ಕರಾವಳಿ

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ|

ಇಂದು(ಮೇ.28) ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಚಿವರು, ಧಾರ್ಮಿಕ ಮುಖಂಡರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನೂತನ ಸಂಸತ್ ಕಟ್ಟಡ ಉದ್ಘಾಟನಾ ಸಮಾರಂಭವು ಮುಂಜಾನೆ ಹವನ ಮತ್ತು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಔಪಚಾರಿಕ ಉದ್ಘಾಟನೆ ಕಾರ್ಯ ನಿರ್ವಹಿಸಲಿದ್ದಾರೆ. ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಉದ್ಘಾಟನೆಯ ಉದ್ಘಾಟನಾ

ಇಂದು ನೂತನ ಸಂಸತ್ ಭವನ ಲೋಕಾರ್ಪಣೆ| Read More »

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಆಗಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150 ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸರ್ಕಾರಿ

ಪ್ರವೀಣ್ ನೆಟ್ಟಾರು ಪತ್ನಿಯನ್ನು ಮತ್ತೆ ಮರು ನೇಮಕ ಮಾಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ| ಮೈಲೇಜ್ ತೆಗೆದುಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿಗೆ ಭಾರೀ ಮುಖಭಂಗ Read More »

“ಕಟೀಲ್ ರಾಜೀನಾಮೆ ಕೊಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಉದ್ಯೋಗ ಕೊಡುತ್ತೇನೆ”-ಪ್ರತಿಭಾ ಕುಳಾಯಿ ಸವಾಲು

ಸಮಗ್ರ ನ್ಯೂಸ್: “ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ, ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ. ಬಿಜೆಪಿ ಸರಕಾರ ಇದ್ದಾಗ ಮುಖ್ಯಮಂತ್ರಿಯವರಿಗೆ, ಎಂಪಿ ನಳಿನ್ ಕುಮಾರ್ ಕಟೀಲ್ ಗೆ ನೆಟ್ಟಾರ್ ಪತ್ನಿಯನ್ನು ಕೇಂದ್ರ ಅಥವಾ ರಾಜ್ಯ ಸ್ವಾಮ್ಯದ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರಿಸಬಹುದಿತ್ತು ಅಥವಾ ಸರಕಾರದಿಂದ ಶಾಶ್ವತ ಉದ್ಯೋಗ

“ಕಟೀಲ್ ರಾಜೀನಾಮೆ ಕೊಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಉದ್ಯೋಗ ಕೊಡುತ್ತೇನೆ”-ಪ್ರತಿಭಾ ಕುಳಾಯಿ ಸವಾಲು Read More »

ಮಹಿಳೆ ಜತೆ ಬಸ್ ಏರಿದ ಶ್ವಾನ…!

ಸಮಗ್ರ ನ್ಯೂಸ್: ನಿತ್ಯ ಪ್ರೀತಿಯಿಂದ ಆರೈಕೆ ಮಾಡುವ ಮನೆ ಕೆಲಸದ ಮಹಿಳೆಯೊಂದಿಗೆ ಶ್ವಾನವು ಬಸ್ ಏರಿದ ಘಟನೆ ಬ್ರಹ್ಮಾವರದ ಉಳ್ಳೂರು ಅಮ್ಮುಂಜೆ ಬಳಿ ನಡೆದಿದೆ. ನಿತ್ಯ ಅನ್ನ ಹಾಕುವ ಮಹಿಳೆಯ ಮೇಲಿನ ಪ್ರೀತಿ ಹಾಗೂ ನಿಷ್ಠೆಯಿಂದ ಮನೆಯಿಂದ ತೆರಳುವಾಗ ಶ್ವಾನವೂ ಬಸ್‌ ನಿಲ್ದಾಣಕ್ಕೆ ಬಂದಿದೆ. ಮಹಿಳೆ ಬಸ್‌ ಏರಿದಾಗ ತಾನೂ ಹತ್ತಿದ್ದು ನಿರ್ವಾಹಕರು, ಪ್ರಯಾಣಿಕರು ಗದರಿಸಿದರೂ ಬಗ್ಗಲಿಲ್ಲ. ಜೋರು ಮಾಡಿದಾಗ ವಿರೋಧಿಸಿ ಬೊಗಳಿತು ಏನಃ ಇಳಿಯಲು ಒಪ್ಪಲಿಲ್ಲ. ಕೊನೆಗೆ ಮಹಿಳೆಯೇ ಇಳಿದಾಗ ಆಕೆಯೊಂದಿಗೆ ಶ್ವಾನ ಖುಷಿಯಿಂದ ಕೆಳಗಿಳಿದ

ಮಹಿಳೆ ಜತೆ ಬಸ್ ಏರಿದ ಶ್ವಾನ…! Read More »

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯ ಸರ್ಕಾರದ ಸಂಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರು ಪ್ರಮಾಣವಚನ ಭೋದಿಸಿದರು. ಶಾಸಕರಾದ ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ,ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ, ಮಂಕಾಳ ಸುಬ್ಬ

ಸಿದ್ದರಾಮಯ್ಯ ಸಂಪುಟ ಭರ್ತಿ| 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ.11ರಿಂದ ಜೂ.13ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯರವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ ಮೇ.25ರಂದು ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶೇಷಪ್ಪ ಗೌಡ ಬೆದ್ರಂಗಳ,ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ Read More »

ಪೇರಾಲು: ವಿಜೃಂಭಣೆಯ ಶ್ರೀ ಬಜಪ್ಪಿಲ ನೇಮೋತ್ಸವ (ಮಡಕ ಜಾತ್ರೆ)

ಸಮಗ್ರ ನ್ಯೂಸ್: ಮಂಡೆಕೋಲು ಗ್ರಾಮದ ಪೇರಾಲು ಶ್ರೀ ಬಜಪ್ಪಿಲ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಶ್ರೀ ಬಜಪ್ಪಿಲ ನೇಮೋತ್ಸವ (ಮಡಕ ಜಾತ್ರೆ) ಮೇ26ರಂದು ನಡೆಯಿತು. ಬೆಳಗ್ಗೆ 8ಕ್ಕೆ ಭಂಡಾರ ತೆಗೆದ ಬಳಿಕ ಕುತ್ಯಾಡಿಯಲ್ಲಿ ಇತಿಹಾಸ ಪ್ರಸಿದ್ಧ ಅಡ್ಡನಪೆಟ್ಟು ನಡೆದ ಬಳಿಕ ಮಾಡಕ್ಕೆ ಭಂಡಾರ ಬಂದು ಶ್ರೀ ದೈವಗಳ ನೇಮೋತ್ಸವ ನಡೆಯಿತು. ಈ ವೇಳೆ ನೂರಾರು ಭಕ್ತರು ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

ಪೇರಾಲು: ವಿಜೃಂಭಣೆಯ ಶ್ರೀ ಬಜಪ್ಪಿಲ ನೇಮೋತ್ಸವ (ಮಡಕ ಜಾತ್ರೆ) Read More »

ಹವಾಮಾನ ವರದಿ| ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್’: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, ವಿಜಯ ನಗರದ

ಹವಾಮಾನ ವರದಿ| ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ Read More »

ಬದಲಾದ ಸರ್ಕಾರ; ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ

ಸಮಗ್ರ ನ್ಯೂಸ್: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ಹತ್ಯೆಯಾದ ಬಳಿಕ ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು

ಬದಲಾದ ಸರ್ಕಾರ; ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ Read More »

ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ

ಸಮಗ್ರನ್ಯೂಸ್: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ.ಸಾಗರ ಕಡೆಯಿಂದ ಕುಟುಂಬವೊಂದು ಕಾರಿನಲ್ಲಿ ಬರುತ್ತಿರುವ ಸಮಯ ಕಾರು ಬ್ರೇಕ್ ಫೈಲ್ ಆಗಿ ಘಾಟಿಯ ಧರೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿದ್ದ ವಿನೋದ್ ಸಾಗರ ಎಂಬುವವರು ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಮಹಿಳೆಯರಿಗೂ ಗಾಯಗಳಾಗಿದೆ. ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ತಕ್ಷಣ ದಾಖಲಿಸಿದ್ದು, ವಿನೋದ್ ಅವರನ್ನು

ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ Read More »