ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್
ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ನಡೆದ ಬ್ಯಾನರ್ ವಿವಾದದಲ್ಲಿ ಪೊಲೀಸರಿಂದ ಹಲ್ಲೆಗೊಳಲಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಆರೋಗ್ಯವನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಚಾರಿಸಿದರು. ಪುತ್ತೂರಿಗೆ ಆಗಮಿಸಿದ ಅವರು ಆಸ್ಪತ್ರೆಗೆ ತೆರಳಿ ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೊಲೀಸ್ ದೌರ್ಜನ್ಯವನ್ನು ಕಾಂಗ್ರೇಸ್ ಮೇಲೆ ಆರೋಪ ಹೊರಿಸಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಪುತ್ತೂರಿನಲ್ಲಿ ನಡೆದ ಈ
ಪ್ರಭಾಕರ್ ಭಟ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್ Read More »










