ಕರಾವಳಿ

ಸುಳ್ಯ: 35 ವರ್ಷದಿಂದ ಸೇತುವೆ ನಿರ್ಮಾಣಕ್ಕೆ ಸ್ಪಂದನೆ ನೀಡದ ಜನಪ್ರತಿನಿಧಿಗಳು|ಐವರ್ನಾಡು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು(ivarnadu) ಗ್ರಾಮದಲ್ಲಿರುವ ಸೇತುವೆ ನಿರ್ಮಿಸಲು 35 ವರ್ಷದಿಂದ ಬೇಡಿಕೊಳ್ಳುತ್ತಿದ್ದರು ಜನಪ್ರತಿನಿಧಿಗಳು ಯಾವುದೆ ಸ್ಪಂದನೆ ನೀಡದ ಹಿನ್ನಲೆ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಐವರ್ನಾಡು ಗ್ರಾಮದ ಬಿರ್ಮುಕಜೆ,ಚಲ್ಲತ್ತಡಿ, ಸಾರಕೆರೆಗೆ ಹಾದು ಹೋಗುವ ರಸ್ತೆಯಲ್ಲಿರುವ ಐವರ್ನಾಡು ಗ್ರಾಮದ ಬಿರ್ಮುಕಜೆ,ಚಲ್ಲತ್ತಡಿ, ಸಾರಕೆರೆಗೆ ಹಾದು ಹೋಗುವ ರಸ್ತೆಯಲ್ಲಿರುವ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಾಣದ ಬಗ್ಗೆ ಕಳೆದ 35 ವರ್ಷದಿಂದ ಸಾಕಷ್ಟು ಬೇಡಿಕೊಳ್ಳುತ್ತಿದ್ದರು. ಆದರು ಯಾವುದೇ ಸ್ಪಂದನೆ ಕೊಡದೆ ಊರಿನ ಜನತೆಯ ಸಂಕಷ್ಟಗಳಿಗೂ ನಮಗೂ ಯಾವುದೇ ಸಂಬಂಧವೇ ಇಲ್ಲ

ಸುಳ್ಯ: 35 ವರ್ಷದಿಂದ ಸೇತುವೆ ನಿರ್ಮಾಣಕ್ಕೆ ಸ್ಪಂದನೆ ನೀಡದ ಜನಪ್ರತಿನಿಧಿಗಳು|ಐವರ್ನಾಡು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ Read More »

ಮಂಗಳೂರು:ಬೈಕ್ ಕಳ್ಳರಿಬ್ಬರ ಬಂಧನ

ಸಮಗ್ರ ನ್ಯೂಸ್: ಬೈಕ್ ಕಳ್ಳತನ ಮಾಡಿ, ಅದೇ ಬೈಕ್‌ ನಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಚಿತ್ರದುರ್ಗ ಮೂಲದ ಫಾರಿಶ್‌ ಶರ್ಮಾ(19), ಧನುಷ್‌ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ. ಮಾ.28ರಂದು ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್‌ ಸವಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಶಯಸ್ಪದವಾಗಿ ಕಂಡು ಬಂದ ಬಗ್ಗೆ ಅವರನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಈ ಎರಡು ಬೈಕ್‌ ಗಳು ಈ

ಮಂಗಳೂರು:ಬೈಕ್ ಕಳ್ಳರಿಬ್ಬರ ಬಂಧನ Read More »

ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ

ಸಮಗ್ರ ನ್ಯೂಸ್: ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿಯನ್ನು ಬದಲಾಯಿಸಬೇಕೆಂದು ಪಟ್ಟುಹಿಡಿದಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್

ದ.ಕ:ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಂದಕುಮಾರ್ ಅಭಿಮಾನಿಗಳು|ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಲು ಒತ್ತಯ Read More »

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ| ಪತಿ ಸಾವು,ಪತ್ನಿಆಸ್ಪತ್ರೆಗೆ

ಸಮಗ್ರ ನ್ಯೂಸ್: ಪತಿ, ಪತ್ನಿ ನಡುವೆ ಜಗಳ ನಡೆದು, ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಹತ್ತಿರ ಗಂಗೆತ್ಯಾರ್ ಎಂಬಲ್ಲಿ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ಚೆನ್ನಕ್ಕ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿಯೊಂದಿಗೆ ಜಗಳವಾಡಿದ ರಾಮಣ್ಣ ಗೌಡ ಚೆನ್ನಕ್ಕನಿಗೆ ಹಲ್ಲೆ ನಡೆಸಿ ಕತ್ತಿಯಿಂದ ಕಡಿದು ಗಾಯಗೊಳಿಸಿದ್ದಾರೆ. ತತ್ ಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ವೇಳೆ ರಕ್ತದ ಒತ್ತಡ ಹೆಚ್ಚಿದ ಪತಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ| ಪತಿ ಸಾವು,ಪತ್ನಿಆಸ್ಪತ್ರೆಗೆ Read More »

Puttur: ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯ ಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡಬಾರದು|ಹಿಂಜಾವೇ ಮನವಿ

Samagra news : ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ಅನ್ಯ ಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡದಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಗಳು ಮತ್ತು ಧರ್ಮಾದಾಯದತ್ತಿಗಳ ಕಾನೂನಿನ ಪ್ರಕಾರ – ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರಿಗೆ ಅಂಗಡಿ ಮುಂಗಟ್ಟುಗಳನ್ನು ಇಟ್ಟು ವ್ಯವಹಾರ ಮಾಡಲು ಅವಕಾಶ ನೀಡುವಂತಿಲ್ಲ. ಊರಿನ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಭಕ್ತ ವ್ಯಾಪಾರಿಗಳಿದ್ದರೂ ಏಲಂ ಪ್ರಕ್ರಿಯೆಯನ್ನು ನಡೆಸದೆ ಕೆಲವು ವ್ಯಾಪಾರಸ್ಥರಿಗೆ

Puttur: ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯ ಮತೀಯರಿಗೆ ವ್ಯವಹಾರಕ್ಕೆ ಅನುಮತಿ ನೀಡಬಾರದು|ಹಿಂಜಾವೇ ಮನವಿ Read More »

ಸುಳ್ಯ: ಹೊತ್ತಿ ಉರಿಯುತ್ತಿರುವ ಚಾರ್ಮತ ಕಾಡು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ ಬೆಂಕಿ ನಿಯಂತ್ರಣ ಸಾಧ್ಯವಾಗದೆ ಪಕ್ಕದ. ಊರಾದ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡು ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ. ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ

ಸುಳ್ಯ: ಹೊತ್ತಿ ಉರಿಯುತ್ತಿರುವ ಚಾರ್ಮತ ಕಾಡು Read More »

ಸುರತ್ಕಲ್ ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ

Samagra news: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ಮಂಗಳವಾರ ಸಂಜೆ ನಡೆಯಿತು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ. ಹೀಗಾಗಿ ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿ ಸುರತ್ಕಲ್ ನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗಿದೆ. ಕೊರೋನಾ ಸಮಯದಲ್ಲಿ ಚಿತಾಗಾರದ ಅವಶ್ಯಕತೆ ತುಂಬಾ ಇತ್ತು. ಈ ಕಾರಣದಿಂದ ಸುಸಜ್ಜಿತ ವಿದ್ಯುತ್

ಸುರತ್ಕಲ್ ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ Read More »

ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಸಮಗ್ರ ನ್ಯೂಸ್: ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗುಪ್ತವಾರ್ತೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದರು. ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹಲವಾರು ಪ್ರಕರಣಗಳನ್ನು ಬೇದಿಸುವಲ್ಲಿ ಯಶಸ್ವಿಯಾಗಿದ್ದರು. ಉಡುಪಿ ಜಿಲ್ಲೆಯ ಕಾಪು ಮೂಲದವರಾದ ನವೀನ್ ಚಂದ್ರ ಅವರನ್ನು ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆ

ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ Read More »

ಸುರತ್ಕಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಉಸ್ಮಾನ್ ರೈಂಬೋ ಕಣಕ್ಕೆ

Samagra news: ಸಾಮಾಜಿಕ ಮುಂದಾಳು, ರಾಜಕೀಯ ಚತುರ ಉಸ್ಮಾನ್ ರೈಂಬೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದಿದ್ದಾರೆ. ಸ್ಥಳೀಯ ಆಡಳಿತ ಚುನಾವಣೆಯಲ್ಲಿ ಈ ಹಿಂದೆ ಹಲವು ಬಾರಿ ಸ್ಪರ್ಧಿಸಿದ್ದ ಉಸ್ಮಾನ್ ರೈಂಬೋ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಎಂಇಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಸಮಾಜಸೇವೆ, ಸಾರ್ವಜನಿಕ ರಂಗಗಳಲ್ಲಿ ಗುರುತಿಸಿಕೊಂಡಿರುವ ಉಸ್ಮಾನ್ ರೈಂಬೋ ಸುರತ್ಕಲ್ ಕ್ಷೇತ್ರದಿಂದ ಕಣಕ್ಕಿಳಿದು ಜನಸೇವೆ ಮಾಡುವ ಇರಾದೆ ಹೊಂದಿದ್ದಾರೆ.

ಸುರತ್ಕಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಉಸ್ಮಾನ್ ರೈಂಬೋ ಕಣಕ್ಕೆ Read More »

ಪುತ್ತೂರು: ನೀರಿನ ಟ್ಯಾಂಕ್ ಒಳಗೆ ಯುವಕನ ಮೃತದೇಹ ಪತ್ತೆ

Samagra news: ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಅರಿಯಡ್ಕದಿಂದ ವರದಿಯಾಗಿದೆ. ಮೃತರನ್ನು ಪುತ್ತೂರು(puttur) ತಾಲೂಕಿನ ಮಾಡ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿನ ನಿವಾಸಿ ದಿನೇಶ್ (18) ಎಂದು ಗುರುತಿಸಲಾಗಿದೆ. ದಿನೇಶ್ ರಿಗೆ ಮದ್ಯಪಾನದ ಚಟವಿತ್ತು ಎನ್ನಲಾಗಿದ್ದು, ಮೂರು ದಿನಗಳ ಹಿಂದೆ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಇಲ್ಲಿನ ಪಂಚಾಯತ್ ನೀರು ಸರಬರಾಜಿನ ಓವರ್ ಹೆಡ್ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ವಿದ್ಯುತ್ ಸಮಸ್ಯೆಯ ಕಾರಣದಿಂದಾಗಿ ಕಳೆದ ಮೂರು ದಿನಗಳಿಂದ ಈ

ಪುತ್ತೂರು: ನೀರಿನ ಟ್ಯಾಂಕ್ ಒಳಗೆ ಯುವಕನ ಮೃತದೇಹ ಪತ್ತೆ Read More »