ಮಲೆನಾಡಿನಲ್ಲಿ ಏರುತ್ತಿದೆ ಬಿಸಿಲಿನ ತಾಪ|ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ
•ಸಂತೋಷ್ ಅತ್ತಿಗೆರೆSamagra news: ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ.ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾನೀಯಗಳಿಗೆ ಹಾಗೂ ಹಣ್ಣಿನ ರಸಗಳ ಸೇವನೆಗೆ ಮೊರೆ ಹೋಗುತ್ತಿದ್ದಾರೆ. ಬೆಳಿಗೆ ಆರಂಭವಾಗುತ್ತಿದ್ದಂತೆ ಸ್ವಲ್ಪ ತಣ್ಣಗಿದ್ದ ಬಿಸಿಲ ತಾಪ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ಪ್ರಖರತೆ ತೀವ್ರವಾಗಿ ಜನರು ಹೊರಗೆ ಕಾಲಿಟ್ಟರೆ ಬಿಸಿಲು ತಲೆಯ ನೆತ್ತಿ ಸುಡುತ್ಥಿದೆ. ಮಾರ್ಚ್ ಗೆ ಹೋಲಿಸಿದರೆ ಮಲೆನಾಡಿನಲ್ಲಿ ಏಪ್ರಿಲ್ ಮಾಸದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು ಮಲೆನಾಡಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಕೂಡ ಹವಾಮಾನ ವೈಪರೀತ್ಯದಿಂದ
ಮಲೆನಾಡಿನಲ್ಲಿ ಏರುತ್ತಿದೆ ಬಿಸಿಲಿನ ತಾಪ|ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ Read More »









