ಕರಾವಳಿ

ಪುತ್ತೂರು: ಚೂರಿ ಇರಿದಿದ್ದಾನೆಂದು ಸುಳ್ಳು ದೂರು ನೀಡಿದ ವಿದ್ಯಾರ್ಥಿನಿಯ ವಜಾಗೊಳಿಸಲು ಮನವಿ

ಸಮಗ್ರ ನ್ಯೂಸ್: ‘ಹರಿತ ಆಯುಧದಿಂದ ಕೈಗೆ ಇರಿಯಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಮೇಲೆ ಸುಳ್ಳು ದೂರು ನೀಡಿ ಆತನ ಮಾನಹಾನಿ ಮಾಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸಬೇಕು’ ಎಂದು ಕಾಲೇಜಿನ ವಿದ್ಯಾರ್ಥಿ ಸಂಘಟನೆಯವರು ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸತೀಶ್ ಜಿ.ಜೆ.ಅವರಿಗೆ ಮನವಿ ಸಲ್ಲಿಸಿದ್ದಾರೆ. ಸುಳ್ಳು ದೂರು ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿಯ ಪೊಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಲಾಗುತ್ತಿದ್ದು, ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಸುಳ್ಳು ದೂರು ನೀಡಿರುವ […]

ಪುತ್ತೂರು: ಚೂರಿ ಇರಿದಿದ್ದಾನೆಂದು ಸುಳ್ಳು ದೂರು ನೀಡಿದ ವಿದ್ಯಾರ್ಥಿನಿಯ ವಜಾಗೊಳಿಸಲು ಮನವಿ Read More »

ಕುಕ್ಕೆ ಸುಬ್ರಹ್ಮಣ್ಯ: KSS ಕಾಲೇಜಿನಲ್ಲಿ ಮಾದ್ಯಮ ಸಂವಾದ| ಆಧುನಿಕ ಯುಗದಲ್ಲಿ ಮಾಧ್ಯಮದ ಪಾತ್ರ ಮಹತ್ತರ – ನಾಯರ್ ಕೆರೆ

ಸಮಗ್ರ ನ್ಯೂಸ್: ಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ಪ್ರೆಸ್ ಮತ್ತು ಪಬ್ಲಿಸಿಟಿ ಸೆಲ್ ಇದರ ವತಿಯಿಂದ ಮಾಧ್ಯಮ ಸಂವಾದ ಕಾರ್ಯಕ್ರಮವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕಾಲೇಜಿನಲ್ಲಿ ಆ.23ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ಪತ್ರಕರ್ತ ದುರ್ಗಾ ಕುಮಾರ್ ನಾಯರ್ ಕೆರೆ, ಮಾಧ್ಯಮ ಅನ್ನುವುದು ಬದುಕಿಗೆ ಕೈಗನ್ನಡಿ. ಜನತೆಗೆ ಬೇಕಾದ ಮಹತ್ವದ ಜ್ಞಾನವನ್ನು ನೀಡುತ್ತದೆ, ಸಾಮಾಜಿಕ ದೃಷ್ಟಿಕೋನ ಇರಿಸಿಕೊಂಡು ಜನತೆಯ ಹಿತಕ್ಕಾಗಿ ಪತ್ರಿಕೆಗಳು ಅನನ್ಯ ಕಾರ್ಯವನ್ನು ನಿರ್ವಹಿಸುತ್ತಾ ಬಂದಿದೆ. ಆಧುನಿಕ ಯುಗದಲ್ಲಿ

ಕುಕ್ಕೆ ಸುಬ್ರಹ್ಮಣ್ಯ: KSS ಕಾಲೇಜಿನಲ್ಲಿ ಮಾದ್ಯಮ ಸಂವಾದ| ಆಧುನಿಕ ಯುಗದಲ್ಲಿ ಮಾಧ್ಯಮದ ಪಾತ್ರ ಮಹತ್ತರ – ನಾಯರ್ ಕೆರೆ Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ| ಅಳಿಯ ಮತ್ತು ಮೊಮ್ಮಗನಿಂದ ನಡೆದಿತ್ತು ಕೃತ್ಯ| ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲುವಿನಲ್ಲಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೃತರ ಮಗಳ ಗಂಡ ರಾಘವೇಂದ್ರ ಕೆದಿಲಾಯ ಹಾಗೂ ಮೊಮ್ಮಗ ಮುರುಳಿಕೃಷ್ಣ ಎಂದು ಗುರುತಿಸಲಾಗಿದೆ. ಮೃತ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ತಮ್ಮ ಮಗಳಿಗೆ ಆಸ್ತಿ ನೀಡದ ಕೋಪಕ್ಕೆ ಮಗಳ ಗಂಡ ಹಾಗೂ ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವ ಭಯಾನಕ ಸತ್ಯ ಬಯಲಾಗಿದೆ. ಹಂತಕರಿಬ್ಬರನ್ನು ಕೂಡ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ| ಅಳಿಯ ಮತ್ತು ಮೊಮ್ಮಗನಿಂದ ನಡೆದಿತ್ತು ಕೃತ್ಯ| ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು Read More »

ರಾಷ್ಟ್ರಪತಿ ಪದಕ ಪುರಸ್ಕೃತ ಡಾ. ಮುರಲಿ ಮೋಹನ ಚೂಂತಾರುಗೆ ಸನ್ಮಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಸಿಬ್ಬಂದಿಗಳು ಹಾಗು ಗೃಹರಕ್ಷಕರಿಂದ 2024ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನವನ್ನು ಸ್ವೀಕರಿಸಿದ ಡಾ|| ಮುರಲೀ ಮೋಹನ ಚೂಂತಾರುರವರು ಮಾತನಾಡಿ, ಈ ಪದಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹೋದರ ಸಹೋದರಿ ಗೃಹರಕ್ಷಕರು ಮತ್ತು ಗೃಹರಕ್ಷಕಿಯರಿಗೆ ಸಲ್ಲುತ್ತದೆ. ಮುಂದೆಯೂ ನಿಮ್ಮ ಸಹಕಾರವನ್ನು ಬಯಸುತ್ತೇನೆ. ಹಿಂದಿನ ಕಾರ್ಯಚಟುವಟಿಕೆಗಳಿಗಿಂತ

ರಾಷ್ಟ್ರಪತಿ ಪದಕ ಪುರಸ್ಕೃತ ಡಾ. ಮುರಲಿ ಮೋಹನ ಚೂಂತಾರುಗೆ ಸನ್ಮಾನ Read More »

ಪುತ್ತೂರು: ಬಸ್ ನಿಲ್ಲಿಸಿಲ್ಲವೆಂದು ಕರಾರಸಾನಿ ಸಿಬ್ಬಂದಿಯಿಂದ ಚಾಲಕನಿಗೆ ಹಲ್ಲೆ; ದೂರು ದಾಖಲು

ಸಮಗ್ರ ನ್ಯೂಸ್: ಬಸ್‌ ನಿಲ್ಲಿಸಿಲ್ಲವೆಂದು ಚಾಲಕನಿಗೆ ಕೆಎಸ್‌ಆರ್‌ಟಿಸಿ ಸಿಬಂದಿ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಶುಕ್ರವಾರ ನಡೆದಿದೆ. ಸವಣೂರು ಪೆಟ್ರೋಲ್‌ ಪಂಪ್‌ ಬಳಿಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಸಿಬಂದಿ ನಾರಾಯಣ ಅವರು ಚಾಲಕ ಭರತ್‌ಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಸ್‌ ಸಹಪ್ರಯಾಣಿಕರು ಘಟನೆಯ ವೀಡಿಯೋ ಚಿತ್ರೀಕರಿಸಿದ್ದು, ವೈರಲ್‌ ಆಗಿದೆ. ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖ ಲಾಗಿದ್ದು, ಅವರು ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆ ಖಂಡಿಸಿ ಬಸ್‌ ಸಂಚಾರ

ಪುತ್ತೂರು: ಬಸ್ ನಿಲ್ಲಿಸಿಲ್ಲವೆಂದು ಕರಾರಸಾನಿ ಸಿಬ್ಬಂದಿಯಿಂದ ಚಾಲಕನಿಗೆ ಹಲ್ಲೆ; ದೂರು ದಾಖಲು Read More »

ಮಂಗಳೂರು: ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಭೂ ಮಂಜೂರಾತಿಗೆ ಹೈ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನೊಳಗೆ, ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ, 2022 ರಲ್ಲಿ ಮಂಜೂರಾಗಿದ್ದ 2 ಎಕರೆ ಜಮೀನಿಗೆ ಮಾನ್ಯ ಹೈಕೋರ್ಟ್ ಆ. 22 ರಂದು ತಡೆಯಾಜ್ಞೆ ನೀಡಿದೆ. ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಮಾಡಿರುವ ಜಮೀನು, 1982 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸರ್ವೇ ನಂಬರ್ 149/2 ರಲ್ಲಿ 8.40 ಎಕರೆ ಜಮೀನನು ಮಂಜೂರಾಗಿದ್ದು, ಅದೇ ಜಾಗದಲ್ಲಿ ಈಗ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ 2 ಎಕರೆ ಜಮೀನು ಮಂಜೂರು

ಮಂಗಳೂರು: ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಭೂ ಮಂಜೂರಾತಿಗೆ ಹೈ ಕೋರ್ಟ್ ತಡೆಯಾಜ್ಞೆ Read More »

ಪುತ್ತೂರು: ವಿದ್ಯಾರ್ಥಿನಿಗೆ ಹಲ್ಲೆಗೈದ ಪ್ರಕರಣ| ಕಾನೂನು ಪ್ರಕಾರ ತನಿಖೆ ಎಂದ ಎಸ್ಪಿ

ಸಮಗ್ರ ನ್ಯೂಸ್: ಪುತ್ತೂರಿನ ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಂಗಳವಾರ ಬೆಳಿಗ್ಗೆ ಸುಮಾರು 8.30 ಕ್ಕೆ ಈ ಘಟನೆ ನಡೆದಿದೆ. ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಬಾಲಕಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಬಾಲಕಿ ಕಾಲೇಜಿಗೆ ತೆರಳುವ

ಪುತ್ತೂರು: ವಿದ್ಯಾರ್ಥಿನಿಗೆ ಹಲ್ಲೆಗೈದ ಪ್ರಕರಣ| ಕಾನೂನು ಪ್ರಕಾರ ತನಿಖೆ ಎಂದ ಎಸ್ಪಿ Read More »

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌

ಸಮಗ್ರ ನ್ಯೂಸ್: ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌ Read More »

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ (NEP ವಿದ್ಯಾರ್ಥಿಗಳು) ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ನೀಡಬೇಕಾಗಿ ಪತ್ರಿಕಾಗೋಷ್ಠಿ ನಡೆಸಿದರು. ಈ ವಿಚಾರವಾಗಿ ಉಪ ಕುಲಪತಿಗಳನ್ನು ಕೇಳಿದಾಗ, ಪ್ರಸ್ತುತ ಭೌತಿಕ ಅಂಕಪಟ್ಟಿ ಗಳನ್ನು ನೀಡದಿರುವಂತೆ ಸರಕಾರದ ಆದೇಶವಿರುವುದಾಗಿಯೂ, ಈ ವಿಚಾರದಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಮಾತ್ರ ಸಾಧ್ಯವಿರುದಾಗಿಯೂ ಅವರು ತಿಳಿಸಿದ್ದು, ಆದರೆ ಈಗಾಗಲೇ ಸೆಮಿಸ್ಟರ್ ಒಂದಕ್ಕೆ ₹230ರಂತೆ ಅಂಕಪಟ್ಟಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ Read More »

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜಹೋಬಳಿ ಘಟಕದ ವತಿಯಿಂದ ಸ್ವಾತಂತ್ರ್ಯ ನಂತರ ನಾಡಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯರ ಸಂಸ್ಮರಣೆ ಕಾರ್ಯಕ್ರಮವು ಆ.15 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ನಡೆಯಿತು ಹೋಬಳಿ ಘಟಕದ ಅಧ್ಯಕ್ಷರಾದ ಬಾಬುಗೌಡ ಅಚ್ರಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು  ಸುಳ್ಯ ತಾಲೂಕು ಕ.ಸಾ.ಪ.ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಇವರು ದೀಪ ಹಚ್ಚುವ ಮೂಲಕ ಉದ್ಘಾಟಿಸಿ ಮಾತನಾಡಿ” ಈ ನಾಡು.ನುಡಿ.ಮಣ್ಣಿಗಾಗಿ ದುಡಿದವರನ್ನು ಸ್ಮರಿಸುವುದು ಉತ್ತಮ ಕಾರ್ಯ, ನಮ್ಮ

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ Read More »