ಕರಾವಳಿ

ಉಜಿರೆ: ಹಿಂದೂ ಯವತಿಯ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

Samagra news: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಗ್ಯಾಂಗ್ ವೊಂದು ಮುಸ್ಲಿಂ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಯುವಕನ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಸ್ಲಿಂ ಯುವಕ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಹಿಂದೂ

ಉಜಿರೆ: ಹಿಂದೂ ಯವತಿಯ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ Read More »

ಧರ್ಮಸ್ಥಳ: ಲಾರಿ,ಸ್ಕೂಟರ್ ಅಪಘಾತ

ಸಮಗ್ರ ನ್ಯೂಸ್: ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ವರದಿಯಾಗಿದೆ. ಗಾಯಗೊಂಡವರನ್ನು ಸುಧಾಕರ್ ಗುಡಿಗರ ಎಂದು ಗುರುತಿಸಲಾಗಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಉಜಿರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಧರ್ಮಸ್ಥಳ: ಲಾರಿ,ಸ್ಕೂಟರ್ ಅಪಘಾತ Read More »

ಬೆಳ್ತಂಗಡಿಯಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಯುವತಿಯೊಬ್ಬಳ ಜೊತೆ ಮಾತನಾಡಿದ್ದಾನೆ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಕಕ್ಕಿಂಜೆ ನಿವಾಸಿ ಸಾಹಿಲ್ (22) ಎಂದು ಗುರುತಿಸಲಾಗಿದೆ. ಸಾಹಿಲ್ ಮಂಗಳೂರಿನಲ್ಲಿ‌ ಕೆಲಸ ಮಾಡಿಕೊಂಡಿದ್ದು ಇಂದು ಊರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಬೆಳ್ತಂಗಡಿ ತಲುಪುವ ವೇಳೆಗೆ ಆಕೆ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ

ಬೆಳ್ತಂಗಡಿಯಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ Read More »

ಸುಳ್ಯ: ಹೆಬ್ಬಾವನ್ನೇ ನುಂಗಿದ ಕಾಳಿಂಗ

ಸಮಗ್ರ ನ್ಯೂಸ್: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಿದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕದಲ್ಲಿ ನಡೆದಿದೆ. ಮೆರಿನ್ ಇಂಜಿನಿಯರ್ ಆಗಿರುವ ಗಿರೀಶ್ ಪಾಲಡ್ಕರವರು ಎ.3ರಂದು ಸಂಜೆ ತೋಟಕ್ಕೆ ಹೋದ ಸಂದರ್ಭದಲ್ಲಿ ಕಾಳಿಂಗ ಹಾವು ಹೆಬ್ಬಾವನ್ನು ನುಂಗುವ ದೃಶ್ಯ ಕಂಡುಬಂದಿದೆ. ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು, ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ

ಸುಳ್ಯ: ಹೆಬ್ಬಾವನ್ನೇ ನುಂಗಿದ ಕಾಳಿಂಗ Read More »

ಮಂಗಳೂರು: ಅಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ!| ನ್ಯಾಯಕ್ಕಾಗಿ ಸೋದರನ ಒಂಟಿ ಹೋರಾಟ

ಸಮಗ್ರ ನ್ಯೂಸ್: ವಯೋವೃದ್ಧರ ಕುಟುಂಬಕ್ಕೆ ಒಡಹುಟ್ಟಿದ ಸೋದರನೇ ವಿಲನ್ ಆಗಿದ್ದು ಆಸ್ತಿ ಕೊಳ್ಳೆ ಹೊಡೆಯೋ ಪ್ಲಾನ್ ಮಾಡ್ಕೊಂಡ ಆತ ಆಸ್ತಿಪತ್ರವನ್ನು ಲಪಟಾಯಿಸಿ ವಂಚನೆಯ ಹಾದಿ ಹಿಡಿದಿದ್ದಾನೆ. ಇದರ ವಿರುದ್ಧ ಸಿಡಿದೆದ್ದ ಸೋದರ ಒಬ್ಬಂಟಿ ಹೋರಾಟಕ್ಕೆ ಮುಂದಾಗಿದ್ದಾರೆ. ಸದ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಕಾನತ್ತೂರು ಕ್ಷೇತ್ರಕ್ಕೆ ದೂರು ನೀಡಲು ಮುಂದಾಗಿದ್ದಾರೆ. ಇದು ಪಚ್ಚನಾಡಿ ನಿವಾಸಿ ಚಂದ್ರಹಾಸ್ ಭಂಡಾರಿ ಎಂಬವರ ಕಥೆ ವ್ಯಥೆ. ಪ್ರಕರಣದ ಹಿನ್ನೆಲೆ:ಚಂದ್ರಹಾಸ್ ಭಂಡಾರಿಯವರಿಗೆ ಪಿತ್ರಾರ್ಜಿತವಾಗಿ ಸಿಕ್ಕ ಕೋಟ್ಯಂತರ ರೂಪಾಯಿ ಬೆಲೆಬಾಳುವ

ಮಂಗಳೂರು: ಅಸ್ತಿಪತ್ರ ಲಪಟಾಯಿಸಿ ತಮ್ಮನಿಂದ ವಂಚನೆ!| ನ್ಯಾಯಕ್ಕಾಗಿ ಸೋದರನ ಒಂಟಿ ಹೋರಾಟ Read More »

ಮಂಗಳೂರು: ಕೆಂಪು ವಸ್ತ್ರ ತೋರಿಸಿ ರೈಲು ಅವಘಡ ತಪ್ಪಿಸಿದ ವೃದ್ಧೆ; ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ ರೈಲು ಹಳಿಗೆ ಮರ ಬಿದ್ದಿದ್ದನ್ನ ಗಮನಿಸಿದ 70ರ ಹರೆಯದ ಚಂದ್ರಾವತಿಯವರು, ಅದೇ ವೇಳೆ ಮಂಗಳೂರು-ಮುಂಬೈ ಮತ್ಸ್ಯಗಂಧ ರೈಲು ಸಂಚರಿಸುವುದರಲ್ಲಿತ್ತು, ಇದನ್ನ ಗಮನಿಸಿ ತಕ್ಷಣ ಮನೆಗೆ ಓಡಿ ಕೆಂಪು ಬಟ್ಟೆ ತಂದು ಚಂದ್ರವತಿ ಯವರು ರೈಲಿಗೆ ಕೆಂಪು

ಮಂಗಳೂರು: ಕೆಂಪು ವಸ್ತ್ರ ತೋರಿಸಿ ರೈಲು ಅವಘಡ ತಪ್ಪಿಸಿದ ವೃದ್ಧೆ; ವ್ಯಾಪಕ ಪ್ರಶಂಸೆ Read More »

ಕೊಕ್ಕಡ: ಮನೆಯಿಂದ ತಪ್ಪಿಸಿಕೊಂಡು ಬಂದ ಹಾಸನ ಮೂಲದ ವೃದ್ಧೆಗೆ ನೆರವಾದ ಯುವಕರು

ಸಮಗ್ರ ನ್ಯೂಸ್: ಮನೆ ಬಿಟ್ಟು ತಪ್ಪಿಸಿಕೊಂಡು ಬಂದ ಹಾಸನ ಮೂಲದ ವೃದ್ದೆಯೋರ್ವರಿಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಯುವಕರು ಸಹಾಯ ಹಸ್ತ ಚಾಚಿದ ಘಟನೆ ಎ.2ರಂದು ನಡೆದಿದೆ. ಕೊಕ್ಕಡ ಗ್ರಾಮದ ಆಲಂಬಿಲ ಎಂಬಲ್ಲಿ ಹಾಸನದ ವೃದ್ಧೆಯೋರ್ವರು ಕಾಣಿಸಿಕೊಂಡಿದ್ದಾರೆ. ವಿಚಾರಿಸಿದಾಗ ಈಕೆ ಮನೆಬಿಟ್ಟು ಬಂದಿದ್ದಾಗಿ ಗೊತ್ತಾಗಿದ್ದು, ವೃದ್ದೆಯ ಹೆಸರು ಬೋರಮ್ಮ ಎಂದು ತಿಳಿದುಬಂದಿದೆ. ಬಳಿಕ ಕೊಕ್ಕಡದ ಪ್ರಸಾದ್ ಆಲಡ್ಕ, ಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ, ದೀಪಕ್ ಎಂಬವರು ಪೊಲೀಸರಿಗೆ ವಿಷಯ ತಿಳಿಸಿದ್ದು ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕೊಕ್ಕಡ: ಮನೆಯಿಂದ ತಪ್ಪಿಸಿಕೊಂಡು ಬಂದ ಹಾಸನ ಮೂಲದ ವೃದ್ಧೆಗೆ ನೆರವಾದ ಯುವಕರು Read More »

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು Read More »

ಮಂಗಳೂರು: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು

ಸಮಗ್ರ ನ್ಯೂಸ್: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11,158 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ 2,40,057 ಮತದಾರರಿದ್ದರು. ಹೊಸದಾಗಿ ಈಗ 13,487 ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ 1,15,895 ಪುರುಷರು ಮತ್ತು 1,26,447 ಮಹಿಳೆಯರ ಸಹಿತ 2,42,888 ಮತದಾರರಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆಂಪೇಗೌಡ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ಅವಧಿಯ ಚುನಾವಣೆ ಸಂದರ್ಭ 56

ಮಂಗಳೂರು: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು Read More »

ವಿಧಾನ‌ಕದನ| ಪುತ್ತೂರು ಕ್ಷೇತ್ರದಲ್ಲಿ ಹಿಂದೆಂದೂ ಇಲ್ಲದ ನಿಗೂಢತೆ| ಅಳೆದು ತೂಗಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿವೆ ಕೈ, ಕಮಲ ಪಾಳಯ

ಸಮಗ್ರ ನ್ಯೂಸ್: ರಾಜ್ಯ ಕದನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10 ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈಗಾಗಲೆ ಚುನಾಯಿತ ಪಕ್ಷಗಳು ಪ್ರಣಾಳಿಕೆ ಸೇರಿದಂತೆ ಕದನಕ್ಕೆ ಬೇಕಾದ ಅಸ್ತ್ರಗಳನ್ನು ಉಪಯೋಗಿಸಲು ತಯಾರಿಗಳನ್ನು ನಡೆದಿವೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ನಿನ್ನೆ ಮೊನ್ನೆ ಮೊಳಕೆಯೊಡೆದ ಪಕ್ಷಗಳು ಸಹ ಚುನಾವಣೆಯಲ್ಲಿ ಸ್ಪರ್ಧಿಸಲು ಆಯಾ ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ಇನ್ನು ನಿಗೂಢವಾಗಿ ಉಳಿದಿದೆ.

ವಿಧಾನ‌ಕದನ| ಪುತ್ತೂರು ಕ್ಷೇತ್ರದಲ್ಲಿ ಹಿಂದೆಂದೂ ಇಲ್ಲದ ನಿಗೂಢತೆ| ಅಳೆದು ತೂಗಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿವೆ ಕೈ, ಕಮಲ ಪಾಳಯ Read More »