ಕರಾವಳಿ

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ”

ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 14ರ ಹರೆಯದ “ರಾಣಿ’ ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ. ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ ಮರಿಗಳಿಗೆ ಹಾಗೂ 2021ರಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಪ್ರಸ್ತುತ ಪಿಲಿಕುಲ ಮೃಗಾಲಯ ದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ 4 ಗಂಡು ಮತ್ತು 4 ಹೆಣ್ಣು ಹುಲಿಗಳಿವೆ. ಈಗ ಜನಿಸಿದ ಮರಿಗಳ ಲಿಂಗವನ್ನು ಎರಡು ತಿಂಗಳ […]

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ” Read More »

ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕು ತಿಟ್ಟು ಯಕ್ಷಗಾನದ ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರು ಶನಿವಾರ(ಡಿ.14) ಸಂಜೆ ನಿಧನರಾದರು. ಅವರು ಪತಿ, ಖ್ಯಾತ ಹಿಮ್ಮೇಳ ವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಲೀಲಾವತಿ ಬೈಪಾಡಿತ್ತಾಯರು ಸರಿ ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾದವರು. ಸಾಮಾಜಿಕ ಪ್ರೋತ್ಸಾಹವಾಗಲೀ, ಮಾಧ್ಯಮಗಳ ಪ್ರಚಾರವಾಗಲೀ ಇಲ್ಲದ ಕಾಲದಲ್ಲೇ ಅವರು ಬೆಳೆದ ಬಗೆ ಅದ್ಭುತ. ಲೀಲಾವತಿ ಬೈಪಾಡಿತ್ತಾಯರ

ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ Read More »

ಕಡಬ: ಜೆಸಿ ವಲಯ ತರಬೇತುದಾರ, ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ , ಜೆಸಿ ವಲಯ ತರಬೇತುದಾರ, ಖ್ಯಾತ ನಿರೂಪಕ ಕಡಬ ತಾಲೂಕಿನ ಆಲಂಕಾರು ಸಮೀಪದ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೆ ಭಾಗಿಯಾಗಿದ್ದರು. ಡಿ.5 ರಂದು ಪ್ರದೀಪ್ ಬಾಕಿಲ ಮನೆಯ ಅಂಗಳದಲ್ಲಿ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರು ಇತ್ತೀಚೆಗಷ್ಟೇ ಶ್ರೀರಾಮಕುಂಜೇಶ್ವರ

ಕಡಬ: ಜೆಸಿ ವಲಯ ತರಬೇತುದಾರ, ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ಸಾವು Read More »

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ(ಡಿ2 ) ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಭಾರೀ ಮಳೆ ಸುರಿದಿದ್ದು ಸಂಜೆಯ ಹಲವೆಡೆ ಮುಖ್ಯ ರಸ್ತೆಗಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಇಂದು(ಡಿ.3) ಮಂಗಳವಾರಕ್ಕೆ ಅನ್ವಯವಾಗುವಂತೆ ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಂಗನವಾಡಿ, ಶಾಲೆ ಹಾಗೂ

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ Read More »

ಬೆಳ್ತಂಗಡಿ: ಸ್ನಾನಕ್ಕೆಂದು ನದಿಗೆ ಇಳಿದ ಮೂವರು ಯುವಕರು ನೀರು ಪಾಲು

ಸಮಗ್ರ ನ್ಯೂಸ್: ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ನಲ್ಲಿ ನ 27 ರಂದು ಸಂಜೆ ನಡೆದಿದೆ. ಎಡಪದವಿನ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19), ವಗ್ಗದ ಜೈಸನ್(19) ನೀರುಪಾಲಾದವರು. ವೇಣೂರು ಚರ್ಚ್‌ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಈ ಮೂವರು ಯುವಕರು ಮೂಡುಕೋಡಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು ಎನ್ನಲಾಗಿದೆ. ಮಧ್ಯಾಹ್ನ ಊಟ ಮುಗಿಸಿ ಮನೆ ಸಮೀಪದ ಕಿಂಡಿ ಅಣೆಕಟ್ಟಿನ ಸಮೀಪಕ್ಕೆ ವೀಕ್ಷಣೆಗೆಂದು ಹೋಗಿದ್ದಾರೆ. ಅಲ್ಲಿ

ಬೆಳ್ತಂಗಡಿ: ಸ್ನಾನಕ್ಕೆಂದು ನದಿಗೆ ಇಳಿದ ಮೂವರು ಯುವಕರು ನೀರು ಪಾಲು Read More »

ಭರ್ಜರಿ ಮಳೆಯ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನರೇ ಎಚ್ಚರ!

ಸಮಗ್ರ ನ್ಯೂಸ್:ಮಳೆಗಾಲ ನಿಂತು ಚಳಿಗಾಲ ಆರಂಭ ಆಗಬೇಕಿದ್ದ ಸಮಯ ಇದು, ಆದರೂ ಮಳೆ ಅಬ್ಬರ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ಭಾರಿ ಮಳೆ ಬಿದ್ದಿದ್ದು, ಈ ಹೊತ್ತಿಗೂ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ ಮತ್ತೆ ಮಳೆಯ ಅಬ್ಬರ ಕಾಟ ಕೊಡುವುದು ಗ್ಯಾರಂಟಿ ಆಗಿದೆ. ಮಳೆ ಗ್ಯಾಪ್ ಕೊಡದೆ ತನ್ನ ಅಬ್ಬರ ತೋರಿಸುತ್ತಿದ್ದು, ಜನರು ಕೂಡ ಹೀಗೆ ಭಾರಿ ಮಳೆಯ ಕಾಟಕ್ಕೆ ಬೆಚ್ಚಿ ಬಿದ್ದಿದ್ದಾರೆ. ಹವಾಮಾನ ವೈಪರಿತ್ಯದ

ಭರ್ಜರಿ ಮಳೆಯ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನರೇ ಎಚ್ಚರ! Read More »

ಕುಕ್ಕೆ ಸುಬ್ರಹ್ಮಣ್ಯ: ಲಕ್ಷದೀಪೋತ್ಸವ, ಚಂಪಾಷಷ್ಟಿ ಹಿನ್ನಲೆ| ನ.26 ರಿಂದ ಡಿ.12ರವರೆಗೆ ಪ್ರಮುಖ ಸೇವೆಗಳು ಅಲಭ್ಯ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರವರೆಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ದೇಗುಲದಲ್ಲಿ ಪ್ರಮುಖ ಸೇವೆಗಳು ವ್ಯತ್ಯಯವಾಗಲಿವೆ. ನ.25ರಿಂದ ಡಿ.12ರವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.13ರಿಂದ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಇತರ ಸೇವೆಗಳು ಎಂದಿನಂತೆ ನಡೆಯಲಿವೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ

ಕುಕ್ಕೆ ಸುಬ್ರಹ್ಮಣ್ಯ: ಲಕ್ಷದೀಪೋತ್ಸವ, ಚಂಪಾಷಷ್ಟಿ ಹಿನ್ನಲೆ| ನ.26 ರಿಂದ ಡಿ.12ರವರೆಗೆ ಪ್ರಮುಖ ಸೇವೆಗಳು ಅಲಭ್ಯ Read More »

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು, ವಿಡಿಯೋ ವೈರಲ್; ಆತ್ಮಹತ್ಯೆಗೆತ್ನಿಸಿದ ಯುವಕ

ಸಮಗ್ರ ನ್ಯೂಸ್:ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು.ಬಳಿಕ ಆತ ವಿಡಯೋದಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು, ವಿಡಿಯೋ ವೈರಲ್; ಆತ್ಮಹತ್ಯೆಗೆತ್ನಿಸಿದ ಯುವಕ Read More »

ಕೊಕ್ಕಡ: ಬೈಕಿನಲ್ಲಿ ಶಾಲಾ‌ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಪ್ರತ್ಯಕ್ಷಗೊಂಡ ಕಾಡಾನೆ| ಜೀವರಕ್ಷಣೆಗಾಗಿ ಬೈಕ್ ನಿಲ್ಲಿಸಿದ ವೇಳೆ ಬಿದ್ದು ಮೂವರಿಗೆ ಗಾಯ| ಬೈಕ್ ಧ್ವಂಸಗೊಳಿಸಿದ ಸಲಗ

ಸಮಗ್ರ ನ್ಯೂಸ್: ಶಾಲಾ ಮಕ್ಕಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಕಾಡಾನೆ ಎದುರುಗೊಂಡಿದ್ದು ಅಪಾಯ ತಪ್ಪಿಸಲು ಹೋಗಿ ಮೂವರು ಗಾಯಗೊಂಡು ಮನೆ ಸೇರಿದ ಘಟನೆ ನ.21 ರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಿಂದ ವರದಿಯಾಗಿದೆ. ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡಿದೆ. ಭಯದಿಂದ ತನ್ನ ಬೈಕನ್ನು ನಿಲ್ಲಿಸಿದಾಗ ಬೈಕಿಂದ ಬಿದ್ದ ಸವಾರ ಮತ್ತು ಅವರ

ಕೊಕ್ಕಡ: ಬೈಕಿನಲ್ಲಿ ಶಾಲಾ‌ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಪ್ರತ್ಯಕ್ಷಗೊಂಡ ಕಾಡಾನೆ| ಜೀವರಕ್ಷಣೆಗಾಗಿ ಬೈಕ್ ನಿಲ್ಲಿಸಿದ ವೇಳೆ ಬಿದ್ದು ಮೂವರಿಗೆ ಗಾಯ| ಬೈಕ್ ಧ್ವಂಸಗೊಳಿಸಿದ ಸಲಗ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ..

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋ ರೂಂ ನಲ್ಲಿ ಆಫರ್ ಗಳ ಆರನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಮೊದಲನೇ ಬಹುಮಾನ ಸೌಮ್ಯ ಬಾಯರಿ ಕೂಪನ್(ಟಿ ವಿ ಕ್ಯಾಬಿನೆಟ್) ನಂ.4782,ಎರಡನೇ ಬಹುಮಾನ ಮಾಲತಿ ವಿಟ್ಲ (microwaveoven) ಕೂಪನ್ ನಂ.5079, ಮೂರನೇ ಬಹುಮಾನ ಶ್ರೀ ರಾಮನಂದನ kanyana(dressing table) ಕೂಪನ್ ನಂ.4968. (Consolation prize) cooktop, ಕಾವ್ಯ 5065,ಉದಯ ಕನ್ಯಾನ 4951,ವಾಸಂತಿ badiyadka 5120, ವಾಸಂತಿ badiyadka 5122,ನರ್ಮದಾ ಕಲ್ಲುಗುಂಡಿ 4822,ಮೇಹಾನಾ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ.. Read More »