ಕರಾವಳಿ

ಬೆಳ್ತಂಗಡಿಯ ಗಡಾಯಿಕಲ್ಲಿಗೆ ಸಿಡಿಲಾಘಾತ| ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಐತಿಹಾಸಿಕ ಪ್ರೇಕ್ಷಣೀಯ ಸ್ಥಳವಾದ ಗಡಾಯಿಕಲ್ಲಿನಲ್ಲಿ ಸಿಡಿಲು ಬಡಿದು ಬೆಂಕಿ ಉಂಟಾದ ಘಟನೆ ಮಂಗಳವಾರ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ಬುಧವಾರ ಪರಿಶೀಲನೆ ನಡೆಸಲಾಯಿತು. ಆರ್‌ ಎಫ್‌ ಒ ಸ್ವಾತಿ, ಅವರ ನಿರ್ದೇಶನದಂತೆ ಡಿ ಆರ್ ಎಫ್ ಓ ಕಿರಣ್ ಪಾಟೀಲ್, ಗಸ್ತು ಪಾಲಕರಾದ ಹೇಮಂತ್ ಹಾಗೂ ರಾಘವೇಂದ್ರ ಗಡಾಯಿಕಲ್ಲಿಗೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಬೆಂಕಿ ಉಂಟಾದ ತಕ್ಷಣ ಪರಿಶೀಲನೆ ನಡೆಸಲಾಗಿದ್ದರು ಕತ್ತಲು

ಬೆಳ್ತಂಗಡಿಯ ಗಡಾಯಿಕಲ್ಲಿಗೆ ಸಿಡಿಲಾಘಾತ| ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ Read More »

ಬಂಟ್ವಾಳದ ಮಾಣಿಯಲ್ಲಿ ಝಳಪಿಸಿದ್ದು ತಲವಾರಲ್ಲ ಕಟ್ಟಿಗೆ| ಪೊಲೀಸರು ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಭಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಈ ಘಟನೆಯಲ್ಲಿ ತಲವಾರು ದಾಳಿಯಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರಿನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನೀಡಲಾಗುವುದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಲ್ವಾರ್ ನಿಂದ ಹಲ್ಲೆ ಅಂತ ಸುದ್ದಿ ಹಾಕಲಾಗಿದೆ. ದಯವಿಟ್ಟು ಅದನ್ನು ಸರಿಪಡಿಸಿ, ಕಟ್ಟಿಗೆಯಿಂದ ಹಲ್ಲೆ

ಬಂಟ್ವಾಳದ ಮಾಣಿಯಲ್ಲಿ ಝಳಪಿಸಿದ್ದು ತಲವಾರಲ್ಲ ಕಟ್ಟಿಗೆ| ಪೊಲೀಸರು ಹೇಳಿದ್ದಿಷ್ಟು… Read More »

ಕರಾವಳಿಯಲ್ಲಿ ಮತ್ತೆ ಝಳಪಿಸಿದ ತಲವಾರ್| ಬಂಟ್ವಾಳದ ಮಾಣಿ ಬಳಿ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಅಪರಿಚಿತ ಗುಂಪೊಂದರಿಂದ ತಲಾವಾರು ದಾಳಿ ನಡೆದಿದೆ. ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಭಯಾನಕ ತಲ್ವಾರ್ ದಾಳಿ ನಡೆದಿದ್ದು ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಜರಂಗದಳ ಪೆರಾಜೆ ಸಂಚಾಲಕ ಮಹೇಂದ್ರ ಮೇಲೆ ಮತ್ತು ಪ್ರಶಾಂತ್ ನಾಯಕ್ ಎಂಬವರ ಹಲ್ಲೆ ನಡೆದಿದೆ. ಈ ಹುಡುಗರು ಕೆಲಸ ಮುಗಿಸಿ ಮನೆಗೆ ಹೋಗುತ್ತಾ ಇರುವಾಗ ಅಟ್ಯಾಕ್ ನಡೆದಿದೆ. ಮೊದಲು ಇವರು ಸಾಗುತ್ತಿದ್ದ ವಾಹನಕ್ಕೆ ಓಮ್ನಿ ಗಾಡಿಯಲ್ಲಿ ಡಿಕ್ಕಿ

ಕರಾವಳಿಯಲ್ಲಿ ಮತ್ತೆ ಝಳಪಿಸಿದ ತಲವಾರ್| ಬಂಟ್ವಾಳದ ಮಾಣಿ ಬಳಿ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ Read More »

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಧರ್ಮಸ್ಥಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕೆಎಸ್ಆರ್ ಟಸಿ ಚಾಲಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ನಿವಾಸಿ, ಅಶೋಕ್ (38ವ.) ಅವರು ಮೇ 24ರಂದು ಮೃತ ಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಶೋಕ್ ಅವರು ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕನಾಗಿದ್ದು ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಧರ್ಮಸ್ಥಳದಿಂದ ಉಪ್ಪಾರಪಳಿಕೆ ಮಾರ್ಗವಾಗಿ ಮನೆಗೆ ಬರುತ್ತಿದ್ದ ವೇಳೆ

ಧರ್ಮಸ್ಥಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕೆಎಸ್ಆರ್ ಟಸಿ ಚಾಲಕ ಚಿಕಿತ್ಸೆ ಫಲಿಸದೇ ಸಾವು Read More »

ಶಾಂತಿನಗರ ತಾ. ಕ್ರೀಡಾಂಗಣ; ಆರಂಭವಾಗದ ತಡೆಗೋಡೆ ಕಾಮಗಾರಿ|ಸ್ಥಳೀಯರಿಗೆ ಈ ಮಳೆಗಾಲದಲ್ಲೂ ಆತಂಕದ ಸ್ಥಿತಿ !

ಸಮಗ್ರ ನ್ಯೂಸ್: ಸುಳ್ಯ ನಗರ ಸಮೀಪದ ಶಾಂತಿನಗರ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ಹಿನ್ನಲೆಯಲ್ಲಿ ಮೈದಾನದಲ್ಲಿ ಅಗೆದ ಮಣ್ಣನ್ನು ಕೆಳ ಭಾಗದಲ್ಲಿ ತುಂಬಿಡಲಾಗಿರುವ ಬೃಹತ್ ಪ್ರಮಾಣದ ಮಣ್ಣಿನ ರಾಶಿಯಲ್ಲಿ ಬಿರುಕು ಉಂಟಾಗಿ ಕುಸಿತ ಆರಂಭಗೊಂಡಿದೆ, ಕುಸಿಯದಂತೆ ತಡೆಗೋಡೆ ನಿರ್ಮಾಣ ಇನ್ನೂ ನಡೆಯದೇ ಇರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ಮಳೆಗಾಲದ ಆರಂಭದಲ್ಲೇ ಆತಂಕದ ಭೀತಿ ಎದುರಾಗಿದೆ. ಸುಳ್ಯದ ಶಾಂತಿನಗರದ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿ ಮಾಡಲು ಸಮತಟ್ಟು ಮಾಡುವ ಸಂದರ್ಭದಲ್ಲಿ ತೆಗೆಯಲಾದ ಮಣ್ಣನ್ನು ಕ್ರೀಡಾಂಗಣದ ಕೆಳ ಭಾಗದಲ್ಲಿರುವ ಪ್ರದೇಶದಲ್ಲಿ ಸುರಿಯಲಾಗಿದೆ. ಕಳೆದ

ಶಾಂತಿನಗರ ತಾ. ಕ್ರೀಡಾಂಗಣ; ಆರಂಭವಾಗದ ತಡೆಗೋಡೆ ಕಾಮಗಾರಿ|ಸ್ಥಳೀಯರಿಗೆ ಈ ಮಳೆಗಾಲದಲ್ಲೂ ಆತಂಕದ ಸ್ಥಿತಿ ! Read More »

ರಾಜ್ಯದಲ್ಲಿ ಮಳೆ ಅನಾಹುತಕ್ಕೆ ಎರಡು ಬಲಿ; ಹಲವೆಡೆ ಅವಘಡ| ಇನ್ನೂ ಮೂರು ದಿನ ಮಳೆ ಜೋರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಜಿಲ್ಲಾಡಳಿತಗಳಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಮಂಗಳವಾರವೂ ಕೆಲಕಾಲ

ರಾಜ್ಯದಲ್ಲಿ ಮಳೆ ಅನಾಹುತಕ್ಕೆ ಎರಡು ಬಲಿ; ಹಲವೆಡೆ ಅವಘಡ| ಇನ್ನೂ ಮೂರು ದಿನ ಮಳೆ ಜೋರು Read More »

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್| ಗಂಭೀರ ಸ್ವರೂಪ ಪಡೆದ ಪ್ರಕರಣ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸುದ್ದಿ ಮಾಡಿದ ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ಪೋಲೀಸರ ದೌರ್ಜನ್ಯಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆ ಹರಿದು ಹೋಗಿದ್ದಾಗಿ ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಉಲ್ಲೇಖಗೊಂಡಿದೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರತೆಯನ್ನು ಪಡೆದುಕೊಂಡಿದೆ. ವಿಷಯ ತಿಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿ ಭೇಟಿಯಾಗಿ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಐದು ಲಕ್ಷ ಪರಿಹಾರ ನೀಡದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿ ನಾಯಕರಾದ

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್| ಗಂಭೀರ ಸ್ವರೂಪ ಪಡೆದ ಪ್ರಕರಣ Read More »

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸ್ಕೂಟಿ‌ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿಯ ಅರಂತೋಡು ಮರ್ಕಂಜ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಸ್ಕೂಟಿ ಸವಾರನನ್ನು ಸುಳ್ಯದ ಕುಕ್ಕುಜಡ್ಕ ಮೂಲದ ನವೀನ್(30) ಎಂದು ಹೇಳಲಾಗಿದೆ. ಕಾರು ಮಂಡ್ಯ ಮೂಲದ್ದಾಗಿದ್ದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು.ಈ ವೇಳೆ ಅರಂತೋಡು ಮರ್ಕಂಜ ಕ್ರಾಸ್ ಬಳಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಸ್ಕೂಟಿ ನಜ್ಜುಗುಜ್ಜಾಗಿದ್ದು ಸವಾರ ಸ್ಥಳದಲ್ಲಿ

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು Read More »

ವಿಧಾನಸಭಾ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ| ಇಂದು ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಯು ಟಿ ಖಾದರ್ ಇಂದು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿರುವ ಯು ಟಿ ಖಾದರ್ ಎಂಬ ಸೋಲಿಲ್ಲದ ಸರದಾರನಿಗೆ ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಅಥವಾ ತತ್ಸಮಾನ ಪ್ರಮುಖ ಖಾತೆ ನೀಡಲಾಗುತ್ತೆ ಎಂದು ಊಹಿಸಲಾಗಿತ್ತು. ಆದರೆ ಸ್ಪೀಕರ್ ಹುದ್ದೆಗೆ ಯು ಟಿ ಖಾದರ್ ಹೆಸರು ಅಚ್ಚರಿಯ ಆಯ್ಕೆ.

ವಿಧಾನಸಭಾ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ| ಇಂದು ನಾಮಪತ್ರ ಸಲ್ಲಿಕೆ Read More »