ಬೆಳ್ತಂಗಡಿಯ ಗಡಾಯಿಕಲ್ಲಿಗೆ ಸಿಡಿಲಾಘಾತ| ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ
ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಐತಿಹಾಸಿಕ ಪ್ರೇಕ್ಷಣೀಯ ಸ್ಥಳವಾದ ಗಡಾಯಿಕಲ್ಲಿನಲ್ಲಿ ಸಿಡಿಲು ಬಡಿದು ಬೆಂಕಿ ಉಂಟಾದ ಘಟನೆ ಮಂಗಳವಾರ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ಬುಧವಾರ ಪರಿಶೀಲನೆ ನಡೆಸಲಾಯಿತು. ಆರ್ ಎಫ್ ಒ ಸ್ವಾತಿ, ಅವರ ನಿರ್ದೇಶನದಂತೆ ಡಿ ಆರ್ ಎಫ್ ಓ ಕಿರಣ್ ಪಾಟೀಲ್, ಗಸ್ತು ಪಾಲಕರಾದ ಹೇಮಂತ್ ಹಾಗೂ ರಾಘವೇಂದ್ರ ಗಡಾಯಿಕಲ್ಲಿಗೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಬೆಂಕಿ ಉಂಟಾದ ತಕ್ಷಣ ಪರಿಶೀಲನೆ ನಡೆಸಲಾಗಿದ್ದರು ಕತ್ತಲು
ಬೆಳ್ತಂಗಡಿಯ ಗಡಾಯಿಕಲ್ಲಿಗೆ ಸಿಡಿಲಾಘಾತ| ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ Read More »










