ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ
ಸಮಗ್ರ ನ್ಯೂಸ್: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28 ವರ್ಷಗಳ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಇದೀಗ ಸಂಘದಿಂದ ಪೂರ್ಣವಾಗಿ ಬಿಡುಗಡೆಗೊಳಿಸಿ ಪಕ್ಷ ಸಂಘಟನೆಯನ್ನು ಮಾಡುವಂತೆ ವಿಶ್ವಹಿಂದು ಪರಿಷದ್ ಸೂಚನೆ ನೀಡಿದೆ. ಈ ಬೆಳವಣಿಗೆ ಪುತ್ತೂರಿನ ಮುಂದಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿದ್ಯಾರ್ಥಿ ಜೀವನದಲ್ಲೇ […]










