ಬೆಳ್ತಂಗಡಿ: ನಿಡ್ಲೆ ಗ್ರಾಮ ಲೆಕ್ಕಾಧಿಕಾರಿಪೃಥ್ವಿರಾಜ್ ಪಿ.ಶೆಟ್ಟಿ ಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್ ಪಿ. ಶೆಟ್ಟಿ ಯವರು ಸೆ.27 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದ ಕೊಠಡಿ ಸಂಖ್ಯೆ 419 ರಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ […]









