ಕರಾವಳಿ

ಸುಳ್ಯ: ರಸ್ತೆ ಬಿಟ್ಟು ಗುಡ್ಡವೇರಿದ ಕಾರು!

ಸಮಗ್ರ ನ್ಯೂಸ್: ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬಿಟ್ಟು ಗುಡ್ಡ‌ ಏರಿ ಪಲ್ಟಿಯಾದ ಘಟನೆ ಮಾ. 21 ರ ಸಂಜೆ ಮಾಣಿ – ಮೈಸೂರು ರಾ.ಹೆದ್ದಾರಿಯ ಅಡ್ಕಾರ್ ಬಳಿ ಸಂಭವಿಸಿದೆ. ಕಾರಿನಲ್ಲಿ 4 ಜನ ಪ್ರಯಾಣಿಕರು ಇದ್ದು ಕಾಸರಗೋಡಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸುಳ್ಯ: ರಸ್ತೆ ಬಿಟ್ಟು ಗುಡ್ಡವೇರಿದ ಕಾರು! Read More »

ಸುರತ್ಕಲ್: “ಯುವಶಕ್ತಿಯ ಸಮಾಜಪರ ಕಾಳಜಿಯನ್ನು ಬೆಂಬಲಿಸಬೇಕಿದೆ”
-ಇನಾಯತ್ ಅಲಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಕ್ರೀಡಾಕೂಟ ಇತ್ತೀಚಿಗೆ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಮಾತಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು, “ಯುವಜನರು ಸೇವಾಶಿಖರ್ ನಂತಹ ಸಂಘಟನೆಯನ್ನು ಕಟ್ಟಿಕೊಂಡು ನಶಿಸುತ್ತಿರುವ ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಯನ್ನು ಇನ್ನಷ್ಟು ಬೆಳೆಸಲು ಪಣ ತೊಡಬೇಕು. ಸಮಾಜ ಸೇವೆಯಲ್ಲಿ ಹೆಸರು ಪಡೆದಿರುವ ಸಂಘಟನೆಗೆ ನಾವೆಲ್ಲರೂ ಬೆಂಬಲ ನೀಡಬೇಕು” ಎಂದರು. ಕ್ಯಾಪ್ಟನ್

ಸುರತ್ಕಲ್: “ಯುವಶಕ್ತಿಯ ಸಮಾಜಪರ ಕಾಳಜಿಯನ್ನು ಬೆಂಬಲಿಸಬೇಕಿದೆ”
-ಇನಾಯತ್ ಅಲಿ
Read More »

ಪುತ್ತೂರು: ಹಾವಿನ ಕಡಿತದ ವಿಷ ಹೀರಿ ಅಮ್ಮನ ರಕ್ಷಿಸಿದ ಮಗಳು| ಜೀವ ಒತ್ತೆ ಇಟ್ಟು ತಾಯಿಯ ಕಾಪಾಡಿದ ಧೀರ ಪುತ್ರಿ

ಸಮಗ್ರ ನ್ಯೂಸ್ : ಅಮ್ಮನಿಗೆ ಹಾವು ಕಡಿದ ವೇಳೆ ಆಕೆಯ ಜೀವ ಉಳಿಸಲು ಆಕೆ ಮಗಳೊಬ್ಬಳು ಸಾಹಸ ಮೆರೆದ ಘಟನೆಯೊಂದು ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿಂದ ವರದಿಯಾಗಿದೆ. ಮಾಡಾವಿನ ಶ್ರಮ್ಯ ರೈ ಎಂಬ ಯುವತಿಯೊಬ್ಬಳು ತನ್ನ ಅಮ್ಮನಿಗೆ ಹಾವು ಕಡಿದ ವೇಳೆ ಧೈರ್ಯ ತುಂಬಿ ಬಾಯಿಂದ ಕಚ್ಚಿ ವಿಷ ತೆಗೆದು ಅಮ್ಮನ ಜೀವವನ್ನು ಕಾಪಾಡಿದ್ದಾಳೆ. ಇದು ಕರಾವಳಿಯಲ್ಲಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆಯ್ಯೂರು ಗ್ರಾಮ ಪಂಚಾಯತ್‌ ಸಮಸ್ಯೆ ಮಮತಾ ರೈ ಎಂಬವರು ತಮ್ಮ ಅಡಿಕೆ ತೋಟದಲ್ಲಿ ಕೆಲಸ

ಪುತ್ತೂರು: ಹಾವಿನ ಕಡಿತದ ವಿಷ ಹೀರಿ ಅಮ್ಮನ ರಕ್ಷಿಸಿದ ಮಗಳು| ಜೀವ ಒತ್ತೆ ಇಟ್ಟು ತಾಯಿಯ ಕಾಪಾಡಿದ ಧೀರ ಪುತ್ರಿ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಆಮ್‌ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಕುರಿತ ಮೊದಲ ಇಂದು ಬಿಡುಗಡೆ ಮಾಡಲಾಯಿತು. ಒಟ್ಟು 80 ಜನ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್‌ಗಳ ಮತಗಳನ್ನು ಕಸಿಯಲು ಸಿದ್ಧವಾಗಿದೆ. ಇದರಲ್ಲಿ ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್‌ ನಿಡಲಾಗಿದೆ. ತುರುವೇಕೆರೆಯಿಂದ

ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ಮಂಗಳೂರು: ತಂದೆ- ಮಗಳನ್ನು ಬಲಿ ಪಡೆದ ಯಮಸ್ವರೂಪಿ ಟಿಪ್ಪರ್

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಮಂಗಳೂರು ನಗರದ ನಂತೂರು ಸರ್ಕಲ್ ನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಂದೆ – ಮಗಳು ಎನ್ನಲಾಗಿದೆ. ಘಟನೆ ನಡೆದ ಬೆನ್ನಲ್ಲೆ ಸ್ಥಳೀಯರು ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ

ಮಂಗಳೂರು: ತಂದೆ- ಮಗಳನ್ನು ಬಲಿ ಪಡೆದ ಯಮಸ್ವರೂಪಿ ಟಿಪ್ಪರ್ Read More »

ಅಮೇರಿಕಾ ದೇಶಕ್ಕೂ ವಂಚಿಸಿದ ನಿತ್ಯಾನಂದ| ಕಪೋಲ‌ಕಲ್ಪಿತ ಕೈಲಾಸವಾಸಿಯ(!) ಮತ್ತೊಂದು ಮುಖವಾಡ ಬಯಲು

ಸಮಗ್ರ ನ್ಯೂಸ್: ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೇವಲ ಕಾಲ್ಪನಿಕವಾಗಿರುವ ಕೈಲಾಸ ದೇಶವನ್ನು ಸ್ವಾಮಿ ನಿತ್ಯಾನಂದ ತನ್ನ ಭಕ್ತಗಣದ ಮೂಲಕ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಸಹಯೋಗ ಒಪ್ಪಂದ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ. ‘ಸಿಸ್ಟರ್ ಸಿಟಿ’ ಎಂದು ಇದಕ್ಕೆ ಆತ ಹೆಸರು ಕೊಟ್ಟಿದ್ದು ನೇವರ್ಕ್, ರಿಚ್ಮಂಡ್,

ಅಮೇರಿಕಾ ದೇಶಕ್ಕೂ ವಂಚಿಸಿದ ನಿತ್ಯಾನಂದ| ಕಪೋಲ‌ಕಲ್ಪಿತ ಕೈಲಾಸವಾಸಿಯ(!) ಮತ್ತೊಂದು ಮುಖವಾಡ ಬಯಲು Read More »

ಅಯೋಧ್ಯಗೆ ರವಾನೆಯಾಯ್ತು ಕಾರ್ಕಳದಿಂದ ಕೃಷ್ಣಶಿಲೆ| ಶ್ರೀರಾಮನ ಮೂರ್ತಿ‌ ಕೆತ್ತನೆಗೆ ಕರಾವಳಿಯ ಶಿಲೆ‌ ಬಳಕೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ಕರಾವಳಿಗರಿಗೆ ಹೆಮ್ಮೆಯಾಗಿದೆ. ಮಾ.17ರಂದು ಕಾರ್ಕಳದ ಈದುವಿನಿಂದ ಕೃಷ್ಣಶಿಲೆ‌ ಅಯೋಧ್ಯೆಗೆ ರವಾನೆಯಾಗಿದ್ದು, ನೂರಾರು ಭಕ್ತರು ಭಕ್ತಿಭಾವದಿಂದ ಶಿಲೆಯನ್ನು ಪೂಜಿಸಿ,

ಅಯೋಧ್ಯಗೆ ರವಾನೆಯಾಯ್ತು ಕಾರ್ಕಳದಿಂದ ಕೃಷ್ಣಶಿಲೆ| ಶ್ರೀರಾಮನ ಮೂರ್ತಿ‌ ಕೆತ್ತನೆಗೆ ಕರಾವಳಿಯ ಶಿಲೆ‌ ಬಳಕೆ Read More »

ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತ ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ಪೊಲೀಸ್‌ ಠಾಣಾ ಉಪನಿರೀಕ್ಷಕ ದಿಲೀಪ್‌ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಸುಳ್ಯ ನಗರದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತುಗಳ ಜಾಲ ಕಾರ್ಯಾಚರಣೆ ನಡೆಸುತ್ತಿದೆ ಎಂದು ಈ ಹಿಂದೆಯೇ ‘ಸಮಗ್ರ ಸಮಾಚಾರ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಪೊಲೀಸರು

ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತ ಅರೆಸ್ಟ್ Read More »

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಹಾಗು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ತಿಳಿಸಲಾಗಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ. ಉತ್ತರ ಒಳನಾಡಿನ

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ Read More »

ಮಂಗಳೂರು: ಚೂರಿಯಿಂದ ಇರಿದು ಮಹಿಳೆಯ ಹತ್ಯೆ

ಸಮಗ್ರ ನ್ಯೂಸ್: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಈ ಸಂದರ್ಭ

ಮಂಗಳೂರು: ಚೂರಿಯಿಂದ ಇರಿದು ಮಹಿಳೆಯ ಹತ್ಯೆ Read More »