾಸಕ್ಕೆ ಹೋಗುವವರೇ ಎಚ್ಚರ!!

ಸಮಗ್ರ ನ್ಯೂಸ್: ಕೆಲಸ ಮುಗಿಸಿಕೊಂಡು ಮನೆಯತ್ತ ಹೊರಟ ಉದ್ಯೋಗಿಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಗ್ರಾಮದಲ್ಲಿ ಮತ್ತೆ ಕಾಡಾನೆ ದಾಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಹೋಗುವ ಪ್ರವಾಸಿಗರಿಗೂ ಎಚ್ಚರದಿಂದ ಹೋಗುವಂತೆ ಗಾಯಾಳು ಮನವಿ ಮಾಡಿದ್ದಾರೆ. ಕಾಡಾನೆಗಳ ದಾಳಿಯಿಂದ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ವಿಜುಕುಮಾರ್ ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಘಟನೆ ನಡೆದಿದೆ. ಪ್ರತಿನಿತ್ಯದಂತೆ ಭಾನುವಾರ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಪ್ರವಾಸಕ್ಕೆ ಹೋಗುವವರೇ ಎಚ್ಚರ!! Read More »

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಹಾಗಾದರೆ, ಯಾರಿಗೆ ಯಾವ ಖಾತೆ ನೀಡಲಾಗಿದೆ? . ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ…ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ,ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ,

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ| ಇಲ್ಲಿದೆ ಅಧಿಕೃತ ಪಟ್ಟಿ Read More »

ಮಂಗಳೂರು: ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ಪ್ರತಿನಿಧಿಯಾಗಿ ಪಿ.ಬಿ.ಹರೀಶ್ ರೈ

ಸಮಗ್ರನ್ಯೂಸ್: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘ, ಆಲ್ ಇಂಡಿಯಾ ನ್ಯೂಸ್ ಪೇಪರ್ ಎಂಪ್ಲಾಯಿಸ್ ಫೆಡರೇಶನ್, ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ಸಹಿತ ರಾಷ್ಟ್ರ ಮಟ್ಟದ 8 ಪತ್ರಕರ್ತರ ಸಂಘಟನೆಗಳ ವತಿಯಿಂದ ನವದೆಹಲಿಯ ಹೋಟೆಲ್ ಸಾಮ್ರಾಟ್ ನಲ್ಲಿ ಮೇ.28ರಂದು ನಡೆದ ಪತ್ರಕರ್ತರ ಮಹಾ ಸಮ್ಮೇಳನದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ನಿವಾಸಿ ಪಿ.ಬಿ.ಹರೀಶ್ ರೈ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ವಿಜಯವಾಣಿಯ ಹಿರಿಯ ವರದಿಗಾರರಾದ ಇವರು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿದ್ದು, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿದ್ದಾರೆ.

ಮಂಗಳೂರು: ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ಪ್ರತಿನಿಧಿಯಾಗಿ ಪಿ.ಬಿ.ಹರೀಶ್ ರೈ Read More »

ಕಡಬ: ಕಾಡಾನೆ ದಾಳಿ ವ್ಯಕ್ತಿಯೋರ್ವ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮತ್ತೆ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೇ 28 ಕಡಬ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ತಲಮತ್ತಡ್ಕ ಮನೆಯ ವಿಜಯ ಕುಮಾರ್ ಎಂದು ಗುರುತಿಸಲಾಗಿದೆ . ನಡುಮನೆ ಗೇರು ನಡುತೋಪು ಸಮೀಪದ ನಡುಮನೆ ಕ್ರಾಸ್ ಬಳಿ ಮರಿಯಾನೆ ಹೊಂದಿರುವ ಹೆಣ್ಣು ಆನೆಯು ಇಂದು ಅಪರಾಹ್ನ ದಾಳಿ ನಡೆಸಿ ವ್ಯಕ್ತಿಯೋರ್ವರನ್ನು ಎತ್ತಿ ಎಸೆದಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡ ವ್ಯಕ್ತಿ ಬಿಜು ಕುಮಾರ್ ಅವರನ್ನು ಕಡಬ ಆಸ್ಪತ್ರೆಗೆ

ಕಡಬ: ಕಾಡಾನೆ ದಾಳಿ ವ್ಯಕ್ತಿಯೋರ್ವ ಆಸ್ಪತ್ರೆಗೆ ದಾಖಲು Read More »

ಗೂನಡ್ಕ: ಸಾರಿಗೆ ಬಸ್ ನ ಹಿಂಭಾಗಕ್ಕೆ ಗುದ್ದಿದ ಆಲ್ಟೊ ಕಾರು

ಸಮಗ್ರ ನ್ಯೂಸ್: ಮೇ 28, ಸಾರಿಗೆ ಬಸ್ ಹಿಂಭಾಗಕ್ಕೆ ಎಲ್‌ ಬೋರ್ಡ್‌ ಕಾರು ಡಿಕ್ಕಿ ಆದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸಂಪಾಜೆಯ ಗೂನಡ್ಕ ಸಮೀಪದಲ್ಲಿ ಸಂಭವಿಸಿದೆ. ಗುದ್ದಿದ ರಭಸಕ್ಕೆ ಆಲ್ಟೋ ಕಾರು ಬಸ್ಸಿನ ಹಿಂಭಾಗದಡಿಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿದ್ದ ಬಸ್‌ ನ ಹಿಂಭಾಗಕ್ಕೆ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿ,ಕಾರಿನ ಮುಂಭಾಗ ಬಸ್ಸಿನಡಿಗೆ ಸಿಲುಕಿಕೊಂಡಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗೂನಡ್ಕ: ಸಾರಿಗೆ ಬಸ್ ನ ಹಿಂಭಾಗಕ್ಕೆ ಗುದ್ದಿದ ಆಲ್ಟೊ ಕಾರು Read More »

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀಕಾಳಿಕಾಂಬ ದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ದಾರಂದ ಮುಹೂರ್ತ

ಸಮಗ್ರ ನ್ಯೂಸ್:ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಹಾಗೂ ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ 11 ರಿಂದ 13 ತನಕ ನಡೆಯಲಿದ್ದು, ಆ ಪ್ರಯುಕ್ತ ಕ್ಷೇತ್ರದಲ್ಲಿ ದಾರಂದ ಮುಹೂರ್ತವು ಮೇ 27ರಂದು ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರ ಜನಾರ್ದನ

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀಕಾಳಿಕಾಂಬ ದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ದಾರಂದ ಮುಹೂರ್ತ Read More »