ಕರಾವಳಿ

ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮೇ7 ರಂದು ಉಡುಪಿ ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿಯ ತಿರ್ಲಪಲ್ಕೆಯಲ್ಲಿ ಸಂಭವಿಸಿದೆ. ಬೆಳ್ಳೆ ಗ್ರಾಮ ಪಂಚಾಯತ್ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ವಿಷಯ ತಿಳಿದ ತಕ್ಷಣ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿಯವರಿಗೆ ಮಾಹಿತಿ ನೀಡಿದ್ದಾರೆ. ಕೊಳದ ಪಕ್ಕದಲ್ಲಿ ಮೃತ ದೇಹ ಪತ್ತೆಯಾಗಿದ್ದು, ಮಗುವನ್ನು ಆಕೆಯ ಪೋಷಕರು ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿರಬಹುದು ಎಂಬ ಗುಮಾನಿಗೆ ಕಾರಣವಾಗಿದೆ. ಈ ಬಗ್ಗೆ

ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ Read More »

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ

ಸಮಗ್ರ ನ್ಯೂಸ್: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ Read More »

ಸುಳ್ಯ: ಮೇ.16-18 ರವರೆಗೆ ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ

ಸಮಗ್ರ ನ್ಯೂಸ್: ಇದೇ ಮೇ ತಿಂಗಳ 16ರಿಂದ 18ರವರೆಗೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಲ್ಲಿ ಕೋಲ್ಚಾರು ತರವಾಡು ಮನೆಯ ಶ್ರೀ ವಯನಾಟ್ ಕುಲವನ್ ದೇವಸ್ಥಾನದಲ್ಲಿ ದೈವಕಟ್ಟು ಮಹೋತ್ಸವವು ವಿಜೃಂಭಣೆಯಿಂದ ಜರುಗಲಿದೆ. ಈಗಾಗಲೇ ಕಾರ್ಯಕ್ರಮದ ಪೂರ್ವಭಾವಿಯಾಗಿ ಧಾನ್ಯ ಅಳೆಯುವ ಕಾರ್ಯಕ್ರಮ ಎ. 26 ರಂದು‌ ನಡೆದಿದ್ದು, ದೇವಸ್ಥಾನದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಮೇ. 16ರಂದು ಬೆಳಿಗ್ಗೆ ಹಸಿರುವಾಣಿ ತರುವುದು, ಉಗ್ರಾಣ ತುಂಬುವ ಕಾರ್ಯಕ್ರಮ ನಡೆದು, ಕೈವೀದು ನಡೆಯಲಿದೆ. ಬಳಿಕ ಜನಸೇವಾ ಟ್ರಸ್ಟ್‌ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ

ಸುಳ್ಯ: ಮೇ.16-18 ರವರೆಗೆ ಕೋಲ್ಚಾರು ತರವಾಡು ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ Read More »

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್

ಸಮಗ್ರ ನ್ಯೂಸ್: ಕೃಷಿಕರನ್ನು ಬಾಧಿಸುತ್ತಿರುವ ಅಡಿಕೆ ಎಲೆ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಹಾಗೂ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕಾಮಗಾರಿ ಮಾಡಿಸುವ ಉದ್ದೇಶದಿಂದ ಎ.ಎ.ಪಿ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದರೆ ಮೊದಲು ಇದನ್ನೇ ಮಾಡುತ್ತೇವೆ. ಅದಕ್ಕಾಗಿ ಯಾವ ಹೋರಾಟಕ್ಕೂ ನಾವು ಬದ್ಧರಾಗಿದ್ದು ಆ ಕೆಲಸವನ್ನು ಮಾಡಿಲು ಸಿದ್ಧ ಎಂದು ಎ.ಎ.ಪಿ. ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಹಾಗೂ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ಹೇಳಿದ್ದಾರೆ. ಮೇ.9ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್

ಯುವಜನತೆಗೆ ಉದ್ಯೋಗ ಗ್ಯಾರಂಟಿ : ಸುಮನ ಬೆಳ್ಳಾರ್ಕರ್ Read More »

Breaking; ಕುಂದಾಪುರದ ಸಮೀಪ ಹೊಳೆಯಲ್ಲಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಕುಂದಾಪುರದ ಸಮೀಪದ ಬಿಡ್ಕಲ್ ಕಟ್ಟೆಯ ಸೌಡ ಹೊಳೆಯಲ್ಲಿ ಈಜಲೆಂದು ಸ್ನೇಹಿತರೊಂದಿಗೆ ತೆರಳಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಐವರ್ನಾಡಿನ ಯುವಕನ ಮೃತದೇಹ ನದಿಯಲ್ಲಿ ಇಂದು(ಮೇ.6) ಪತ್ತೆಯಾಗಿದೆ. ಅಗ್ನಿ ಶಾಮಕ ದಳದವರು ಮತ್ತು ಮುಳುಗುತಜ್ಞರು ಸತತ ಹುಡುಕಾಟ ನಡೆಸಿದ್ದು, ನದಿಗೆ ಇಳಿದ 300 ಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್.ಎಂ. (21) ಮಧ್ಯಾಹ್ನ ಹೊಳೆಗೆ

Breaking; ಕುಂದಾಪುರದ ಸಮೀಪ ಹೊಳೆಯಲ್ಲಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಶವ ಪತ್ತೆ Read More »

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ ಬಿಜೆಪಿ ಸ್ಟಾರ್ ಕ್ಯಾಂಪೈನರ್ ಗಳನ್ನು ನೆಚ್ಚಿಕೊಂಡಿದ್ದು, ಈಗ ಪುತ್ತೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಿಸುತ್ತಿದ್ದಾರೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ ಕೋರಿ ಪೋಸ್ಟರ್ ಹಾಕಿದ ಪಕ್ಷೇತರ ಅಭ್ಯರ್ಥಿ

ಇಂದು(ಮೇ.6) ಪುತ್ತೂರಿಗೆ ಯುಪಿ ಸಿಎಂ ಯೋಗಿ| ಸ್ವಾಗತ ಕೋರಿ ಪಕ್ಷೇತರ ಅಭ್ಯರ್ಥಿ ಪುತ್ತಿಲ ಬ್ಯಾನರ್; ಬಿಜೆಪಿಯಿಂದ ದೂರು Read More »

ಹವಾಮಾನ ವರದಿ: ರಾಜ್ಯದಲ್ಲಿ ಮೇ.8ರಿಂದ ಚುರುಕಾಗಲಿದೆ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 8ರಿಂದ ಚುರುಕು ಪಡೆಯಲಿದೆ. ಶುಕ್ರವಾರ ಬಳ್ಳಾರಿ ಜಿಲ್ಲೆಯ ಹಗರಿ, ತುಮಕೂರಿನ ಮಿಡಿಗೇಶಿ, ಕಲಬುರಗಿಯ ಚಿತ್ತಾಪುರ, ಬೆಂಗಳೂರು ನಗರದ ಜ್ಞಾನಭಾರತಿ ವಿವಿ ಕ್ಯಾಂಪಸ್, ಬಳ್ಳಾರಿಯ ಕುರುಗೋಡು, ಕೋಲಾರ ಹಾಗೂ ರಾಮನಗರ ಸೇರಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಬಿದ್ದಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ

ಹವಾಮಾನ ವರದಿ: ರಾಜ್ಯದಲ್ಲಿ ಮೇ.8ರಿಂದ ಚುರುಕಾಗಲಿದೆ ಮಳೆ Read More »

ವಿಟ್ಲ: ಮರ ಬಿದ್ದು ವಿದ್ಯುತ್ ಕಂಬ ಕಟ್

ಸಮಗ್ರ ನ್ಯೂಸ್: ಮರ ತುಂಡಾಗಿ ಬಿದ್ದು, ಮೂರು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ವಿಟ್ಲದ ಕರೋಪಾಡಿ ಪಂಚಾಯತ್ ವ್ಯಾಪ್ತಿಯ ಸಾಯ ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಆದರೆ ಸಮೀಪದ ತೋಟಗಳಿಗೆ ಭಾರೀ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಂಬಗಳು ತುಂಡಾಗಿದ್ದು, ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ವಿದ್ಯುತ್ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕಂಬವನ್ನು ವೀಕ್ಷಿಸಿ ಹಾಗೆಯೇ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾಯ ಎಂಬಲ್ಲಿ ವಿದ್ಯುತ್

ವಿಟ್ಲ: ಮರ ಬಿದ್ದು ವಿದ್ಯುತ್ ಕಂಬ ಕಟ್ Read More »

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ

ಸಮಗ್ರ ನ್ಯೂಸ್: ಕಳೆದ ೫ ವರ್ಷದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೂರುವರೆ ಸಾವಿರ ಕೋಟಿ ಅನುದಾನ ತಂದಿದ್ದಾರೆ, ಪುತ್ತೂರಿನ ಅಭಿವೃದ್ಧಿಗೆ ಎರಡೂವರೆ ಸಾವಿರ ಕೋಟಿ ಅನುದಾನ ತರಿಸಲಾಗಿದೆಯೆಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಕೇವಲ 150 ರಿಂದ 200 ಕೋಟಿ ಮಾತ್ರ ಬಂದಿದೆಯಂತೆ. ಹಾಗಾದರೆ ಇಲ್ಲಿಗೆ ಇದು ಸಾಕೇ? ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕರ, ಸಂಸದರ ಕೊಡುಗೆ ಏನು? ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಪ್ರಶ್ನಿಸಿದ್ದಾರೆ.

ಸುಳ್ಯ ಕ್ಷೇತ್ರಕ್ಕೆ ಬಿಜೆಪಿ ಶಾಸಕ, ಸಂಸದರ ಕೊಡುಗೆ ಏನು? ಬೆಳ್ತಂಗಡಿ, ಪುತ್ತೂರುಗೆ ಬರುವ ಅನುದಾನ ಸುಳ್ಯಕ್ಕೆ ಏಕಿಲ್ಲ? ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ Read More »

ಸುಳ್ಯ: ಐವರ್ನಾಡಿನ ಯುವಕ ನಾಪತ್ತೆ

ಸಮಗ್ರ ನ್ಯೂಸ್: ಐವರ್ನಾಡಿನ ಯುವಕನೋರ್ವ ನಾಪತ್ತೆಯಾದ ಬಗ್ಗೆ ಮೇ.5 ರಂದು ವರದಿ ಯಾಗಿದೆ. ಪುರುಷೋತ್ತಮ ಅಜ್ಜಾವರ ನಾಪತ್ತೆಯಾದ ವ್ಯಕ್ತಿ. ಇವರು ಐವರ್ನಾಡು ಗ್ರಾಮದ ಶಾಂತಿಮೂಲೆ ಎಂಬಲ್ಲಿ ವಾಸವಾಗಿದ್ದು ಮೇ.5 ರಂದು ಕಾಣೆಯಾಗಿದ್ದಾರೆ. ಪತ್ತೆಯಾದಲ್ಲಿ 9901680985, 9481973374, 7760375654, 8296739252 ಈ ನಂಬರಿಗೆ ತಿಳಿಸುವಂತೆ ಕೋರಲಾಗಿದೆ.

ಸುಳ್ಯ: ಐವರ್ನಾಡಿನ ಯುವಕ ನಾಪತ್ತೆ Read More »