ಪುತ್ತೂರು: ಮುಸ್ಲಿಂ ಮೀಸಲಾತಿ ರದ್ಧತಿ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ
ಸಮಗ್ರ ನ್ಯೂಸ್ : ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ.
ಪುತ್ತೂರು: ಮುಸ್ಲಿಂ ಮೀಸಲಾತಿ ರದ್ಧತಿ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ Read More »










