ಕರಾವಳಿ

ಸುಳ್ಯದಲ್ಲಿ ಮೀಸಲಾತಿ ನಿಜಕ್ಕೂ ಫಲಪ್ರದವಾಗಿದೆಯೇ?

ಸಮಗ್ರ ನ್ಯೂಸ್: ಈಚೆಗೆ ಸುಳ್ಯದ ಎಲ್ಲಾ ಅಭ್ಯರ್ಥಿಗಳ ಬಗ್ಗೆ ಗಮನಿಸುತ್ತಿದ್ದೆ. ಅದರಲ್ಲಿ ಬಿಜೆಪಿ ಅಭ್ಯರ್ಥಿಯ ಬಗೆಗಿನ ವಿಡಿಯೋ ಗಮನಿಸುತ್ತಿದ್ದೆ ಅವರು ಭಾವನಾತ್ಮಕವಾಗಿ ಮಾತನಾಡಿದರು.ಅವರ ಹಿನ್ನೆಲೆ ಗಮನಿಸಿ ಅಚ್ಚರಿ ಆಯ್ತ. ಸಮಾಜದ ಅತ್ಯಂತ ಹಿಂದುಳಿದ ವರ್ಗ ಎಂದು ಕರೆಯಿಸಿಕೊಳ್ಳುವ ಸಮುದಾಯಕ್ಕೆ ನೀಡಿದ ಗೌರವ , ಇದರಲ್ಲಿ ಎರಡು ಮಾತಿಲ್ಲ. ಆದರೆ ಸುಳ್ಯದಂತಹ ಪ್ರದೇಶದಲ್ಲಿ ಮೀಸಲಾತಿ ಬಂದು ಇನ್ನೂ ಆ ಸಮುದಾಯಗಳ ಪರಿಸ್ಥಿತಿ ಬದಲಾಗಿಲ್ಲ ಎನ್ನುವ ಸ್ಥಿತಿ ತಿಳಿದು ಅಚ್ಚರಿಯೂ ಆಯಿತು. ಆ ವಿಡಿಯೋ ನಡುವೆ ಓಣಿಯಡ್ಕ ಚಂದ್ರಣ್ಣ ಅವರ

ಸುಳ್ಯದಲ್ಲಿ ಮೀಸಲಾತಿ ನಿಜಕ್ಕೂ ಫಲಪ್ರದವಾಗಿದೆಯೇ? Read More »

Weather report| ಹವಾಮಾನ ವರದಿ| ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬಿಸಿಲಿಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದೆ. ರಾಜ್ಯದ ಹಲವುವೇಳೆ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಏಪ್ರಿಲ್ 20 ರವರೆಗೆ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಯ ವಿವಿಧ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ

Weather report| ಹವಾಮಾನ ವರದಿ| ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »

ಸುಳ್ಯ: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ| ಲೀಟರ್ ಗಟ್ಟಲೆ ಸಾರಾಯಿ ವಶಕ್ಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆಯ ಕಂಜಿಪಿಲಿ ಮತ್ತು ನೂಜಾಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಎ.15ರಂದು ವರದಿಯಾಗಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಂಜಿಪಿಲಿ ಬಾಲಕೃಷ್ಣ ಎಂಬವರ ಮನೆಗೆ ದಾಳಿ ನಡೆಸಿದ ಅಬಕಾರಿ ಪೋಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ 27.720 ಲೀಟರ್ ಕಳ್ಳ ಬಟ್ಟಿ ಸಾರಾಯಿ ಹಾಗೂ 340 ಲೀಟರ್ ಗೇರು ಹಣ್ಣಿನ ಕೊಳೆರಸವನ್ನು ಹಾಗೂ ಕಳ್ಳಬಟ್ಟಿ ತಯಾರಿಕೆಗೆ ಉಪಯೋಗಿಸಿದ ಪರಿಕರಗಳನ್ನು ವಶಕ್ಕೆ

ಸುಳ್ಯ: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ| ಲೀಟರ್ ಗಟ್ಟಲೆ ಸಾರಾಯಿ ವಶಕ್ಕೆ Read More »

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Samagra news: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ನೇತ್ರಾವತಿ ನದಿಯಲ್ಲಿ ಎ.16 ರಂದು ಆದಿತ್ಯವಾರ ಬೆಳಿಗ್ಗೆ ಪತ್ತೆಯಾಗಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಮೃತ ವ್ಯಕ್ತಿ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರು ಎ.14 ರಂದು ರಾತ್ರಿ ವೇಳೆ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಮನೆಯಿಂದ ಹೊರಗೆ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ನೀಡಿದ್ದರು. ಎ. 14

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ Read More »

ಮಂಗಳೂರು: ನಿದ್ದೆಯ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Samagra news: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಏ. 15 ರ ಶನಿವಾರ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೇರೊ (65) ಮೃತ ವ್ಯಕ್ತಿ. ಇವರು ಶನಿವಾರ ಸಂಜೆ ತೊಕ್ಕೊಟ್ಟು ಚರ್ಚ್‌ಗೆ ಹೋಗಿದ್ದು, ಸಂಜೆ 7 ಗಂಟೆ ಸುಮಾರಿಗೆ ಮನೆಗೆ ಮರಳಿದ್ದರು. ರಾತ್ರಿ 7.23ರ ಸುಮಾರಿಗೆ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ ವಾಲ್ಟರ್ ಅವರು ಅಲ್ಲೆ ನಿದ್ದೆಗೆ ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿ ಆಳವಿಲ್ಲದ ಕಾರಣ ಕುಟುಂಬಸ್ಥರು

ಮಂಗಳೂರು: ನಿದ್ದೆಯ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

Samagra news: ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಭಿನ್ನಮತ ಸ್ಪೋಟವಾಗಿದ್ದು ಮುದ್ರಾಡಿ ಮಂಜುನಾಥ ಪೂಜಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಟಿಕೆಟ್ ಕೈತಪ್ಪಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಅವರು, ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆಯ ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ Read More »

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

Samagra news: ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಭಿನ್ನಮತ ಸ್ಪೋಟವಾಗಿದ್ದು ಮುದ್ರಾಡಿ ಮಂಜುನಾಥ ಪೂಜಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಟಿಕೆಟ್ ಕೈತಪ್ಪಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಅವರು, ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆಯ ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ Read More »

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಭಾಜಪಾ ಸುಳ್ಯ ವತಿಯಿಂದ ಮತ ಪ್ರಚಾರ ಮಾ.16ರಂದು ನಡೆಸಲಾಯಿತು. ಸಭೆ ಗೆ ಆಗಮಿಸಿದ ಭಾಗೀರಥಿ ಮುರುಳ್ಯರನ್ನು ಮಾಜಿ.ತಾ.ಪಂ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಸ್ಚಾಗತಿಸಿದರು. ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ ಮಾತನಾಡಿಕಾರ್ಯಕರ್ತರ ರಣೊತ್ಸಹ ನಮಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಮತ್ತಷ್ಟು ಹುರುಪನ್ನು ಕೊಟ್ಟಿದೆ,ಈ ಉತ್ಸಾಹ ಮುಂದೆ ನಮ್ಮ ಅಭ್ಯರ್ಥಿಯು ಗೆಲ್ಲುವವರೆಗೆ ಮುಂದುವರಿಯಲಿ ಎಂದು ಹುರಿತುಂಬಿಸಿದರು.

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ Read More »

ಸುಳ್ಯ: 23ನೇ ವರ್ಷದ ವೇದ- ಯೋಗ- ಕಲಾಶಿಬಿರ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಹಳಗೇಟಿನ ವಿದ್ಯಾನಗರದಲ್ಲಿರುವ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ 23 ನೇ ವರ್ಷದ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಮಾ.16ರಂದು ಉದ್ಘಾಟನೆ ಗೊಂಡಿತು. ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ನಡೆಯುವ ಶಿಬಿರದವನ್ನು ಶಿಬಿರದ ಹಿರಿಯ ವಿದ್ಯಾರ್ಥಿ, ಬೆಂಗಳೂರಿನ ಕೋಮ್ಸ್‌ಕೋಪ್ ಆರ್&ಡಿ ಕಂಪೆನಿಯ ಇಂಜಿನಿಯರ್ ಶ್ರೀನಿಧಿ ಉಪಾಧ್ಯಾಯ ಅಡಿಕೆಹಿತ್ತು, ಭರತನಾಟ್ಯ ಹಾಗೂ ಸಂಗೀತ ಶಿಕ್ಷಕಿ ವಿದುಷಿ ಪ್ರಾಂಜಲಿ ಉಪಾಧ್ಯಾಯ ದಂಪತಿಗಳು ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವೇದ ಶಿಬಿರದ ಅಧ್ಯಾಪಕ,

ಸುಳ್ಯ: 23ನೇ ವರ್ಷದ ವೇದ- ಯೋಗ- ಕಲಾಶಿಬಿರ ಉದ್ಘಾಟನೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!?

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದು ಪರ ಸಂಘಟನೆಯ ನಾಯಕರ ಅಭಿಮಾನಿ ಯುವಕರ ತಂಡವು ಮತ್ತೊಮ್ಮೆ ಗುಪ್ತ ಸಭೆ ಸೇರಿರುವುದಾಗಿ ಹೇಳಲಾಗುತ್ತಿದೆ. ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಇವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಸುಳ್ಯದಲ್ಲಿ ಕು.ಭಾಗೀರಥಿ ಮುರುಳ್ಯ ಇವರನ್ನು ಬಿಜೆಪಿಯು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಪುತ್ತೂರು ಹಾಗೂ ಸುಳ್ಯದಲ್ಲಿ ಇದೀಗ ಮತ್ತೆ ಕೇಸರಿ ಕಲಿಗಳ ಮಧ್ಯೆ ಭಿನ್ನಾಭಿಪ್ರಾಯ ದಟ್ಟವಾಗಿ ಗೋಚರಿಸುತ್ತಿದೆ. ಪುತ್ತೂರಿನಲ್ಲಿ ಹಿಂದು ಯುವಕರ ಕಣ್ಮಣಿ ಅರುಣ್ ಕುಮಾರ್ ಪುತ್ತಿಲ ಸ್ಪರ್ದೆ ಖಚಿತವಾಗುತ್ತಿದ್ದಂತೆ ಸುಳ್ಯದಲ್ಲಿ ಇದೀಗ ಮತ್ತೆ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!? Read More »