ಕರಾವಳಿ

ಸುಳ್ಯದ ಯುವಕ ಕುಂದಾಪುರ ಸಮೀಪ ಹೊಳೆಯಲ್ಲಿ ಮುಳುಗಿ ನಾಪತ್ತೆ; ತೀವ್ರ ಶೋಧ

ಸಮಗ್ರ ನ್ಯೂಸ್: ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯಷ್ಟೇ ತನ್ನ ಮನೆಯಿಂದ ಬಂದು ಸ್ನೇಹಿತರೊಂದಿಗೆ ಕುಂದಾಪುರದ ಸೌಡ ಹೊಳೆಗೆ ಈಜಲು ತೆರಳಿದ್ದರು.ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಹೊಳೆಯಲ್ಲಿ

ಸುಳ್ಯದ ಯುವಕ ಕುಂದಾಪುರ ಸಮೀಪ ಹೊಳೆಯಲ್ಲಿ ಮುಳುಗಿ ನಾಪತ್ತೆ; ತೀವ್ರ ಶೋಧ Read More »

ಮಂಗಳೂರು: 43 ವರ್ಷಗಳ ಬಳಿಕ ಮತ್ತೆ ತನ್ನವರಿಗಾಗಿ ಅರಸುತ್ತಿರುವ ಮಹಿಳೆ

ಸಮಗ್ರ ನ್ಯೂಸ್: ಸುಮಾರು 43 ವರ್ಷಗಳ ಹಿಂದೆ ಬಾಲಕಿಯೊಬ್ಬಳು ತನ್ನ ಕುಟುಂಬದವರನ್ನು ಆಕಸ್ಮಿಕವಾಗಿ ಕಳೆದುಕೊಂಡಿದ್ದು , ಈಗ ಆಕೆ ತನ್ನ ಕುಟುಂಬದವರನ್ನು ಹುಡುಕಾಡುತ್ತಿದ್ದಾರೆ. ಇವರು ಮಂಗಳೂರು ಬಸವನ ಗುಡಿ ರಸ್ತೆಯ ಕಾರ್ ಸ್ಟ್ರೀಟ್ ನಿವಾಸಿ ಛಾಯಾ ಗಾಣಿಗ (48) ಇವರು ಸದಾನಂದ ಗಾಣಿಗ ಮತ್ತು ಗಿರಿಜಾ ಗಾಣಿಗ ದಂಪತಿಯ ಪುತ್ರಿಯಾಗಿದ್ದು, 43 ವರ್ಷಗಳ ನಂತರ ಕುಟುಂಬವನ್ನು ಅರಸುತ್ತಿದ್ದಾರೆ. ಇವರು ಐದು ವರ್ಷಗಳ ಹಿಂದೆ ತನ್ನ ಕುಟುಂಬವನ್ನು ಕಳೆದುಕೊಂಡಿದ್ದು ಅದಾದ ಬಳಿಕ ಛಾಯಾ ಅವರನ್ನು ಕುಟುಂಬವೊAದು ದತ್ತು ಪಡೆದು

ಮಂಗಳೂರು: 43 ವರ್ಷಗಳ ಬಳಿಕ ಮತ್ತೆ ತನ್ನವರಿಗಾಗಿ ಅರಸುತ್ತಿರುವ ಮಹಿಳೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಸುಳ್ಯದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ದ ರಾಷ್ಟ್ರೀಯ ತನಿಖಾ ದಳ (NIA) ಪೂರಕ ಆರೋಪಗಳೊಂದಿಗೆ ಚಾರ್ಜ್‌ ಶೀಟ್ ಸಲ್ಲಿಸಿದೆ. ಮೇ 2ರಂದು ಎನ್ಐಎ ತನಿಖಾಧಿಕಾರಿಗಳು ಇತ್ತೀಚೆಗೆ ಬಂಧಿಸಲ್ಪಟ್ಟ ಮಡಿಕೇರಿ ಮೂಲದ ಎಂ.ಹೆಚ್. ತುಫೈಲ್ ಮತ್ತು ಮಹಮದ್ ಜುಬೇರ್ ಎಂಬ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಡಿಕೇರಿ ಮೂಲದ ಪಿಎಫ್ಐ ಸಂಘಟನೆಯ ಕೊಡಗು ಜಿಲ್ಲಾ ಮಾಜಿ ಕಾರ್ಯದರ್ಶಿ ಆಗಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇಬ್ಬರು ಪಿಎಫ್ಐ ಕಾರ್ಯಕರ್ತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ Read More »

ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಗೌರಿಗುಂಡಿ, ವಾಲ್ತಾಜೆ, ಕನ್ನಡಕಜೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಸೇವಂತಿ, ಚುನಾವಣಾ ಪ್ರಚಾರವನ್ನು ಮಾಡಿದರು. ಮನೆ ಮನೆ ಭೇಟಿ ಮಾಡಿ ಪ್ರಚಾರ

ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ Read More »

ಮತ್ತೆ ಬಂದಿದೆ ಮುಳಿಯ ಚಿನ್ನೋತ್ಸವ| ಮೇ 5ರಿಂದ ಜೂನ್ 3 ರವರೆಗೆ|ವಿಶ್ವಾಸಾರ್ಹ, ಗುಣಮಟ್ಟದ ಚಿನ್ನಾಭರಣಗಳ ಖರೀದಿಗೆ ಸುವರ್ಣಾವಕಾಶ

ಸಮಗ್ರ ನ್ಯೂಸ್: ನಮ್ಮೂರಿನ ಚಿನ್ನದ ಹಬ್ಬ- ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮತ್ತೆ ಬಂದಿದ್ದು, ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವ ಮೇ 5ರಿಂದ ಜೂನ್ 3ರ ವರೆಗೆ ನಡೆಯಲಿದೆ. ಗ್ರಾಹಕರಿಗೆ ತಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಲು ಇದೊಂದು ಸುವರ್ಣಾವಕಾಶ ಮುಳಿಯ ಚಿನ್ನೋತ್ಸವದಲ್ಲಿ ಇದೀಗ ಲಭ್ಯ. ಅಲ್ಲದೆ ಪ್ರತಿದಿನ ಚಿನ್ನದ ನಾಣ್ಯ ಗೆಲ್ಲುವ ಮತ್ತು ಪ್ರತಿ ಗಂಟೆಗೆ ಬೆಳ್ಳಿಯ ನಾಣ್ಯ ಗೆಲ್ಲುವ ಅವಕಾಶ ಈ ಚಿನ್ನೋತ್ಸವದಲ್ಲಿ ಲಭ್ಯವಿದೆ. ಮುಳಿಯ ಚಿನ್ನೋತ್ಸವದಲ್ಲಿ

ಮತ್ತೆ ಬಂದಿದೆ ಮುಳಿಯ ಚಿನ್ನೋತ್ಸವ| ಮೇ 5ರಿಂದ ಜೂನ್ 3 ರವರೆಗೆ|ವಿಶ್ವಾಸಾರ್ಹ, ಗುಣಮಟ್ಟದ ಚಿನ್ನಾಭರಣಗಳ ಖರೀದಿಗೆ ಸುವರ್ಣಾವಕಾಶ Read More »

Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕೈಗೊಳ್ಳುತ್ತಿದ್ದು ಇಂದು ಗುತ್ತಿಗಾರು ಭಾಗದಲ್ಲಿ ಪ್ರಚಾರ ಕಾರ್ಯ ನಡೆಸಿದರು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಬಿಜೆಪಿ ಕಾರ್ಯಕರ್ತರುಗುತ್ತಿಗಾರು,ಬಳ್ಳಕ್ಕ, ಗಡಿಕಲ್ಲು,ಅಚಲ್ಲಿ ಭಾಗದಲ್ಲಿ ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ಹಾಗೂ ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.

Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ Read More »

ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ಬಂದ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 8, 9, 10 ಮತ್ತು 13ರಂದು ಮದ್ಯ ಮಾರಾಟ ಬಂದ್ ಆಗಲಿದ್ದು, ಮೇ 8ರ ಬೆಳಿಗ್ಗೆ 6 ಗಂಟೆಯಿಂದಲೇ ಮದ್ಯದಂಗಡಿಗಳು ಬಂದ್ ಆಗಲಿದ್ದು, ಮೇ 10ರ ಮಧ್ಯರಾತ್ರಿ

ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ಬಂದ್ Read More »

Weather Report:ಚಂಡಮಾರುತ; ವಾಯುಭಾರ ಕುಸಿತ| ಮೇ.6ರಿಂದ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದ ಒಂದೂವರೆ ತಿಂಗಳಿಂದ ಸೂರ್ಯನ ತಾಪಮಾನ ಹೆಚ್ಚಳದಿಂದ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬಸವಳಿದಿದ್ದಾರೆ. ಹೀಗಾಗಿ ಜನರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇನ್ನು ಈ ಸಮಯದಲ್ಲಿ

Weather Report:ಚಂಡಮಾರುತ; ವಾಯುಭಾರ ಕುಸಿತ| ಮೇ.6ರಿಂದ ವ್ಯಾಪಕ ಮಳೆ ಸಾಧ್ಯತೆ Read More »

ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಬೀದಿಗೆ ಬಂದಿದ್ದ ಕಾಮಧೇನು ಮಾಧವ ಗೌಡರ ಮನೆಯ ಕಲಹವು ಇದೀಗ ಮತ್ತೊಂದು ರೀತಿಯಲ್ಲಿ ಬೀದಿಗೆ ಬಂದಿದದ್ದು ಸ್ವಂತ ಪತ್ನಿಯೇ ತನ್ನ ಗಂಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ(45) ಮಾಧವ ಗೌಡ(65), ಸ್ಪಂದನ(23), ಪ್ರಕರಣದ ಆರೋಪಿಗಳು. ದೂರು ನೀಡಿರುವ ನವೀನ್ ಎಂಬವರ ಚಿಕ್ಕಮ್ಮ(ಮಾಧವ ಗೌಡರ ಎರಡನೇ ಪತ್ನಿ) ತಾರಾಕುಮಾರಿ, ತಾ.31-12-2020 ರಂದು ತಾರ ಕುಮಾರಿಯವರು ತನ್ನ ಒಡೆತನದಲ್ಲಿ ಕಾಮಧೇನು ಗೋಲ್ಡ್ ಪ್ಯಾಲೇಸ್‌ನ್ನು

ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು Read More »

ಮೇ ಆರಂಭದಲ್ಲಿ ಮೋಚಾ’ ಚಂಡಮಾರುತ ಸಾಧ್ಯತೆ

ಸಮಗ್ರ ನ್ಯೂಸ್: ಮೇ ಆರಂಭದಲ್ಲಿ ಮೋಚಾ’ ಚಂಡಮಾರುತ ಸಾಧ್ಯತೆ ಕುರಿತು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮೇ ಆರಂಭದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ‘ಮೋಚಾ’ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ ಮತ್ತು ಪಶ್ಚಿಮ ಬಂಗಾಳ ಕರಾವಳಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿಸಿದೆ. IMD ಕೇವಲ ಕಡಿಮೆ ಒತ್ತಡದ ಪ್ರದೇಶ ರಚನೆಯ ಮುನ್ಸೂಚನೆ ನೀಡಿದೆ. ಆದರೆ, ಮೇ ಎರಡನೇ ವಾರದಲ್ಲಿ ಚಂಡಮಾರುತವು ತೀವ್ರ ಚಂಡಮಾರುತವಾಗಿ

ಮೇ ಆರಂಭದಲ್ಲಿ ಮೋಚಾ’ ಚಂಡಮಾರುತ ಸಾಧ್ಯತೆ Read More »