ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ
ಸಮಗ್ರ ನ್ಯೂಸ್: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಹಾಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಹವಾಮಾನ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಬಾಯಬೆ ಮನೆಯ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ಮನೆಯ ನಿವಾಸಿ ಮಹಮ್ಮದ್ ಹಸೈನಾರ್( 30), ತಾಳಿಪಡ್ಪು ಮನೆ ನಿವಾಸಿ ಉಮ್ಮರ್ ಪಾರೂಕ್(
ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ Read More »










