ಕರಾವಳಿ

‘ಹಿಂದೂ ಹಬ್ಬಗಳ ರಕ್ಷಣೆಗೆ ತಲವಾರು ಜೊತೆ ಜನರನ್ನು ಕಳುಹಿಸುತ್ತೇವೆ’| ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಕುಲಕರ್ಣಿ ಹೇಳಿಕೆ

ಸಮಗ್ರ ನ್ಯೂಸ್: ‘ರಾಜ್ಯ ಸರ್ಕಾರದಿಂದ ಹಿಂದೂ ಹಬ್ಬಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ನಾವೇ ಶಸ್ತ್ರ ಹಿಡಿದು ಹಬ್ಬ ಆಚರಿಸಲು ನಿರ್ಧರಿಸಿದ್ದೇವೆ. ಮುಂಬರುವ ಗಣೇಶ ಚತುರ್ಥಿ ಸಂದರ್ಭದಲ್ಲಿ, ಆಯೋಜಕರು ವಿನಂತಿಸಿದರೆ ಮೆರವಣಿಗೆಯ ರಕ್ಷಣೆಗಾಗಿ 50 ಯುವಕರನ್ನು ತಲವಾರುಸಹಿತ ಕಳುಹಿಸಲು ಸಿದ್ಧ’ ಎಂದು ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಿಮಗಷ್ಟೇ ಕಲ್ಲು ಹಿಡಿಯಲು, ತಲವಾರು ಹಿಡಿಯಲು ಬರುವುದಲ್ಲ. ಹಿಂದೂ ಸಮಾಜಕ್ಕೂ ಗೊತ್ತಿದೆ ಎಂದು ಮುಸ್ಲಿಂ ಗೂಂಡಾಗಳಿಗೆ […]

‘ಹಿಂದೂ ಹಬ್ಬಗಳ ರಕ್ಷಣೆಗೆ ತಲವಾರು ಜೊತೆ ಜನರನ್ನು ಕಳುಹಿಸುತ್ತೇವೆ’| ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಕುಲಕರ್ಣಿ ಹೇಳಿಕೆ Read More »

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಪಿಜಿ ಯುವ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ಸೆ.22 ರಂದು ನಡೆದಿದೆ. ರಾತ್ರಿ ವೇಳೆ ಮದ್ಯದ ಅಮಲಿನಲ್ಲಿದ್ದ ವೈದ್ಯನ ವಿಡಿಯೋ ಮಾಡಿ ರೋಗಿಗಳ ಸಂಬಂಧಿಕರು ತರಾಟೆಗೆತ್ತಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವ ವೈದ್ಯ ಕುಡಿದು ಎಲ್ಲಿಯೋ ಬಿದ್ದು ಬಟ್ಟೆಯೆಲ್ಲಾ ಸಂಪೂರ್ಣ ಕೆಸರು ಮಣ್ಣು ಮೆತ್ತಿಕೊಂಡಿದೆ. ಅದೇ ರೀತಿಯಲ್ಲಿ ಡಾಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್ Read More »

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ Read More »

ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

ಸಮಗ್ರ ನ್ಯೂಸ್: ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು 100 ವರ್ಷಕ್ಕೂ ಹಳೆಯದಾದ ಈ ಟೌನ್ ಬ್ಯಾಂಕ್ ಕೋಟಿಗೂ ಮಿಕ್ಕಿದ ವ್ಯವಹಾರವನ್ನು ಮಾಡುತ್ತಿದೆ. ಆದರೆ ಈವರೆಗೆ ಈ ಬ್ಯಾಂಕ್ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿಲ್ಲ. ಬ್ಯಾಂಕ್ ನ ಸಿಬ್ಬಂದಿಗಳ ಆಯ್ಕೆ ಮತ್ತು ಇತರ ಆಯ್ಕೆಗಳಿಗೆ

ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ Read More »

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಕುಂಟಿಕಾನದಲ್ಲಿ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್‌ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು

ಸಮಗ್ರ ವಾರ್ತೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಸಚಿನ್ ಎಂದು ತಿಳಿದುಬಂದಿದೆ. ಈತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದ. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡು, ಕುಳಿತಲ್ಲಿಯೇ

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು Read More »

ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವರು ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47ವ.) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇಅವರು ಮದ್ಯಪಾನ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ . ಹೀಗಾಗಿ ದಂಪತಿಗಳ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತನ್ನ ತಾಯಿ ಮನೆಗೆ ಹೋಗಿದ್ದರು.

ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ Read More »

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾದ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ Read More »

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾದ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ Read More »

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಆಯ್ಕೆ ಆಗಿದ್ದಾರೆ. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಚುನಾವಣೆ ನಡೆದಿದ್ದು, ಮೇಯರ್ ಹುದ್ದೆಗೆ ಎಸ್ ಸಿ ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು. ಒಟ್ಟು 60 ವಾರ್ಡ್ ಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ Read More »