ಕರಾವಳಿ

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ|

ಸಮಗ್ರ ನ್ಯೂಸ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ 9ನೇ ಬಾರಿ ತನ್ನ ಅದೃಷ್ಟ ಪರೀಕ್ಷೆಗೆ ಇಳಿದು ಬಳಿಕ ಸೋತಿದ್ದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರಮಾನಾಥ ರೈ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಕರಾವಳಿಯ ಕಾಂಗ್ರೆಸ್ ರಾಜಕಾರಣದ ಹಿರಿತಲೆಯೊಂದು ನೇಪಥ್ಯಕ್ಕೆ ಸರಿದಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ವಯಸ್ಸಿನ ಕಾರಣಕ್ಕಾಗಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಆದರೆ ಪಕ್ಷದ ಪರ ಕೆಲಸ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ನನ್ನ ವಯಸ್ಸಿನ ಕಾರಣದಿಂದ ಚುನಾವಣಾ ಸ್ಪರ್ಧೆಗೆ

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ| Read More »

ಕಡಬದ ರೆಂಜಿಲಾಡಿಯಲ್ಲಿ ಮತ್ತೆ 2 ಕಾಡಾನೆಗಳು ಪ್ರತ್ಯಕ್ಷ

ಸಮಗ್ರ ನ್ಯೂಸ್: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿರುವುದಾಗಿ ತಿಳಿಸಿದ್ದಾರೆ. ಆನೆಗಳು ಸಾಗುತ್ತಿರುವ ವೀಡಿಯೋ ವೈರಲ್ ಆಗಿದೆ.

ಕಡಬದ ರೆಂಜಿಲಾಡಿಯಲ್ಲಿ ಮತ್ತೆ 2 ಕಾಡಾನೆಗಳು ಪ್ರತ್ಯಕ್ಷ Read More »

Weather Report | ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದ್ದು ಮುಂದಿನ 2 ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,

Weather Report | ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ Read More »

ಗೂನಡ್ಕ :ಕೆಎಸ್‌ಆರ್‌ಟಿಸಿ ಚಾಲಕರ ಬೇಜವಾಬ್ದಾರಿಯುತ ನಡೆ| ಎಸ್‌ಡಿಪಿಐ ಸಂಪಾಜೆ ವತಿಯಿಂದ ಡಿಪೋ ವ್ಯವಸ್ಥಾಪರಿಗೆ ದೂರು| ಸಮಸ್ಯೆ ಸರಿಪಡಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಸಮಗ್ರ ನ್ಯೂಸ್: ಸುಳ್ಯ – ಕೊಯನಾಡು ಮಾರ್ಗದಲ್ಲಿ ಹೋಗುವ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಬಸ್ ಕೆಲವು ಕಡೆಗಳಲ್ಲಿ ಪ್ರಯಾಣಿಕರನ್ನು ಹತ್ತಿಸದೆ ಹಾಗೂ ಇಳಿಸುವಾಗ ಬಸ್ ತಂಗುದಾಣಕ್ಕಿAತ ದೂರ ಇಳಿಸಿ ಪ್ರಯಾಣಿಕರಿಗೆ ಮಾನಸಿಕ ಕಿರುಕುಳ ನೀಡಿ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದಾರೆ, ಚಾಲಕರ ನಡೆಯಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿ ವತಿಯಿಂದ ಕೆ ಎಸ್ ಆರ್ ಟಿ ಸಿ ಸುಳ್ಯ ಡಿಪೋ ವ್ಯವಸ್ಥಾಪಕರಿಗೆ ಲಿಖಿತ ದೂರು ನೀಡಲಾಗಿದೆ.

ಗೂನಡ್ಕ :ಕೆಎಸ್‌ಆರ್‌ಟಿಸಿ ಚಾಲಕರ ಬೇಜವಾಬ್ದಾರಿಯುತ ನಡೆ| ಎಸ್‌ಡಿಪಿಐ ಸಂಪಾಜೆ ವತಿಯಿಂದ ಡಿಪೋ ವ್ಯವಸ್ಥಾಪರಿಗೆ ದೂರು| ಸಮಸ್ಯೆ ಸರಿಪಡಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ Read More »

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

ಪುತ್ತೂರು: ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು| ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು ಬಂದ ಕಾರಣ ಪುತ್ತೂರು ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ ನೀಡಿರುವ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ ಚಂದ್ರಹಾಸ ಈಶ್ವರಮಂಗಲ ಅವರು ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಕಾರ್ಯಕರ್ತರ ಕಡೆಗಣಿಸಿದ್ದರಿಂದ ಮನನೊಂದು ರಾಜೀನಾಮೆ ನೀಡುತ್ತಿದ್ದೇನೆ, ಪುತ್ತೂರಿನ ಎಲ್ಲಾ ವ್ಯವಸ್ಥೆ ಸರಿಯಾಗುವವರೆಗೆ ಸಂಘಟನೆಯವರನ್ನು ದೂರ ಮಾಡಿದ್ದನ್ನು ಸರಿ ಮಾಡುವವರೆಗೆ ನಾನು ಪಕ್ಷದ ಜವಾಬ್ದಾರಿಯಲ್ಲಿರಲು ಬಯಸುವುದಿಲ್ಲ. ಅದೇ ರೀತಿ ಆದಷ್ಟು ಬೇಗ

ಪುತ್ತೂರು: ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು| ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ Read More »

ವಿಟ್ಲ: ಗ್ಯಾಸ್ ಹಾಕದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

ಸಮಗ್ರತೆಗೆ ನ್ಯೂಸ್: ಗ್ಯಾಸ್ ಹಾಕಿಲ್ಲ ಎಂಬ ಕಾರಣಕ್ಕೆ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರಿಗೆ ಅನ್ಯಕೋಮಿನ ವ್ಯಕ್ತಿ ತಂಡದೊಂದಿಗೆ ಹಲ್ಲೆ ನಡೆಸಿದ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ವಿಟ್ಲದಲ್ಲಿರುವ ಚಿಕನ್ ಸೆಂಟರ್ ಮಾಲಕ ಸಮದ್ ಹಲ್ಲೆ ನಡೆಸಿದ ವ್ಯಕ್ತಿ. ಈತ ಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಸದಾನಂದ ಎಂಬವರು ಕಮರ್ಷಿಯಲ್ ಗ್ಯಾಸ್ ಅನ್ನು ಮೇಗಿನಪೇಟೆಯಲ್ಲಿರುವ ಐಡಿಯಲ್ ಚಿಕನ್ ಸೆಂಟರ್‌ಗೆ ಕೊಂಡೊಯ್ಯುತ್ತಿದ್ದ ವೇಳೆ “ಮೊನ್ನೆ ಯಾಕೆ ಗ್ಯಾಸ್ ಹಾಕಿಲ್ಲವೆಂದು” ಗಲಾಟೆ ನಡೆಸಿದ್ದಾನೆ. ಈ ವೇಳೆ ಮಾತನಾಡಿದ ಸದಾನಂದ

ವಿಟ್ಲ: ಗ್ಯಾಸ್ ಹಾಕದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ Read More »

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ ಏಳು ಎಮ್ಮೆಗಳ ದಾರುಣ ಸಾವು

ಸಮಗ್ರ ನ್ಯೂಸ್: ಮಂಗಳೂರು ಹೊರ ವಲಯದಲ್ಲಿ ಭೀಕರ ದುರಂತ ಸಂಭವಿಸಿದೆ. ಗೂಡ್ಸ್ ರೈಲಿನಡಿ ಸಿಲುಕಿ 17 ಎಮ್ಮೆಗಳು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಭಾನುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಮಂಗಳೂರು ಹೊರವಲಯದ ಜೋಕಟ್ಟೆ ಅಂಗರಗುಂಡಿ ಬಳಿ ರೈಲಿನಡಿ ಸಿಲುಕಿ 17 ಎಮ್ಮೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ. ಗೂಡ್ಸ್ ರೈಲು ಸಾಗುವ ಸಂದರ್ಭ ಹಾರ್ನ್ ಶಬ್ದವೂ ಎಮ್ಮೆಗಳಿಗೆ ಕೇಳಿಸಿಲ್ಲವೋ ಅಥವಾ ಕೇಳಿಸುವ ಹೊತ್ತಿನಲ್ಲಿ ರೈಲು ಹಾಯ್ದು ಹೋಯಿತೋ ತಿಳಿದುಬಂದಿಲ್ಲ. ಆದರೆ ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆಗೆ ರಾತ್ರಿ

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ ಏಳು ಎಮ್ಮೆಗಳ ದಾರುಣ ಸಾವು Read More »

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ

ಸಮಗ್ರ ನ್ಯೂಸ್: ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ’ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ Read More »