ಕರಾವಳಿ

ಪಶ್ಚಿಮ ಘಟ್ಟದ ಮೇಲಿನ ದೌರ್ಜನ್ಯಕ್ಕೆ ಬತ್ತಿ ಹೋದಳೇ ನೇತ್ರಾವತಿ|ಜೀವನದಿ ಬರಡಾಗಲು ಕಾರಣವಾಯ್ತೇ ಎತ್ತಿನ ಹೊಳೆ?

ಸಮಗ್ರ ನ್ಯೂಸ್: ಸುಮಾರು 8 ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ನದಿಯೊಂದು ಬೋರ್ಗರೆಯುತ್ತಿತ್ತು. ನಾಲ್ಕು ತಿಂಗಳ ಹಿಂದೆ ಹಾಗೋ ಹೀಗೋ ಹರಿಯುತ್ತಿತ್ತು. ಈಗ ಆ ನದಿ ಎಲ್ಲೆಂದು ಜನ ಹುಡುಕುತ್ತಿದ್ದಾರೆ!ಇದು ಉಪ್ಪಿನಂಗಡಿಯಲ್ಲಿ ಹರಿಯುವ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿ ನಿರ್ಜೀವವಾಗಿರುವ ಬಗೆ!! ಹೌದು… ಕೋಲಾರ, ತುಮಕೂರು ಕಡೆಗೆ ಇದನ್ನು ತಿರುಗಿಸಿ ಜೀವ ಜಲ ಒದಗಿಸುತ್ತೇವೆಂದು ರಾಜಕಾರಣಿಗಳು ನಂಬಿಸಿರುವ ಅದೇ ನೇತ್ರಾವತಿ ನದಿಯಿದು! ಇನ್ನೆರಡು ತಿಂಗಳು ಕಳೆದರೆ ಮತ್ತ ಇಲ್ಲಿ ನದಿ ಭೋರ್ಗರೆಯುತ್ತದೆ. ಜನ ಇಂದಿನ ಪರಿಸ್ಥಿತಿಯನ್ನು ಮರೆತುಬಿಡುತ್ತಾರೆ. ಆ

ಪಶ್ಚಿಮ ಘಟ್ಟದ ಮೇಲಿನ ದೌರ್ಜನ್ಯಕ್ಕೆ ಬತ್ತಿ ಹೋದಳೇ ನೇತ್ರಾವತಿ|ಜೀವನದಿ ಬರಡಾಗಲು ಕಾರಣವಾಯ್ತೇ ಎತ್ತಿನ ಹೊಳೆ? Read More »

Mangalore: ಮಣ್ಣು ಅಗೆತದ ವೇಳೆ ದುರಂತ|ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವು

Samagra news: ಜೆಸಿಬಿಯಿಂದ ಅಗೆತದ ವೇಳೆ ದುರಂತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು. ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು

Mangalore: ಮಣ್ಣು ಅಗೆತದ ವೇಳೆ ದುರಂತ|ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವು Read More »

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ

ಸಮಗ್ರ ನ್ಯೂಸ್: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಬಳಸಿ ಬಿಸಾಡಿದೆ. ದುಡ್ಡಿನ ಆಸೆಗಾಗಿ ಕಾಂಗ್ರೆಸ್ ನಾಯಕರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. 80% ಜನಾಭಿಪ್ರಾಯ ಇದ್ದರು ನನಗೆ ಟಿಕೆಟ್ ಕೊಡದೆ 7% ಜನರ ಒಲವು ಇರುವ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದರು. ರಂಝಾನ್ ಅವಧಿಯಲ್ಲಿ ಕಳೆದ

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ Read More »

Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮತ್ತು ಶುಕ್ರವಾರ (ಎ.19, 20) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕೆಲವು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ

Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ Read More »

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಡದ ಕಾರಣ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಲ್ಲಿ ನಡೆದಿದೆ. ಗ್ರಾಮದ ಮಹಾಮ್ಮಾಯಿ‌ ದೇವಸ್ಥಾನ ಹಾಗೂ ಅಲ್ಲಿನ ಪ.ಜಾತಿ ಕಾಲೋನಿಯಲ್ಲಿ ವಾಸಿಸುತ್ತಿರುವ 20 ಕುಟುಂಬದವರ ಮನೆಯ ಅಡಿಸ್ಥಳ ಇದುವರೆಗೂ ಪಹಣಿ‌ಯಾಗಿರುವುದಿಲ್ಲ. ಅರ್ಜಿ ಸಲ್ಲಿಸಿದರೂ ವಿಳಂಬ ನೀತಿ ಅನುಸರಿಸುತ್ತಿರುವ ಆಡಳಿತ ಮತ್ತು ನಿರ್ಲಕ್ಷ್ಯ ಧೋರಣೆ ವಹಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತದಾನ ಬಹಿಷ್ಕರಿಸಿ ಹೋರಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ Read More »

Sullia: ತ್ಯಾಜ್ಯ ಎಸೆದವರಿಗೆ ಐವರ್ನಾಡು ಪಂಚಾಯತ್ ನಿಂದ ದಂಡ

ಸಮಗ್ರ ನ್ಯೂಸ್: ಪಂಚಾಯತ್ ಅಧಿಕಾರಿಗಳು ತ್ಯಾಜ್ಯ ಎಸೆದವರಿಂದಲೆ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಘಟನೆ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟಿಕೇರಿ ಎಂಬಲ್ಲಿ ಎ.17 ರಂದು ನಡೆದಿದೆ. ಎ.17 ರಂದು ನಾಟಿಕೇರಿ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಏ.18ರಂದು ನಾಟಿಕೇರಿ ಪರಿಸರಕ್ಕೆ ಭೇಟಿ ನೀಡಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲಿಸಿದ್ದಾರೆ. ಬಳಿಕೆ ತ್ಯಾಜ್ಯ ಬಿಸಾಡಿದ ಮೂಡಬಿದ್ರೆಯ

Sullia: ತ್ಯಾಜ್ಯ ಎಸೆದವರಿಗೆ ಐವರ್ನಾಡು ಪಂಚಾಯತ್ ನಿಂದ ದಂಡ Read More »

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ

Samagra news: ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ ,ತಾಲೋಕು ಅದ್ಯಕ್ಷ ಸುಕುಮಾರ್ ಕೊಡ್ತುಗಳಿ, ಮೀರಾ ಸಾಹೇಬ್ ಕಡಬ,ಅಗ್ರಹಾರ ದುಗ್ಗಪ್ಪ ಮೊದಲದವರಿದ್ದರು ಉಪ ಚುನಾವಣಾಧಿಕಾರಿ ಮಂಜುನಾಥ್, ರಮೇಶ್ ಬಾಬು ನಿಯಮವನ್ನು ತಿಳಿಸಿದರು. ಇದಕ್ಕೂ ಮೊದಲು ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ನಡೆಸಿದರು. ಈ ಸಂದರ್ಭ

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ Read More »

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್: ಕಳಂಜದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರುಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ. ಈ ವೇಳೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕಳೆದೊಂದು ವಾರದಿಂದ ನೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು Read More »

ರಾಜ್ಯ ರಾಜಕೀಯಕ್ಕೆ ಸ್ವಾಮೀಜಿ ಎಂಟ್ರಿ!? ತೇರದಾಳದಲ್ಲಿ ಖಾತೆ ತೆರೆಯುತ್ತಾರಾ ಶಿವಾಚಾರ್ಯ ಸ್ವಾಮೀಜಿ?

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದ್ದು, ಕುರುಹಿನಶೆಟ್ಟಿ ಪೀಠದ ಜಗದ್ಗುರು ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಸ್ವಾಮೀಜಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತ ವಿವಿಧ ಸಮುದಾಯಗಳ ಒಂಭತ್ತು ಜನರ ಬೆಂಬಲ ದೊರಕಿದ್ದು, ನಾಳೆಯೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತೇರದಾಳ ಕ್ಷೇತ್ರದಲ್ಲಿ ನೇಕಾರರ ಮತಗಳು ನಿರ್ಣಾಯಕರಾಗಿರುವ ಹಿನ್ನೆಲೆ. ಹೀಗಾಗಿ ಈ ಬಾರಿ ನೇಕಾರರಿಗೆ ಟಿಕೆಟ್ ಕೊಡುವಂತೆ ಬಿಜೆಪಿಯನ್ನು ಒತ್ತಾಯಿಸಲಾಗಿತ್ತು. ಆದರೆ ಬಿಜೆಪಿ ಹಾಲಿ ಶಾಸಕ ಸಿದ್ದು

ರಾಜ್ಯ ರಾಜಕೀಯಕ್ಕೆ ಸ್ವಾಮೀಜಿ ಎಂಟ್ರಿ!? ತೇರದಾಳದಲ್ಲಿ ಖಾತೆ ತೆರೆಯುತ್ತಾರಾ ಶಿವಾಚಾರ್ಯ ಸ್ವಾಮೀಜಿ? Read More »

ಮಂಗಳೂರು: ಬಿಜೆಪಿ ಕಾರ್ಯಕರ್ತನ‌ ಹತ್ಯೆ ಪ್ರಕರಣ| ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ನೆಹರೂ ಮೈದಾನದ ಬಳಿಯ ಫುಟ್​ಬಾಲ್ ಗ್ರೌಂಡ್​ನಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಮಂಗಳವಾರ(ಎ.12) ಬಿಜೆಪಿ ಕಾರ್ಯಕರ್ತ 45 ವರ್ಷದ ಜನಾರ್ದನ ಬರಿಂಜ್ ಎಂಬವರ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಜನಾರ್ದನ್ ಅವರು ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆಯ ನಿವಾಸಿಯಾಗಿದ್ದು, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಮಂಗಳವಾರ ಮಧ್ಯಾಹ್ನ ಮೈದಾನದಲ್ಲಿ ಜನಾರ್ದನ್ ಕುಳಿತಿರುವಾಗ ಬಂದ ಹಂತಕರು ಕೊಲೆ ಮಾಡಿದ್ದಾರೆ ಎಂದು

ಮಂಗಳೂರು: ಬಿಜೆಪಿ ಕಾರ್ಯಕರ್ತನ‌ ಹತ್ಯೆ ಪ್ರಕರಣ| ನಾಲ್ವರು ಅರೆಸ್ಟ್ Read More »