ಕರಾವಳಿ

ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್

ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ Read More »

ನೆಲ್ಯಾಡಿ: ನೆರೆಕರೆ ಮನೆಯ ಇಬ್ಬರು ಯುವತಿಯರು ಅನುಮಾನಾಸ್ಪದವಾಗಿ ಸಾವು

ಸಮಗ್ರ ನ್ಯೂಸ್: ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಎ.6ರ ಮುಂಜಾನೆ ಮೃತಪಟ್ಟರೆ, ಅವರ ನೆರೆಯಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ. ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾಗಿದ್ದ ಇವರಿಬ್ಬರು ಮೃತಪಟ್ಟಿದ್ದಾರೆ. ಇವರಿಬ್ಬರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕಾರ್ಯವನ್ನು

ನೆಲ್ಯಾಡಿ: ನೆರೆಕರೆ ಮನೆಯ ಇಬ್ಬರು ಯುವತಿಯರು ಅನುಮಾನಾಸ್ಪದವಾಗಿ ಸಾವು Read More »

ಸುಳ್ಯ: ರಾಜಕಾರಣಿಗಳಿಗೆ ಗೇಟಿನೊಳಗೆ ನೋ ಎಂಟ್ರಿ| ಬೋರ್ಡ್ ಹಾಕಿ ಕಿವಿ ಹಿಂಡಿದ ಗ್ರಾಮಸ್ಥ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಸೆಂಬ್ಲಿ‌ ಚುನಾವಣೆ ಗರಿಗೆದರಿದೆ. ರಾಜಕಾರಣಿಗಳು ಜನರನ್ನು ಯಾಮಾರಿಸಲು ಪ್ರಯತ್ನಪಟ್ಟರೆ, ಜನರು ಅವರಿಗೆ ಬುದ್ದಿ ಕಲಿಸಲು ಅಣಿಯಾಗ್ತಿದಾರೆ. ವಿವಿಧ ರಾಜಕೀಯ ಪಕ್ಷದ ನಾಯಕರು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿದ್ದರೆ ಮತ್ತೊಂದೆಡೆ ಜಾಣ ಮತದಾರ ಇದುವರೆಗೆ ತಿರುಗಿ ನೋಡದ ರಾಜಕಾರಣಿಗಳಿಗೆ ಪಾಠ ಕಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಮತದಾನ ನಮ್ಮ ಹಕ್ಕು ಸೂಕ್ತವಾಗಿ ಸ್ಪಂದಿಸದ ಜನಪ್ರತಿನಿಧಿಗಳಿಗೆ ಓಟು ಕೊಡುವುದಿಲ್ಲ ಅನ್ನುವ ಕೂಗು ಸುಳ್ಯ ತಾಲೂಕಿನ ಹಲವು ಕಡೆ ಕೇಳಿ ಬಂದಿದೆ. ಇದೀಗ ಅಜ್ಜಾವರದ ಮುಂಡೋಳಿಮೂಲೆಯಲ್ಲೂ ಇಂಥಹುದ್ದೇ ಒಂದು

ಸುಳ್ಯ: ರಾಜಕಾರಣಿಗಳಿಗೆ ಗೇಟಿನೊಳಗೆ ನೋ ಎಂಟ್ರಿ| ಬೋರ್ಡ್ ಹಾಕಿ ಕಿವಿ ಹಿಂಡಿದ ಗ್ರಾಮಸ್ಥ Read More »

ಮಹಿಳೆ ಜೊತೆಗಿನ ಅಶ್ಲೀಲ ಫೋಟೋ ವೈರಲ್| ದೂರು ದಾಖಲಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ನೆಕ್ಕಿಲಾಡಿ ಮೂಲದ ಮಹಿಳೆಯೊಬ್ಬರ ಜತೆ ಆತ್ಮೀಯವಾಗಿರುವ ಕೆಲ ಫೊಟೊಗಳು ಫೇಸ್‌ ಬುಕ್‌, ವಾಟ್ಸಾಪ್‌ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು ಈ ಕುರಿತು ಶಾಸಕ ಮಠಂದೂರು ಸೈಬರ್‌ ಕ್ರೈಮ್‌ ಪೊಲೀಸರಿಗೆ ದೂರು ನೀಡಿದ್ದಾರೆ.‌ ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್‌ ಸೈಬರ್‌ ಕ್ರೈಮ್‌ ಪೊಲೀಸ್‌ ಠಾಣೆಯಲ್ಲಿ ಮಠಂದೂರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಚುನಾವಣಾ ಸಂದರ್ಭ, ಅದರಲ್ಲೂ ಟಿಕೆಟ್‌ ಘೋಷಣೆಗೆ ಪಕ್ಷ ಸಿದ್ದತೆ ನಡೆಸುತ್ತಿರುವ ವೇಳೆ ಮಾನ

ಮಹಿಳೆ ಜೊತೆಗಿನ ಅಶ್ಲೀಲ ಫೋಟೋ ವೈರಲ್| ದೂರು ದಾಖಲಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು Read More »

ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು

ಸಮಗ್ರ ನ್ಯೂಸ್: ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದೀಗ ವೀಡಿಯೊ ವೈರಲ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬೊಬ್ಬರ ಒಂದೊಂದು ಮುಖವಾಡಗಳು ಹೊರಬೀಳುತ್ತಿದ್ದು ಇದೀಗ ಪುತ್ತೂರು ಶಾಸಕರ ರಾಸಲೀಲೆಯಲ್ಲಿ ತೊಡಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಹರಿದಾಡುತ್ತಿವೆ. ಇದೀಗ ಹೊರಬಿದ್ದಿದ್ದು ಟ್ರೈಲರ್ ಇನ್ನು ಪಿಚ್ಚರ್ ಬಾಕಿ ಇದ್ದು ಅದರ ವೀಡಿಯೋ ಕೂಡ ಇಂದು- ನಾಳೆಯಲ್ಲಿ ಹೊರಬೀಳಲಿದೆಯೆಂದು ಸಾಮಾಜಿಕ ಜಾಲ

ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು Read More »

ಏ.27ರಂದು ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ

ಸಮಗ್ರ ನ್ಯೂಸ್: ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹೊಸ ಮನೆ ಗೃಹ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದೆ. ರಾಜ್ಯ ಬಿಜೆಪಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ನೇತೃತ್ವದಲ್ಲಿ 60 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 2,700 ಚದರ ಅಡಿಯಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ ಮನೆ ನಿರ್ಮಾಣ ಮಾಡುತ್ತಿದೆ. 2022ರ ನ. 2ರಂದು ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ (Bellare) ಯ ನೆಟ್ಟಾರುವಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

ಏ.27ರಂದು ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ Read More »

ಮಂಗಳೂರು: ದೆಹಲಿ ಮೂಲದ ಯುವತಿ ನಾಪತ್ತೆ…!!

Samagra news: ಹೊಸದಿಲ್ಲಿಯ ಯುವತಿಯೊಬ್ಬಳು ಮಂಗಳೂರಿನಲ್ಲಿ ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ದೀಕ್ಷಿತಾ ಅಲಿಯಾಸ್‌ ರಿಯಾ (20). ಈಕೆ ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿ ತನ್ನ ಬಂಧುಗಳ ಮನೆಯಲ್ಲಿ ಕಳೆದ 5 ವರ್ಷಗಳಿಂದ ನೆಲೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತವಾಗಿರುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದ್ದು. ಎಪ್ರಿಲ್ 4ರಂದು ಸಂಜೆ 5 ಗಂಟೆಗೆ ಮನೆಯಿಂದ ತೆರಳಿದವರು ಮರಳಿಲ್ಲ. ಚಹರೆ: ಎತ್ತರ 5.1 ಅಡಿ ಎತ್ತರ, ದುಂಡು ಮುಖ ಗೋಧಿ ಮೈಬಣ್ಣ. ಮನೆಯಿಂದ ಹೋಗುವಾಗ

ಮಂಗಳೂರು: ದೆಹಲಿ ಮೂಲದ ಯುವತಿ ನಾಪತ್ತೆ…!! Read More »

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಹಿಳೆಯೊಬ್ಬರು ಕರಾವಳಿಯ ಬಿಜೆಪಿ ಶಾಸಕರೊಬ್ಬರ ಜೊತೆಗೆ ಆತ್ಮೀಯವಾಗಿರುವ ಸೆಲ್ಫಿ ಪೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ನೆಕ್ಕಿಲಾಡಿ ಸಮೀಪದವರು ಎಂದು ಗುರುತಿಸಲಾಗಿದ್ದು, ಈಕೆ ಎ.೫ ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ

ಮಂಗಳೂರು: ಕರಾವಳಿಯ ಬಿಜೆಪಿ ಶಾಸಕನೊಂದಿಗಿನ ಖಾಸಗಿ ಫೋಟೋ ವೈರಲ್| ಮಹಿಳೆಯಿಂದ ದೂರು ದಾಖಲು Read More »

ಬೆಳ್ತಂಗಡಿ ನೈತಿಕ ಪೊಲೀಸ್ ಗಿರಿ ಪ್ರಕರಣ| ನಾಲ್ವರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ ಯಾನೆ ರಾಹುಲ್ ಬಂಧಿತ ಆರೋಪಿಗಳು. ಕಕ್ಕಿಂಜೆ ನಿವಾಸಿ ಮೊಹಮ್ಮದ್ ಜಾಹೀರ್ ಎಂಬುವರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಮವಾರ ಊರಿಗೆ ಬಸ್ ಲ್ಲಿ ಬರುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮೊಹಮ್ಮದ್ ಜಾಹೀರ್ ಮಾತನಾಡಿದ್ದ. ಯುವತಿ ಬೆಳ್ತಂಗಡಿಯಲ್ಲಿ ಇಳಿದು ಮನೆಗೆ ತೆರಳಿದ್ದು,

ಬೆಳ್ತಂಗಡಿ ನೈತಿಕ ಪೊಲೀಸ್ ಗಿರಿ ಪ್ರಕರಣ| ನಾಲ್ವರು ಆರೋಪಿಗಳು ಅರೆಸ್ಟ್ Read More »

ಪುತ್ತೂರು ಜಾತ್ರೆಯಲ್ಲಿ ಜಾಯಿಂಟ್ ವ್ಹೀಲ್ ಹಾಕಲು ಅಡ್ಡದಾರಿ‌ ಹಿಡಿದ ಅನ್ಯಮತೀಯ| ಮತ್ತೆ ಉಲ್ಬಣಿಸಿದ ಧರ್ಮದಂಗಲ್!!

ಸಮಗ್ರ ನ್ಯೂಸ್: ಕರಾವಳಿಯ ಹಿಂದೂ ದೇವಾಲಯದ ಜಾತ್ರೆಯಲ್ಲಿ ಅನ್ಯಮತೀಯರಿಗೆ ಅವಕಾಶ ಇಲ್ಲ ಎನ್ನುವ ಬ್ಯಾನರ್ ಸಾಕಷ್ಟು ಜಾತ್ರೆಯಲ್ಲಿ ಅಳವಡಿಸಲಾಗಿತ್ತು. ಬಳಿಕ ಅನ್ಯಮತೀಯರು ಜಾತ್ರೆಗಳಿಗೆ ವ್ಯಾಪಾರಕ್ಕೆ ಬರುವುದನ್ನೇ ನಿಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮತ್ತೆ ಧರ್ಮದಂಗಲ್ ಆರಂಭವಾಗಿದೆ. ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಎಪ್ರಿಲ್ 10ರಿಂದ 20 ತನಕ ನಡೆಯಲಿದೆ. ಕಳೆದ ವರ್ಷ ಜಾತ್ರೆಯಲ್ಲಿ ಇಲ್ಲಿ ಅನ್ಯ ಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಈ ಬಾರಿಯೂ ಅದು ಮುಂದುವರಿದಿದ್ದು ಟೆಂಡರ್ ಮೂಲಕ

ಪುತ್ತೂರು ಜಾತ್ರೆಯಲ್ಲಿ ಜಾಯಿಂಟ್ ವ್ಹೀಲ್ ಹಾಕಲು ಅಡ್ಡದಾರಿ‌ ಹಿಡಿದ ಅನ್ಯಮತೀಯ| ಮತ್ತೆ ಉಲ್ಬಣಿಸಿದ ಧರ್ಮದಂಗಲ್!! Read More »