ಕರಾವಳಿ

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾಗಿದ್ದ ಪಡೀಲ್‌ನಲ್ಲಿ ನಿರ್ಮಿಸಿರುವ ಸುಸಜ್ಜಿತ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ “ಪ್ರಜಾ ಸೌಧ’ದ ಉದ್ಘಾಟನೆಯನ್ನು ಇಂದು ಮೇ 16 ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಎಲ್ಲ ಇಲಾಖೆಗಳು ಈ ನೂತನ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿವೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆ ಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾಣವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮೇ 16ರಂದು ಮಧ್ಯಾಹ್ನ 3.20ಕ್ಕೆ […]

ಇಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಉದ್ಘಾಟನೆ| ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ Read More »

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..!

ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದರು. ಆದ್ರೇ ತಮ್ಮ ಮದುವೆಗೆ ಖುದ್ದು ತಂದೆಯನ್ನೇ ಕರೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಖುದ್ದು ಈ ಬಗ್ಗೆ ಮಾಧ್ಯಮಗಳ ಮುಂದೆ ಬಂದು ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಮಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೀಗ ಈ ಪ್ರಕರಣಕ್ಕೆ ಚೈತ್ರಾ ಕುಂದಾಪುರ ಟ್ವಿಸ್ಟ್ ಹಾಕಿದ್ದಾರೆ. ತಂದೆಯ ಮಾತು ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..! Read More »

ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು| ತಂದೆಯಿಂದ ಆರೋಪ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ವಿವಾಹ ನೆರವೇರಿತು. ಸದ್ದಿಲ್ಲದೆ ಇವರ ವಿವಾಹ ವಿಚಾರ ಕೇಳಿ ಅಭಿಮಾನಿಗಳಿಗೆ ಶಾಕ್ ಆಗಿದ್ದಂತ್ತು ನಿಜ. ಇದೀಗ  ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ದೊಡ್ಡ ಆರೋಪ ಒಂದನ್ನು ಮಾಡಿದ್ದಾರೆ. ‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ’ ಎಂದು ಅವರು ಆರೋಪಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ

ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು| ತಂದೆಯಿಂದ ಆರೋಪ Read More »

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸುತ್ತಿರುವಂತ ಆಪರೇಷನ್ ಸಿಂಧೂರ್ ಕುರಿತಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಧಿಕ್ಕಾರ ಆಪರೇಷನ್ ಸಿಂಧೂರ್ ಎಂಬುದಾಗಿ ದೇಶ ವಿರೋಧಿ ಪೋಸ್ಟ್ ಮಾಡಿದ್ದು, ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವಂತ ರೇಷ್ಮಾ ಎಂಬ ವಿದ್ಯಾರ್ಥಿನಿಯೇ ಹೀಗೊಂದು ದೇಶ ವಿರೋಧಿ ಪೋಸ್ಟ್ ನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಕಿರೋದು. ನನ್ನ ಮನೆಯ ದೀಪಕ್ಕೆ ಅವನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ.

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ Read More »

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು. ಕಾಲೇಜಿನಲ್ಲಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ Read More »

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಮೇ 1 ರಂದು ನಡೆದಿದೆ. ಇದೀಗ ತನಿಖೆಯು ನಡೆಯುತ್ತಿದ್ದು ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ Read More »

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ. ‘ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ Read More »

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು(ಮೇ.2) ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಆಗಿದ್ದರು. ಪ್ರವೀಣ್ ನೆಟ್ಟಾರು ಕೊಲೆಯ ಪ್ರತೀಕಾರವಾಗಿ ನಡೆದಿದ್ದಂತ ಕೊಲೆ ಫಾಜಿಲ್ ಆಗಿತ್ತು. ಇಂದು ಈ ಪ್ರಕರಣ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಲವು, ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಸುಹಾಸ್ ಶೆಟ್ಟಿ

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ Read More »

ಮಂಗಳೂರಿನ ಯುವತಿಯಿಂದ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್| ವೈದ್ಯೆ ವಿರುದ್ಧ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಮಂಗಳೂರಿನ ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರಿನ ಯುವತಿಯಿಂದ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್| ವೈದ್ಯೆ ವಿರುದ್ಧ ಎಫ್ಐಆರ್ ದಾಖಲು Read More »