ಕರಾವಳಿ

ಉಡುಪಿ: ಮತ ಚಲಾಯಿಸಿ ಕಲ್ಯಾಣ ಮಂಟಪಕ್ಕೆ ತೆರಳಿದ ನವ ವಧು

ಸಮಗ್ರ ನ್ಯೂಸ್: ಮದುವೆಗೂ ಮುನ್ನ ಮತ ಗಟ್ಟೆಗೆ ಬಂದು ವಧುವೊಬ್ಬರು ಮತದಾನ ಮಾಡಿದ್ದಾರೆ. ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಯುವ ಮತದಾರರಿಗೆ ಮಾದರಿಯಾಗಿದ್ದಾರೆ. ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ನಂತರ ಚರ್ಚ್ ಗೆ ತೆರಳಿದ್ದಾರೆ. ಇನ್ನು ರಾಜ್ಯಾದ್ಯಂತ ಇಂದು ಬೆಳ್ಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡು ಸಂಜೆ 6 ಗಂಟೆಯ ವರೆಗೆ ನಡೆಯಲಿದ್ದು, ಫಲಿತಾಂಶವು ಮೇ 13 ರಂದು

ಉಡುಪಿ: ಮತ ಚಲಾಯಿಸಿ ಕಲ್ಯಾಣ ಮಂಟಪಕ್ಕೆ ತೆರಳಿದ ನವ ವಧು Read More »

ಕಡಬ: ಬಹಿರಂಗ ಪ್ರಚಾರ ಮುಗಿದರೂ ಬ್ಯಾನರ್ ಭರಾಟೆ

ಸಮಗ್ರ ನ್ಯೂಸ್: ಬಹಿರಂಗ ಪ್ರಚಾರಕ್ಕೆ ಮೇ.8ರಂದೇ ತೆರೆ ಬಿದ್ದರೂ ಹಲವು ಮತಗಟ್ಟೆಗಳ ಸುತ್ತಮುತ್ತ ಬ್ಯಾನರ್ ಗಳು ರಾರಾಜಿಸುತ್ತಿವೆ. ಕಡಬ ತಾಲೂಕಿನ ಹಲವು ಮತಗಟ್ಟೆಗಳ ಸುತ್ತಮುತ್ತ ವಿವಿಧ ಪಕ್ಷಗಳಿಂದ ಬ್ಯಾನರ್ ಅಳವಡಿಸಿ ಅಭ್ಯರ್ಥಿ ಪರ ಪ್ರಚಾರ ನಡೆಸಲಾಗುತ್ತಿತ್ತು. ಕೆಲವೆಡೆಗಳಲ್ಲಿ ವಿಚಕ್ಷಣ ದಳದವರು ಮತಕೇಂದ್ರಗಳಿಗೆ ತೆರಳಿ ಬ್ಯಾನರ್ ಗಳನ್ನು ತೆರವುಗೊಳಿಸಿದರು. ಕಡಬದ ಬೂತ್ ಸಂಖ್ಯೆ 90, 91 ರಲ್ಲಿ ಮತದಾರರು ಸಾಲುಗಟ್ಟಿ ನಿಂತಿದ್ದು, ಪಂಚಾಯತ್ ವತಿಯಿಂದ ನೀರಿನ ವ್ಯವಸ್ಥೆ ಮಾಡಲಾಗಿಲ್ಲ ಎಂಬ ಆರೋಪ ಕೇಳಿಬಂತು. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ

ಕಡಬ: ಬಹಿರಂಗ ಪ್ರಚಾರ ಮುಗಿದರೂ ಬ್ಯಾನರ್ ಭರಾಟೆ Read More »

ಬೆಳ್ತಂಗಡಿ: ದಲಿತ ಕಾಲೋನಿಗೆ ಹಣ ಹಂಚಲು ಹೋದ ಹರೀಶ್ ಪೂಂಜಾಗೆ ಘೇರಾವ್!?

ಸಮಗ್ರ ನ್ಯೂಸ್: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರು ಮನೆ ಮನೆ ಪ್ರಚಾರದ ವೇಳೆ ಹಣ ಹಂಚಿರುವ ಆರೋಪ ಕೇಳಿಬಂದಿದೆ. ಬೆಳ್ತಂಗಡಿಯಲ್ಲಿರುವ ಆಶೋಕ ನಗರದ ದಲಿತ ಕಾಲೋನಿಯೊಂದಕ್ಕೆ ಮತಯಾಚನೆಗೆ ಹೋದ ಸಂದರ್ಭ ಐದು ಲಕ್ಷ ರೂ. ಕೊಡುತ್ತೇನೆ ಎಂದು ಆಮಿಷವೊಡ್ಡಿರುವುದಾಗಿ ಹೇಳಲಾಗುತ್ತಿದೆ. ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಮೇ 8 ರಂದು ಸಂಜೆ ಕೊನೆಯಾಗಿತ್ತು. ಈ ಹಿನ್ನಲೆಯಲ್ಲಿ ರಾತ್ರಿ ವೇಳೆ ಪೂಂಜ ಮತ್ತು ತಂಡದವರು ಮನೆ ಮನೆ ಪ್ರಚಾರ ಆರಂಭಿಸಿದ್ದರು. ದಲಿತ ಕಾಲೋನಿಯಲ್ಲಿ ನಿವಾಸಿಗಳಿಗೆಮನೆ

ಬೆಳ್ತಂಗಡಿ: ದಲಿತ ಕಾಲೋನಿಗೆ ಹಣ ಹಂಚಲು ಹೋದ ಹರೀಶ್ ಪೂಂಜಾಗೆ ಘೇರಾವ್!? Read More »

ಕಡಬ: ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಪ್ರಕರಣ| ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿ ಸಹಕರಿಸಿದ ಅರುಣ್ ಕುಮಾರ್ ಪುತ್ತಿಲ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ಸಹೋದರಿಯರಿಬ್ವರು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದು, ಮೃತರ ಪೋಸ್ಟ್ ಮಾರ್ಟಂ ನಡೆಸಲು ನಿರಾಕರಿಸಿದ ವೇಳೆ ಅರುಣ್ ಕುಮಾರ್ ಪುತ್ತಿಲರು ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿದ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ಬಗ್ಗೆ ಶ್ರೀನಿಧಿ ಅಮ್ಮಣ್ಣಾಯ ಸೌತಡ್ಕ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, `ಪಂಜ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಭಾಗ ಅಲ್ಲಿ ನಿನ್ನೆ ನನ್ನ ಅಣ್ಣನ ಮಕ್ಕಳಿಬ್ಬರು ನದಿ ನೀರಿನಲ್ಲಿ

ಕಡಬ: ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಪ್ರಕರಣ| ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ ಮಾಡಿ ಸಹಕರಿಸಿದ ಅರುಣ್ ಕುಮಾರ್ ಪುತ್ತಿಲ Read More »

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯಲಿದ್ದು, ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮೇ. 10 ರ ನಾಳೆ ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 1.56 ಲಕ್ಷ ಪೊಲೀಸರು ಬಿಗಿ ಭದ್ರತೆ ನಿಯೋಜಿಸಲಾಗಿದೆ. ಒಟ್ಟು 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84.119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ Read More »

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಚನ್ನಪಟ್ಟಣ, ಕೋಲಾರ, ದೊಡ್ಡಬಳ್ಳಾಪುರ ಸೇರಿದಂತೆ

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ Read More »

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರು ಆಗಿದ್ದಾರೆ. ಈ ನಾಲ್ಕು ಮಂದಿ ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವು ದಿನಗಳಿಂದ ಇವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಇದೇ ಕಾರಣದಿಂದ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ನಾಲ್ವರು ಹಿಂದೂ ಕಾರ್ಯಕರ್ತರ ಗಡಿಪಾರು Read More »

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ

ಸಮಗ್ರ ನ್ಯೂಸ್: ರಜೆ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಗಳ ಮನೆಗೆ ಬಂದಿದ್ದ ಸಹೋದರಿಯಬ್ಬರು ನದಿಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಗ್ರಾಮದಲ್ಲಿ ನಡೆದಿದೆ. ಮೇ.8ರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದ ದುರ್ದೈವಿಗಳು. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ

ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ Read More »

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೋಟರ್ಸ್ ಸ್ಲಿಪ್ ಅನ್ನು ಮತದಾರರ ಮನೆಗೆ ತಲುಪಿಸುವ ವೇಳೆ ಬಿಜೆಪಿ ಪಕ್ಷದ ಪ್ರಚಾರದ ಕರಪತ್ರವನ್ನು ಕೂಡ ಜತೆಗೆ ವಿತರಿಸಿದ್ದಾರೆ ಎಂದು ಆರೋಪ‌ ಕೇಳಿಬಂದಿದ್ದು ಬಿಎಲ್‌ಒಗಳಿಬ್ಬರ ಮೇಲೆ ತನಿಖೆ ನಡೆಸಲು ಸುಳ್ಯ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲ್ಸೂರು ಗ್ರಾಮದ ಎರಡು ಬೂತ್ ಗಳಲ್ಲಿ ಬಿ.ಜೆ.ಪಿ.ಯ ಪ್ರಚಾರ ಸಾಮಾಗ್ರಿಯನ್ನು ವೋಟರ್ಸ್ ಸ್ಲಿಪ್ ನೊಂದಿಗೆ ಕೊಟ್ಟಿರುವುದಾಗಿ ಹೇಳಲಾಗಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾಧಿಕಾರಿಗಳು

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಬಿಜೆಪಿ ಕರಪತ್ರ ಹಂಚಿದರಾ ಬಿಎಲ್ಒಗಳು? ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ Read More »

ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ

ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ಕೇನ್ಯ ಎಂಬಲ್ಲಿ ನಡೆದಿದೆ. ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಕಾಣೆಯಾದವರ ಪೈಕಿ ಒರ್ವ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ

ಕಡಬ: ಕುಮಾರಧಾರಾದಲ್ಲಿ ಮುಳುಗಿ ಬಾಲಕಿಯರಿಬ್ಬರು ನೀರುಪಾಲು| ಒಬ್ಬಳ ಶವ ಪತ್ತೆ Read More »