ಕರಾವಳಿ

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ದತೆ| ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಳಿಕ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮೇ 29 ರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದೆ. ಜೂನ್

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ದತೆ| ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು

ಸಮಗ್ರ ನ್ಯೂಸ್: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ​​ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು Read More »

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸರ್ಕಾರಿ ಬಸ್ ನಲ್ಲಿ ಕುಳಿತಿದ್ದ ಮಹಿಳೆಯ ಜಡೆಗೆ ಕೈ ಹಾಕಿದ ಆರೋಪದಲ್ಲಿ ಮುಸ್ಲಿಂ ವೃದ್ದನೋರ್ವನ ಮೇಲೆ ಹಿಂ.ಜಾ.ವೇ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ್ದು, ಈ ಕಾಮುಕ ವೃದ್ದನ ಅಸಹ್ಯ ವರ್ತನೆಯ ವಿಡಿಯೋ ಸಹ ಪ್ರಯಾಣಿಕರಿಂದ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿದೆ. ದೂರಿನಲ್ಲಿ

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು Read More »

ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ

ಸಮಗ್ರ ನ್ಯೂಸ್: ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಾಕೃತಿಕ ವಿಕೋಪಕ್ಕೆ ಕೊಡಗು ತತ್ತರಿಸಿದೆ. ಹೀಗಿರುವಾಗಲೇ ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ವತಃ ಜಿಲ್ಲಾಡಳಿತವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಜಲಪ್ರಳಯ ಭೀತಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ 765 ಕುಟುಂಬಗಳ 2681 ಜನರನ್ನು ಸ್ಥಳಾಂತರಿಸಬೇಕಾಗಿದೆ. ಅದಕ್ಕಾಗಿ 26 ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಸೋಮವಾರಪೇಟೆ ತಾಲೂಕಿನಲ್ಲಿ 1143 ಕುಟುಂಬಗಳ 4162 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 30 ಕಾಳಜಿ

ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ Read More »

ಜೂ.4ರಿಂದ ಮತ್ತೆ ಮುಂಗಾರಿನ ಸಿಂಚನ|ಗರಿಗೆದರಿದ ಕೃಷಿ ಚಟುವಟಿಕೆಗಳು

ಸಮಗ್ರ ನ್ಯೂಸ್: ಜೂನ್ 4 ರಂದು ಮಾನ್ಸೂನ್ ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಂಚಿಕೆಯು ಎಲ್ಲೆಡೆ ಬಹುತೇಕ ಒಂದೇ ಆಗಿದ್ದರೆ, ಅದು ಸರ್ವೇ ಸಾಮಾನ್ಯ ಪರಿಸ್ಥಿತಿಯಾಗಿದೆ. ಕೃಷಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ವಾಯುವ್ಯ ಭಾರತದಲ್ಲಿ, ಈಗಿನಂತೆ, ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ. ಐಎಂಡಿ ಮೇ 26 ಮತ್ತು 27 ರಂದು ಪಥನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಏತನ್ಮಧ್ಯೆ, ಮೇ 29 ರವರೆಗೆ ಕೇರಳದ ಅನೇಕ ಸ್ಥಳಗಳಲ್ಲಿ

ಜೂ.4ರಿಂದ ಮತ್ತೆ ಮುಂಗಾರಿನ ಸಿಂಚನ|ಗರಿಗೆದರಿದ ಕೃಷಿ ಚಟುವಟಿಕೆಗಳು Read More »

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ

ಸಮಗ್ರ ನ್ಯೂಸ್: ಜೂನ್ 14 ರವರೆಗೆ ಉಚಿತ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಅವಕಾಶ ನೀಡಲಾಗಿದೆ. ಆಧಾರ್ ನಲ್ಲಿನ ಹೆಸರು, , ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಪ್ರಸ್ತುತ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ. myAadhaar ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ. https://myaadhaar.uidai.gov.in/ ಗೆ ಭೇಟಿ ನೀಡಿ ವಿಳಾಸ

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ Read More »

₹700 ಕ್ಕೆ ಅನ್ಲಿಮಿಟೆಡ್ ಕರೆ ಇರುವಾಗ 20 ಸಾವಿರ ದೂರವಾಣಿ ಭತ್ಯೆ ಯಾಕೆ? ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಿಎಂ ಸಾಹೇಬ್ರೇ..!

ಸಮಗ್ರ ನ್ಯೂಸ್: ಕರ್ನಾಟಕದ ಶಾಸಕರಿಗೆ ಪ್ರತಿ ತಿಂಗಳು ದೂರವಾಣಿ ಭತ್ಯೆ ಎಂದು 20 ಸಾವಿರ ರುಪಾಯಿ ಕೊಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಅಶೋಕ್ ಕೆ ಎನ್ನುವರು ಟ್ವೀಟ್ ಮಾಡಿದ್ದು, “ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, 700 ರೂಪಾಯಿ ರಿಚಾರ್ಜ್ ಮಾಡಿಸಿದರೆ ಎರಡು ತಿಂಗಳು ಪ್ರತಿದಿನ 3 ಜಿಬಿ ಡಾಟಾ ದೊಂದಿಗೆ ಹಗಲು ರಾತ್ರಿ ಮಾತನಾಡಿದರು ಖಾಲಿಯಾಗದ ಔಟ್ ಗೋಯಿಂಗ್ ಇರುವಾಗ ಈ ಶಾಸಕರಿಗ್ಯಾಕೆ ದೂರವಾಣಿ ವೆಚ್ಚ ತಿಂಗಳಿಗೆ 20000? ಅಂಚೆ ವೆಚ್ಚ

₹700 ಕ್ಕೆ ಅನ್ಲಿಮಿಟೆಡ್ ಕರೆ ಇರುವಾಗ 20 ಸಾವಿರ ದೂರವಾಣಿ ಭತ್ಯೆ ಯಾಕೆ? ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಿಎಂ ಸಾಹೇಬ್ರೇ..! Read More »

ಮಂಗಳೂರು: ಡಾ| ರಾಜೇಂದ್ರ ಕುಮಾರ್‌ರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’

ಸಮಗ್ರ ನ್ಯೂಸ್: ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ‌ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್‌ ಆಯ್ಕೆಯಾಗಿದ್ದಾರೆ. ಸಂಘಟಕರ ವತಿಯಿಂದ ಜೂ. 6ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಲಿರುವ ಅಂತರ್ ರಾಷ್ಟ್ರೀಯ ದಾದಿಯರ ದಿನಾಚರಣೆ ಸಮಾರಂಭದಲ್ಲಿ

ಮಂಗಳೂರು: ಡಾ| ರಾಜೇಂದ್ರ ಕುಮಾರ್‌ರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’ Read More »

ಮಂಗಳೂರು: ಹೊಸತಾಗಿ ಆಯ್ಕೆಯಾದ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ – ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್

ಸಮಗ್ರನ್ಯೂಸ್: ಹೊಸತಾಗಿ ಶಾಸಕರಾಗಿ ಆಯ್ಕೆಯಾದ ಯುವಕರಿಗೆ ಮತ್ತು ಹೊಸ ಮುಖಗಳಿಗೆ ಸಭೆಯಲ್ಲಿ ಹೆಚ್ಚು ಅವಕಾಶ ನೀಡಲು ಪ್ರಯತ್ನ ಮಾಡುತ್ತೇನೆ ಎಂದು ನೂತನವಾಗಿ ಆಯ್ಕೆಯಾದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಧಾನಸಭೆಗೆ ಆಯ್ಕೆಯಾದ ಹೊಸ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಆಯೋಜಿಸಲಾಗುವುದು. ಹಲವು ಮಂದಿ ಹೊಸ ಶಾಸಕರು ಈ ಬಾರಿಯ ಸದನದಲ್ಲಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿನ ನಿಯಮಗಳು, ಅದನ್ನು

ಮಂಗಳೂರು: ಹೊಸತಾಗಿ ಆಯ್ಕೆಯಾದ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ – ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ Read More »

ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್

ಸಮಗ್ರನ್ಯೂಸ್: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ ಅವರು ಮೇ.24ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ಮೇ.24ರಂದು ನಾಮಪತ್ರ ಸಲ್ಲಿಸಿದ್ದರು. ಪ್ರತಿಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಖಾದರ್ ಅವರು ರಾಜ್ಯದ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ Read More »