ಕರಾವಳಿ

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಮನೆಯ ಮಹಡಿಯಿಂದ ಬಿದ್ದು ಯುವಕನರ‍್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (೩೦) ಎಂದು ಗುರುತಿಸಲಾಗಿದೆ. ಹರೀಶ್ ಅವರು ಏಪ್ರಿಲ್ ೨೧ ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆ; ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್: ಕುಕ್ಕೆಸುಬ್ರಹ್ಮಣ್ಯದಲ್ಲಿ ಶನಿವಾರ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಯಿತು. ಒಂದು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರದ ಬಳಿ ಮುಖ್ಯರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಬಳಿಕ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು. ಗಾಳಿಯಿಂದಾಗಿ ಕೆಲ ಮನೆಗಳ ಚಾವಣಿಗೆ ಹಾಕಿದ ಶೀಟುಗಳು ನೆಲಕ್ಕುರುಳಿವೆ. ಕೆಲವೆಡೆ ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದು ಹಾನಿಯಾಗಿವೆ. ಹೀಗಾಗಿ, ವಿದ್ಯುತ್ ವ್ಯತ್ಯಯ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆ; ಮರ ಬಿದ್ದು ಸಂಚಾರ ಅಸ್ತವ್ಯಸ್ತ Read More »

Weather report| ಹವಾಮಾನ ವರದಿ| ಮಳೆಯೊಂದಿಗೆ ಮಿಂಚು, ಬಿರುಗಾಳಿ ಭೀತಿ| ಕರ್ನಾಟಕ ಸೇರಿದಂತೆ ಈ ರಾಜ್ಯಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 5 ದಿನಗಳಲ್ಲಿ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ಒಳನಾಡು ಭಾಗಗಳು ಮತ್ತು ಪುದುಚೇರಿಗಳಲ್ಲಿ ಮಿಂಚು ಮತ್ತು ಬಿರುಗಾಳಿ (40-50 ಕಿಮೀ) ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮೈಸೂರು, ದಾವಣಗೆರೆ ಜಿಲ್ಲೆಯಲ್ಲಿ ಏಪ್ರಿಲ್ 30 ರಿಂದ 3 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ

Weather report| ಹವಾಮಾನ ವರದಿ| ಮಳೆಯೊಂದಿಗೆ ಮಿಂಚು, ಬಿರುಗಾಳಿ ಭೀತಿ| ಕರ್ನಾಟಕ ಸೇರಿದಂತೆ ಈ ರಾಜ್ಯಗಳಿಗೆ ಅಲರ್ಟ್ ಘೋಷಣೆ Read More »

ಪಂಜುರ್ಲಿಯ ಆಶೀರ್ವಾದ ಪಡೆದ ರಿಷಭ್ ಶೆಟ್ಟಿ| ದೈವನರ್ತಕ ಮತ್ತು ಕಾಂತಾರದ ರಿಷಬ್ ಸೇಮ್ ಟು ಸೇಮ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುತ್ತೂರು ನಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಈ ವೇಳೆ ರಿಷಬ್​ ಪಂಜುರ್ಲಿ ದೈವದ ಆಶೀರ್ವಾದ ಪಡೆದಿದ್ದಾರೆ. ಇನ್ನು ಕಾಂತಾರ ಚಿತ್ರದಲ್ಲಿ ರಿಷಬ್​ ಪಂಜುರ್ಲಿ ದೈವದ ಪಾತ್ರದಲ್ಲಿ ಕಾಣಿಸಿಕೊಂಡಿದ್ರು. ಸಿನಿಮಾ ಗ್ರ್ಯಾಂಡ್​​​ ಸಕ್ಸಸ್​ ನಂತರ ರಿಷಬ್ ಕುಟುಂಬ ಸಮೇತ ಬಂದು ದೈವಕ್ಕೆ ವಿಶೇಷ ಪೂಜೆ ಕೂಡ ಸಲ್ಲಿಸಿದ್ದರು. ಇದೀಗ ಪಂಜುರ್ಲಿ ದೈವದ ಆಶೀರ್ವಾದವನ್ನ ರಿಷಬ್ ಪಡೆದುಕೊಂಡಿದ್ದಾರೆ. ಸದ್ಯ ನಟ ರಿಷಬ್​​​ ಶೆಟ್ಟಿ ಕಾಂತಾರ 2 ಸಿನಿಮಾದ ಕೆಲಸದಲ್ಲಿ

ಪಂಜುರ್ಲಿಯ ಆಶೀರ್ವಾದ ಪಡೆದ ರಿಷಭ್ ಶೆಟ್ಟಿ| ದೈವನರ್ತಕ ಮತ್ತು ಕಾಂತಾರದ ರಿಷಬ್ ಸೇಮ್ ಟು ಸೇಮ್ Read More »

ಬೆಳ್ತಂಗಡಿ: ತಾ.ಪಂ‌ ಕಟ್ಟಡದಲ್ಲಿ ಆತ್ಮಹತ್ಯೆಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ತಾಲೂಕು ಪಂಚಾಯತ್ ಕ್ಚಾಟ್ರಸ್ ನಲ್ಲಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳ್ತಂಗಡಿ ತಾಲೂಕು ಪಂಚಾಯತ್ ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜಳಾ ಅವರ ತಂಗಿ ಭಾಗ್ಯಮ್ಮ ಅವರ ಮಗ ಶಿವಪ್ರಸಾದ್ (15) ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹೊಸ ಎಲೆನಾಡು ಗ್ರಾಮದ ನಿವಾಸಿ ರಮೇಶ್ ಮತ್ತು ಭಾಗ್ಯಮ್ಮ

ಬೆಳ್ತಂಗಡಿ: ತಾ.ಪಂ‌ ಕಟ್ಟಡದಲ್ಲಿ ಆತ್ಮಹತ್ಯೆಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ Read More »

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಯುವಕನೊರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ಅವರು ತನ್ನ ಮನೆಯ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬಂಟಿಯಾಗಿ ತೆರಳಿದ್ದು, ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿತ್ತು. ಸಂಶಯಗೊಂಡು ಮರದ ದೋಂಟಿಯೊಂದನ್ನು

ಬೆಳ್ಳಾರೆ: ಕೆರೆಗೆ ಬಿದ್ದು ಯುವಕ ಮೃತ್ಯು Read More »

ಕೊಕ್ಕಡ: ತಲೆ ಮೇಲೆ ಮರ ಬಿದ್ದು ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ತಲೆ ಮೇಲೆ ಮರ ಬಿದ್ದು ಮಹಿಳೆ ಸಾವನಪ್ಪಿದ ಘಟನೆ ಕೊಕ್ಕಡದಲ್ಲಿ ಸಂಭವಿಸಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ (೫೫ )ಎಂದು ಗುರುತಿಸಲಾಗಿದೆ.ಇವರು ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೊಕ್ಕಡ: ತಲೆ ಮೇಲೆ ಮರ ಬಿದ್ದು ಮಹಿಳೆ ದುರ್ಮರಣ Read More »

ಬಂಟ್ವಾಳ: ಕಾರು – ಬೈಕ್ ಅಪಘಾತ|ಓರ್ವ ಮೃತ್ಯು ಮತ್ತೊರ್ವ ಗಂಭೀರ

ಸಮಗ್ರ ನ್ಯೂಸ್: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಎ.28 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಸಂಭವಿಸಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ

ಬಂಟ್ವಾಳ: ಕಾರು – ಬೈಕ್ ಅಪಘಾತ|ಓರ್ವ ಮೃತ್ಯು ಮತ್ತೊರ್ವ ಗಂಭೀರ Read More »

ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಕೇರಳದ ತಂಡ

ಸಮಗ್ರ ನ್ಯೂಸ್: ರಿಕ್ಷಾ ಚಾಲಕ ಮೇಲೆ ಕೇರಳ ನೋಂದವಣೆಯ ಕಾರೊಂದರಲ್ಲಿ ಬಂದ ತಂಡ ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಪೇರಮಜಲು ವಿಶ್ವನಾಥ್ ಹಲ್ಲೆಗೊಳಗಾದ ಆಟೋ ಚಾಲಕ ಎನ್ನಲಾಗಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕ ಹಾಗೂ ಕೇರಳ ನೋಂದಣಿಯ ಕಾರಿನಲ್ಲಿ ಬಂದ ವ್ಯಕ್ತಿಗಳ ನಡುವೆ ವಾಹನ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ ನಡೆದಿದ. ಬಳಿಕ ಕಾರಿನಲ್ಲಿ ಬಂದಿದ್ದ ವ್ಯಕ್ತಿಗಳು

ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಕೇರಳದ ತಂಡ Read More »

ಬಂಟ್ವಾಳ: ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

Samagra news: ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದಲ್ಲಿ ನಡೆದಿದೆ. ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು. ಇವರು ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಫೆಬ್ರವರಿ 10ರಂದು ವಿವಾಹ ನಡೆದಿತ್ತು. ಮದುವೆಯ ನಂತರ ಹರ್ಷಿತಾ ತನ್ನ ಗಂಡನ ಮನೆಯಲ್ಲಿ ವಾಸಿಸುತ್ತಿದ್ದು, ಏಪ್ರಿಲ್ 23ರಂದು ತನ್ನ ಪೋಷಕರ ಮನೆಗೆ ಹೋಗಿದ್ದರು. ಅಲ್ಲಿ 24 ರಂದು ರಾತ್ರಿ 11

ಬಂಟ್ವಾಳ: ಆತ್ಮಹತ್ಯೆಗೆ ಶರಣಾದ ನವವಿವಾಹಿತೆ Read More »