ಕರಾವಳಿ

ಸುಳ್ಯದಲ್ಲಿ ಬಿಜೆಪಿಗೆ ಹಿನ್ನಡೆ; ಕಾಂಗ್ರೆಸ್ ನ ಕೃಷ್ಣಪ್ಪ ಮುನ್ನಡೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 501 ಮತಗಳ ಮುನ್ನಡೆ ಸಾಧಿಸಿದ್ದಾರೆ

ಸುಳ್ಯದಲ್ಲಿ ಬಿಜೆಪಿಗೆ ಹಿನ್ನಡೆ; ಕಾಂಗ್ರೆಸ್ ನ ಕೃಷ್ಣಪ್ಪ ಮುನ್ನಡೆ Read More »

ಕೊಡಗು: ಕಾಂಗ್ರೆಸ್ – ಬಿಜೆಪಿ ಮುನ್ನಡೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ‌ಕಾಂಗ್ರೆಸ್ ಮತ್ತೊಂದು ‌ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ1). ಕೆ‌.ಜಿ.ಬೋಪಯ್ಯ –(ಬಿಜೆಪಿ) -16,2362). ಎ.ಎಸ್.ಪೊನ್ನಣ್ಣ –(ಕಾಂಗ್ರೆಸ್) 9245 ಮಡಿಕೇರಿ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಮುನ್ನಡೆ.ಕಾಂಗ್ರೆಸ್ – 14448ಬಿಜೆಪಿ – 11,982

ಕೊಡಗು: ಕಾಂಗ್ರೆಸ್ – ಬಿಜೆಪಿ ಮುನ್ನಡೆ Read More »

ಮೊದಲ ಹಂತದ ಮತ ಎಣಿಕೆ ಬಹುತೇಕ ಪೂರ್ಣ| ಯಾರಿಗೆ ಮುನ್ನಡೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಂಚೆ ಮತಗಳ ಎಣಿಕೆ ಬಹುತೇಕ ಮುಗಿದಿದ್ದು, ವರುಣ ಕ್ಷೇತ್ರದಲ್ಲಿ 855 ಅಂಚೆ ಮತಗಳ ಏಣಿಕೆಯಲ್ಲಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕೆ.ಆರ್‌.ಪೇಟೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಮುನ್ನಡೆ. ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ. ಕಾರವಾರ, ಉತ್ತರಕನ್ನಡ ಭಟ್ಕಳ‌ ವಿಧಾನಸಭಾ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ್ ಮುನ್ನಡೆ. 800 ಮತಗಳಿಂದ ಮುನ್ನಡೆಯಿರುವ ಸುನೀಲ್ ನಾಯ್ಕ್. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮುನ್ನಡೆ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ . ವಿರಾಜಪೇಟೆ ವಿಧಾನಸಭಾ ಕ್ಷೇತ್ರ

ಮೊದಲ ಹಂತದ ಮತ ಎಣಿಕೆ ಬಹುತೇಕ ಪೂರ್ಣ| ಯಾರಿಗೆ ಮುನ್ನಡೆ? ಇಲ್ಲಿದೆ ಡೀಟೈಲ್ಸ್ Read More »

‘ದಿ ಕೇರಳ‌ ಸ್ಟೋರಿ’ ಯ ಆಸೀಫಾ ಪಾತ್ರಧಾರಿ ಆ ಪಾತ್ರ ಒಪ್ಪಿಕೊಂಡಿದ್ದೇಕೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಹೌದು, ದಿ ಕೇರಳ ಸ್ಟೋರಿಯಲ್ಲಿ ಆಸೀಫಾ ಎಂಬ ನೆಗೆಟಿವ್​ ರೋಲ್​ ಮಾಡಿದ ನಟಿಯ ಹೆಸರು ಸೋನಿಯಾ ಬಾಲಾನಿ ಓರ್ವ ಹಿಂದೂ ಯುವತಿಯಾಗಿ ಮುಸ್ಲಿಂ ಯುವತಿಯ ಅದರಲ್ಲು ನೆಗೆಟಿವ್​ ರೋಲ್​ನಲ್ಲಿ ಜನಮನ ಗೆದ್ದಿರುವ ಸೋನಿಯಾ ಈಗ ಈ ಚಿತ್ರದ ಕುರಿತು ಮಾತನಾಡಿದ್ದಾರೆ. ನೆಗೆಟಿವ್​ ರೋಲ್​ನಲ್ಲಿ ತಾವು ಅಭಿನಯಿಸಲು ಒಪ್ಪಿಕೊಂಡದ್ದು ಏಕೆ ಎಂಬ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ. ಅಂದಹಾಗೆ ಸೋನಿಯಾ ಬಾಲಾನಿ ಆಗ್ರಾ ನಿವಾಸಿ. ಇದಾಗಲೇ ಕಿರುತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಜನಪ್ರಿಯ ಧಾರಾವಾಹಿ ಬಡೇ

‘ದಿ ಕೇರಳ‌ ಸ್ಟೋರಿ’ ಯ ಆಸೀಫಾ ಪಾತ್ರಧಾರಿ ಆ ಪಾತ್ರ ಒಪ್ಪಿಕೊಂಡಿದ್ದೇಕೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

Breaking:ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದೆ. ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನ ನಿಯೋಜಿಸಲಾಗಿದೆ. ಹಾಗಾಗಿ ಮತ ಎಣಿಕೆ ಕೇಂದ್ರಗಳ ಬಳಿ 5ಕ್ಕಿಂತಲೂ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಮೆರವಣಿಗೆ, ಸಮಾರಂಭ, ವಿಜಯೋತ್ಸವ, ಸಮಾವೇಶ ನಡೆಸುವಂತಿಲ್ಲ. ನಿನ್ನೆ ರಾತ್ರಿ 10ರಿಂದಲೇ ಇಂದು ಮಧ್ಯರಾತ್ರಿ 12ಗಂಟೆ ವರೆಗೂ ರಾಜ್ಯಾದ್ಯಂತ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ. ಮತ ಎಣಿಕೆ ಕೇಂದ್ರದ 200

Breaking:ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭ Read More »

ಸುಳ್ಯ:ಕ್ಯೂ ಕ್ಲಬ್ ಗೇಮಿಂಗ್ ಕೆಫೆಯಲ್ಲಿ ಸ್ನೂಕರ್ ಪಂದ್ಯಾಟ| ಪ್ರಥಮ ವಿಜಯರಾಜ್ ಕುರುಂಜಿ ಭಾಗ್

ಸಮಗ್ರ ನ್ಯೂಸ್: ಸುಳ್ಯದ ಕೆ.ವಿ.ಜಿ ಕ್ಯಾಂಪಸ್ ಬಳಿ ಇರುವ ಕ್ಯೂ ಕ್ಲಬ್ ಗೇಮಿಂಗ್ ಕೆಫೆಯಲ್ಲಿ ಸ್ನೂಕರ್ ಪಂದ್ಯಾಟ ಮೇ.6 ಮತ್ತು 7 ರಂದು ನಡೆಯಿತು. ಪಂದ್ಯಾಟದಲ್ಲಿ ಪ್ರಥಮ ಬಹುಮಾನವನ್ನು ವಿಜಯರಾಜ್ ಕುರುಂಜಿ ಭಾಗ್,ದ್ವಿತೀಯ ಬಹುಮಾನವನ್ನು ಶಂಶುದ್ಧೀನ್ ಗಾಂಧಿನಗರತೃತೀಯ ಬಹುಮಾನವನ್ನು ಹರಿಪ್ರಸಾದ್ ಕುರುಂಜಿ ಗುಡ್ಡೆ ಮತ್ತು4ನೇ ಸ್ಥಾನವನ್ನು ಕಲೀಲ್ ಪಡೆದುಕೊಂಡರು ಈ ಪಂದ್ಯಾಟದ ವಿಶೇಷ ಬಹುಮಾನವಾಗಿ ಹೈಯೆಸ್ಟ್ ಬ್ರೇಕ್ ಬಹುಮಾನವನ್ನು ಹಾರಿಸ್-ಮಾಡಿ ಪಡೆದುಕೊಂಡರು. ಕ್ಯೂ-ಕ್ಲಬ್ ನ ಎಲ್ಲಾ ಸದಸ್ಯರಿಗೂ ಹಾಗೂ ಪಾಲ್ಗೊಂಡವರಿಗೂ ಕ್ಯೂ ಕ್ಲಬ್ ಟಿ-ಶರ್ಟ್ ನೀಡಿ ಗೌರವಿಸಲಾಯಿತು.

ಸುಳ್ಯ:ಕ್ಯೂ ಕ್ಲಬ್ ಗೇಮಿಂಗ್ ಕೆಫೆಯಲ್ಲಿ ಸ್ನೂಕರ್ ಪಂದ್ಯಾಟ| ಪ್ರಥಮ ವಿಜಯರಾಜ್ ಕುರುಂಜಿ ಭಾಗ್ Read More »

ಮತ‌ಎಣಿಕೆಗೆ ಕೌಂಟ್ ಡೌನ್| ಎಣಿಕೆ‌ ಕೇಂದ್ರಗಳ‌ ಸುತ್ತಮುತ್ತ ಟೈಟ್ ಸೆಕ್ಯೂರಿಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ

ಮತ‌ಎಣಿಕೆಗೆ ಕೌಂಟ್ ಡೌನ್| ಎಣಿಕೆ‌ ಕೇಂದ್ರಗಳ‌ ಸುತ್ತಮುತ್ತ ಟೈಟ್ ಸೆಕ್ಯೂರಿಟಿ Read More »

ಸುರತ್ಕಲ್: ಖಾಸಗಿ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ; 30 ಮಂದಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಕ್ಕದಲ್ಲಿ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು

ಸುರತ್ಕಲ್: ಖಾಸಗಿ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ; 30 ಮಂದಿಗೆ ಗಾಯ Read More »

Breaking;ಮಂಗಳೂರಿನ ಕದ್ರಿ ದೇಗುಲಕ್ಕೆ ರಾತ್ರಿ ಅನ್ಯಮತೀಯ ಯುವಕರ ಪ್ರವೇಶ| ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಸಂಚು!?

ಸಮಗ್ರ ನ್ಯೂಸ್: ಮಂಗಳೂರು ನಗರದ ಕದ್ರಿ ಮಂಜುನಾಥ ದೇವಸ್ಥಾನದ‌ ಅಂಗಣಕ್ಕೆ‌ ಮೂವರು ಯುವಕರು ಬೈಕಿನಲ್ಲಿ ಗುರುವಾರ ರಾತ್ರಿ ಪ್ರವೇಶಿಸಿದ್ದು, ಅವರನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕರು ಮಾತನಾಡಿರುವ ವಿಡಿಯೊವನ್ನು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಮಾಧ್ಯಮ ಬಳಗದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, ಯುವಕರು ತಮ್ಮನ್ನು ಮುಸ್ಲಿಮರೆಂದೂ ಅಸೈಗೋಳಿಯವರು ಎಂದೂ ಹೇಳಿಕೊಂಡಿದ್ದಾರೆ.‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ‘ದೇವಸ್ಥಾನ ಅಂಗಣದಲ್ಲಿ ಯುವಕರು

Breaking;ಮಂಗಳೂರಿನ ಕದ್ರಿ ದೇಗುಲಕ್ಕೆ ರಾತ್ರಿ ಅನ್ಯಮತೀಯ ಯುವಕರ ಪ್ರವೇಶ| ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಸಂಚು!? Read More »

Weather report| ಹವಾಮಾನ ವರದಿ; ಮಳೆ ಆರ್ಭಟಕ್ಕೆ ಕರ್ನಾಟಕ ತತ್ತರ| ನಾಲ್ಕು ಮಂದಿ ಸಾವು; ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಕ್ಕೆ

Weather report| ಹವಾಮಾನ ವರದಿ; ಮಳೆ ಆರ್ಭಟಕ್ಕೆ ಕರ್ನಾಟಕ ತತ್ತರ| ನಾಲ್ಕು ಮಂದಿ ಸಾವು; ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ Read More »