ಕರಾವಳಿ

ಇಂದಿನಿಂದ ಕುಮಾರ ಪರ್ವತ ಚಾರಣ ಆರಂಭ| ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗಷ್ಟೇ ಚಾರಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರ ಪರ್ವತ ಚಾರಣ ಪಥವು ಅ.3 (ಗುರುವಾರ)ರಂದು ಮರು ಪ್ರಾರಂಭವಾಗಲಿದೆ. ಜ. 26 ಹಾಗೂ 27ರಂದು ಮಿತಿಗೂ ಮೀರಿದ ಚಾರಣಿಗರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು. ಆದ್ದರಿಂದ, ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಫೆ.1ರಿಂದ ಚಾರಣ ಪಥವನ್ನು ಸ್ಥಗಿತಗೊಳಿಸಲಾಗಿತ್ತು. ಕುಮಾರ ಪರ್ವತಕ್ಕೆ ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸ್ಥಗಿತಗೊಳಿಸಲಾಗಿದ್ದ ಚಾರಣ ನಾಳೆಯಿಂದ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಇಂದಿನಿಂದ ಕುಮಾರ ಪರ್ವತ ಚಾರಣ ಆರಂಭ| ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗಷ್ಟೇ ಚಾರಣಕ್ಕೆ ಅವಕಾಶ Read More »

ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಕೂಡ ರಾಜು ಪೂಜಾರಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ Read More »

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ ಕಂಡಕ್ಟರ್ ನನ್ನು ಪ್ರಯಾಣಿಕನೋರ್ವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಅಕ್ಟೋಬರ್ 01 ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ. ನಂತರ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಧನುಷ್(19 ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಾಗೂರು ನಿವಾಸಿಯಾಗಿರುವ ಧನುಷ್ ಕೋಟೇಶ್ವರದ ಕಾಳವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಧನುಷ್ ಕೋಟೇಶ್ವರದತ್ತ ರಸ್ತೆ

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ Read More »

ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬೇರಿಕೆ ಸಮೀಪ ಸಂಭವಿಸಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಅದೇ ಕಡೆ ಸಾಗುತ್ತಿದ್ದ ಸ್ಕೂಟಿ ನಡುವೆ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಸ್ಕೂಟಿ ಸವಾರ ಬಸ್ ನ ಚಕ್ರದಡಿಗೆ ಬಿದ್ದಿದ್ದು, ಆತನ ಕೈನ ಮೇಲೆ ಬಸ್ ಚಕ್ರ ಹರಿದು, ಗಂಭೀರವಾಗಿ ಗಾಯಗೊಂಡಿರುವುದಾಗಿ

ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ Read More »

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಶಿರೂರು ದುರಂತ ಸಂದರ್ಭ ಲಾರಿ ಚಾಲಕ ಅರ್ಜುನನ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ಹಾಗೂ ಮೃತ ದೇಹವನ್ನು ಅರ್ಜುನನ ಊರು ಕೇರಳದ ಕಲ್ಲಿಕೋಟೆಯ ಕನ್ನಡಿಕ್ಕಲ್‌ಗೆ ಕೊಂಡು ಹೋಗಿ ಆತನ ಕುಟುಂಬಿಕರಿಗೆ ಒಪ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಖ್ಯಾತ ಮುಳುಗು ತಜ್ಞ ಈಶ್ವರ್‌ ಮಲ್ಪೆ ಮತ್ತು ತಂಡದವರನ್ನು ಮಂಗಳೂರಿಗೆ ವಾಪಾಸು ಬರುವ ಸಂದರ್ಭದಲ್ಲಿ ನಂತೂರಿನ ಮೊಂಟಿಯಾರಾ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಸಮ್ಮಾನಿಸಿದರು. ನಿತ್ಯಾನಂದ ಶೆಟ್ಟಿ, ಸ್ವರೂಪ ಎನ್‌. ಶೆಟ್ಟಿ, ಪ್ರೇಮ್‌ ಡೇಸಾ, ಮೇರಿ ಲೋಬೋ, ಶ್ರೀನಾಥ್‌ ಅಡ್ಯಂತಾಯ, ಕೇದಾರ್‌ನಾಥ್‌

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ Read More »

ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಆನ್ ಲೈನ್ ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು

ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್ Read More »

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು(ಸೆ.28) ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ Read More »