ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ
ಸಮಗ್ರ ನ್ಯೂಸ್: ಬೆಳ್ತಂಗಡಿ ಕಾಲೇಜು ವಿಧ್ಯಾರ್ಥಿನಿ ಅಪಹರಣದಂತಹ ಕೃತ್ಯ ಹಾಡುಹಗಲೇ ನಡೆದಿರೋದು ಪೋಲೀಸ್ ವೈಫಲ್ಯಕ್ಕೆ ಉದಾಹರಣೆ, ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲ, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ವಿಧ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿನಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಘಟನೆ ಇದು ಕೇವಲ ಒಂದು […]
ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ Read More »









