ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು
ಸಮಗ್ರ ನ್ಯೂಸ್: ಮನೆಯ ಮಹಡಿಯಿಂದ ಬಿದ್ದು ಯುವಕನರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (೩೦) ಎಂದು ಗುರುತಿಸಲಾಗಿದೆ. ಹರೀಶ್ ಅವರು ಏಪ್ರಿಲ್ ೨೧ ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ
ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »








