ಕರಾವಳಿ

ಪುತ್ತೂರು: ಮುಸ್ಲಿಂ ಮೀಸಲಾತಿ ರದ್ಧತಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಸಮಗ್ರ ನ್ಯೂಸ್ : ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ.

ಪುತ್ತೂರು: ಮುಸ್ಲಿಂ ಮೀಸಲಾತಿ ರದ್ಧತಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ Read More »

ಕಡಬ: ಹೃದಯಾಘಾತಕ್ಕೆ ಯೋಧ ಬಲಿ| ಇಂದು(ಮಾ.28) ಹುಟ್ಟೂರಿಗೆ ಲಿಜೇಶ್ ಪಾರ್ಥಿವ ಶರೀರ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ‌ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಯೋಧ ಲಿಜೇಶ್ ಕುರಿಯನ್ ಪಾರ್ಥಿವ ಶರೀರ‌‌ ಇಂದು ಹುಟ್ಟೂರಿಗೆ ಬರಲಿದೆ. ಲಿಜೇಶ್ ಮಾ.26 ರಂದು ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕುಟ್ರುಪ್ಪಾಡಿ ತರಪ್ಪೇಳ್‌ ನಿವಾಸಿ ಜೋನಿ ಎಂಬವರ ಮಗನಾಗಿರುವ ಲಿಜೇಶ್ ತಮ್ಮ ಪತ್ನಿ ಜೋಮಿತಾ, ಒಂದು ವರ್ಷದ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. “ಲಿಜೇಶ್ ಪಾರ್ಥಿವ ಶರೀರ ಇಂದು ಬೆಳಗ್ಗೆ ಕಡಬ ತಲುಪಲಿದೆ. 11:30ಕ್ಕೆ ಕುಟ್ರುಪ್ಪಾಡಿ ಸಂತ ಮೇರಿಸ್ ಕ್ಯಾಥೋಲಿಕ್

ಕಡಬ: ಹೃದಯಾಘಾತಕ್ಕೆ ಯೋಧ ಬಲಿ| ಇಂದು(ಮಾ.28) ಹುಟ್ಟೂರಿಗೆ ಲಿಜೇಶ್ ಪಾರ್ಥಿವ ಶರೀರ Read More »

ಮಂಗಳೂರು: ಅಡ್ಯಾರ್ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ| ಕೋಟ್ಯಾಂತರ ರೂ. ನಷ್ಟ

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಹೊರವಲಯದಲ್ಲಿರುವ ಅಡ್ಯಾರ್ ನ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು (ಮಾ.28) ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ

ಮಂಗಳೂರು: ಅಡ್ಯಾರ್ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ| ಕೋಟ್ಯಾಂತರ ರೂ. ನಷ್ಟ Read More »

ಬಂಟ್ವಾಳ: ಬರೋಬ್ವರಿ 4.33 ಲಕ್ಷ ರೂ ಗಳಿಗೆ ಹರಾಜಾಯ್ತು ಹಲಸು| Jack Fruit ನಿಂದ ಹೊಡೆದ ಜಾಕ್ ಪಾಟ್!!

ಸಮಗ್ರ ನ್ಯೂಸ್: ಧಾರ್ಮಿಕ ಕ್ಷೇತ್ರದಲ್ಲಿ ಕಾಣಿಕೆಯಾಗಿ ಹರಕೆ ರೂಪದಲ್ಲಿ ಬಂದ ವಸ್ತುಗಳನ್ನು ಹರಾಜು ಮಾಡುವುದು ಸಾಮಾನ್ಯ.ಇದು ದೇಶಾದ್ಯಂತ ಹಲವು ಭಾಗಗಳಲ್ಲಿ ನಡೆಯುತ್ತದೆ. ದೇವರ ಕಾಣಿಕೆಯಾಗಿ ಬರುವ ಇಂತಹ ವಸ್ತುಗಳನ್ನು ಕೊಳ್ಳುವುದಕ್ಕೆ ಭಕ್ತರೂ ಕೂಡ ತುಂಬಾ ಆಸಕ್ತಿ ತೋರಿಸುತ್ತಾರೆ. ಆ ವಸ್ತುವಿನ ಮೂಲಬೆಲೆ ಲೆಕ್ಕಿಸದೇ ನೂರುಪಟ್ಟು, ಸಾವಿರಪಟ್ಟು ಹಣ ನೀಡಿ ಕೊಳ್ಳುತ್ತಾರೆ. ಇಂತಹುದೇ ಒಂದು ‌ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು ಕಾಣಿಕೆಯಾಗಿ ಬಂದಿದ್ದ ಹಲಸಿನ ಹಣ್ಣು ಭರ್ಜರಿ ಮೊತ್ತಕ್ಕೆ ಹರಾಜಾಗಿದೆ. ಮೂಲರಪಟ್ಣ ಮಸೀದಿಯಲ್ಲಿ ಭಕ್ತನೊಬ್ಬ ಹರಾಜಿನಲ್ಲಿ

ಬಂಟ್ವಾಳ: ಬರೋಬ್ವರಿ 4.33 ಲಕ್ಷ ರೂ ಗಳಿಗೆ ಹರಾಜಾಯ್ತು ಹಲಸು| Jack Fruit ನಿಂದ ಹೊಡೆದ ಜಾಕ್ ಪಾಟ್!! Read More »

ಪುತ್ತೂರು ಬಸ್ ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ

ಸಮಗ್ರ ನ್ಯೂಸ್: ‘ತುಳುನಾಡಿನ ಅವಳಿ ವೀರರಾದ ಕೋಟಿ- ಚೆನ್ನಯರ ಹೆಸರನ್ನು ಪುತ್ತೂರಿನ ಬಸ್‌ ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸವನ್ನು ಸರ್ಕಾರ ಮಾಡಿದೆ’ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್‌ ನಿಲ್ದಾಣಕ್ಕೆ ಭಾನುವಾರ ‘ಕೋಟಿ ಚೆನ್ನಯ ಬಸ್‌ ನಿಲ್ದಾಣ’ ನಾಮಕರಣ ಸಮಾರಂಭದಲ್ಲಿ ನಾಮಫಲಕವನ್ನು ಅನಾವರಣಗೊಳಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೋಟ ಚೆನ್ನಯರು ಒಂದು ಜಾತಿಗೆ ಸೀಮಿತರಾದವರಲ್ಲ.

ಪುತ್ತೂರು ಬಸ್ ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ Read More »

ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ| ದಾಳಿ‌ ನಡೆಸಿದ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ಆಯೋಜಿಸಲಾಗಿದ್ದ ಹೋಳಿ ಆಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದು, ಕಾರ್ಯಕರ್ತರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಳಿ ಆಚರಣೆಯ ನಡೆಸಲಾದ ಈ ಕಾರ್ಯಕ್ರಮದ ‘ಡಿಜೆ ಪಾರ್ಟಿ’ ಜೊತೆಗೆ ಯುವಕ ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಂಘ ಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಸ್ಥಳದಲ್ಲಿದ್ದ ಹೋಳಿ ಸಂಭ್ರಮದ ಬ್ಯಾನರ್ ಹರಿದು

ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ| ದಾಳಿ‌ ನಡೆಸಿದ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧಿಸಿ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ ಮಾಡಿದೆ. ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ಸಭೆಗಳನ್ನು ನಡೆಸಲು ಇದನ್ನು ಬಳಸುತ್ತಿದ್ದರು.ಜನರಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಈ ಕಛೇರಿಯನ್ನು ಮಾಡಲ್ಪಟ್ಟಿದೆ, ಆ ಮೂಲಕ ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಈ ಎಲ್ಲಾ ಆರೋಪದಡಿಯಲ್ಲಿ ಎನ್ಐಎ ಇನ್ಸ್‌ಪೆಕ್ಟರ್

ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ Read More »

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಪ್ರಕರಣ| ಮೂವರ ದಾರುಣ ಸಾವು

ಸಮಗ್ರ ನ್ಯೂಸ್: ಕೆಲಸ‌ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸಹಿತ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶನಿವಾರ ನಗರದ ಗಾಂಧಿನಗರ ಆಲೆಟ್ಟಿ ರಸ್ತೆ ಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಅಬೂಬಕ್ಕರ್ ಎಂಬವರ ಮನೆಯ ಹಿಂದೆ ದೊಡ್ಡ ಗುಡ್ಡವಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿತೆಂದು ತಿಳಿದುಬಂದಿದೆ. ಸದ್ಯ

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಪ್ರಕರಣ| ಮೂವರ ದಾರುಣ ಸಾವು Read More »

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ| ಓರ್ವನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೆಲಸ‌ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಘಟನೆ ಸುಳ್ಯ ನಗರದ ಗಾಂಧಿನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಶನಿವಾರ ನಗರದ ಗಾಂಧಿನಗರ ಆಲೆಟ್ಟಿ ರಸ್ತೆ ಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಅಬೂಬಕ್ಕರ್ ಎಂಬವರ ಮನೆಯ ಹಿಂದೆ ದೊಡ್ಡ ಗುಡ್ಡವಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ| ಓರ್ವನ ಮೃತದೇಹ ಪತ್ತೆ Read More »

ಸುಳ್ಯದ ಮಹಿಳಾ ಸಮಾಜ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸಾಹಿತಿ ಭೀಮರಾವ್ ವಾಷ್ಠರ್ ರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸುಳ್ಯದ ಮಹಿಳಾ ಸಮಾಜದ ಸಭಾಂಗಣದಲ್ಲಿ ಜರುಗಿದ ಮಹಿಳಾ ಕವಿಗೋಷ್ಠಿ ಮತ್ತು ಸನ್ಮಾನ ಸಮಾರಂಭದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ನಟ , ನಿರ್ದೇಶಕ , ಸಾಹಿತಿ, ಜ್ಯೋತಿಷಿ, ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ರವರನ್ನು ಸುಳ್ಯದ ಮಹಿಳಾ ಸಮಾಜ ಹಾಗೂ ಸುಳ್ಯ ತಾಲೂಕು ಗೌಡ ಮಹಿಳಾ ಘಟಕ ಜಂಟಿಯಾಗಿ ಸನ್ಮಾನಿಸಿ ಗೌರವಿಸಿದರು . ಸನ್ಮಾನ ಸಮಾರಂಭದಲ್ಲಿ ಮಹಿಳಾ ಸಮಾಜ ಸುಳ್ಯ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ

ಸುಳ್ಯದ ಮಹಿಳಾ ಸಮಾಜ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸಾಹಿತಿ ಭೀಮರಾವ್ ವಾಷ್ಠರ್ ರಿಗೆ ಗೌರವ ಸನ್ಮಾನ Read More »