ಕರಾವಳಿ

ಸುಳ್ಯ: ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ| ಇಂದು (ಮಾ.18) ನಾಲ್ಕೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ

ಸಮಗ್ರ ನ್ಯೂಸ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಮಾ. 18ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಡಿಸಿಯವರೊಂದಿಗೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಮಸ್ಥರು ತಮ್ಮ ಅಹವಾಲು ಹಾಗೂ ಸಮಸ್ಯೆಗಳ‌

ಸುಳ್ಯ: ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ| ಇಂದು (ಮಾ.18) ನಾಲ್ಕೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ Read More »

ಕಡಬ: ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ರಬ್ಬರ್ ಮರ ಟ್ಯಾಪಿಂಗ್ ಮಾಡುವ ಕತ್ತಿ ಎದೆಗೆ ಹೊಕ್ಕು ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಎಂದು ಗುರುತಿಸಲಾಗಿದೆ. ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಡವಿ ಬಿದ್ದಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಅವರ ಪತಿ

ಕಡಬ: ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ದುರ್ಮರಣ Read More »

ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿದೆ. ಹೈಕಮಾಂಡ್ ಪಕ್ಷವನ್ನು ಗೆಲ್ಲಿಸಲು ಜನ ಮ‌ನವೊಲಿಸಲು ಮುಂದಾದರೆ ಇನ್ನೊಂದು ಕಡೆ ಟಿಕೆಟ್ ಆಕಾಂಕ್ಷಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಕೆಲವರ ಹೆಸರುಗಳು ಕೇಳಿ ಬಂದಿದ್ದು ಇನ್ನು ಕೆಲವರು ಸದ್ದಿಲ್ಲದೆ ಹೈಕಮಾಂಡ್ ಬಾಗಿಲಲ್ಲಿ ಸಾಲು ನಿಂತಿರುವುದು ಪರದೆಯ ಹಿಂದೆ ಕಾಣುವ ನೆರಳಿನಂತಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹೆಸರು ಕೇಳಿ ಬಂದಿದ್ದು ಇಬ್ಬರಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲವಾಗಿದೆ. ಈ

ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ Read More »

ಕಡಬ: ಕಾಡಾನೆ ಹಾವಳಿ ಬೆನ್ನಲ್ಲೇ ಚಿರತೆ ಕಾಟ| ಆಡನ್ನು ಹೊತ್ತೊಯ್ದು ತಿಂದು ತೇಗಿದ ಚಿರತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಉಪಟಳ ಜೋರಾಗಿದೆ. ಇತ್ತೀಚೆಗಷ್ಟೇ ರೆಂಜಿಲಾಡಿಯಲ್ಲಿ ಇಬ್ಬರನ್ನು ಕಾಡಾನೆ ಬಲಿತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಕಾಡಾನೆಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು, ಕೃಷಿ ಭೂಮಿಯನ್ನು ನಾಶ ಪಡಿಸುತ್ತಿದೆ. ಇದರಿಂದ ಸ್ಥಳೀಯರು ತೀವ್ರ ಆತಂಕದಲ್ಲಿದ್ದು ಜೀವ ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಬ್ರಹ್ಮಣ್ಯದಲ್ಲಿ ಚಿರತೆಯೊಂದು ಮನೆ ಗೇಟ್ ಬಳಿ ಆಟವಾಡಿಕೊಂಡಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ವರದಿಯಾಗಿತ್ತು. ಇದೀಗ ಆಡೊಂದನ್ನು ಚಿರತೆ ಬೇಟೆಯಾಡಿ ದೇಹವನ್ನು ಅರ್ಧಂಬರ್ಧ ತಿಂದು ತೇಗಿ ಮರದ ಗೆಲ್ಲಿಗೆ ನೇತು ಹಾಕಿರುವ ಘಟನೆ ಕಡಬ

ಕಡಬ: ಕಾಡಾನೆ ಹಾವಳಿ ಬೆನ್ನಲ್ಲೇ ಚಿರತೆ ಕಾಟ| ಆಡನ್ನು ಹೊತ್ತೊಯ್ದು ತಿಂದು ತೇಗಿದ ಚಿರತೆ Read More »

ಪುತ್ತೂರು: ನಗರಸಭಾ ಸದಸ್ಯ ನೇಣಿಗೆ ಶರಣು

ಸಮಗ್ರ ನ್ಯೂಸ್:ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಗರಸಭಾ ಸದಸ್ಯರಾದ ಊರಮಾಲು ನಿವಾಸಿಯಾದ ಶಿವರಾಮ್ ಸಪಲ್ಯ ಮೃತ ವ್ಯಕ್ತಿ ಎಂದು ಎಂದು ಗುರುತಿಸಲಾಗಿದೆ. ಇವರ ಪತ್ನಿ ಹತ್ತಿರ ಮನೆಗೆ ಹೋಗಿ ಮನೆಗೆ ಮರಳುವ ವೇಳೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಫೋನ್ ಮಾಡುವ ವೇಳೇ ಫೋನನ್ನು ಸ್ವೀಕರಿಸಲಿಲ್ಲ. ಅನುಮಾನಗೊಂಡ ಪತ್ನಿ ಮನೆಯೊಳಗೆ ತೆರಳಿದಾಗ ಶಿವರಾಮ್ ರವರು ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು

ಪುತ್ತೂರು: ನಗರಸಭಾ ಸದಸ್ಯ ನೇಣಿಗೆ ಶರಣು Read More »

ಪುತ್ತೂರು : ಪೆಲ೯ಂಪಾಡಿಯ ಸಕಾ೯ರಿ ಶಾಲೆಯ ಆವರಣದೊಳಗೆ ಅಕ್ರಮ ಪ್ರವೇಶ, ಆಸ್ತಿಗೆ ಹಾನಿ| ದೂರು ದಾಖಲು

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಪೆಲ೯ಂಪಾಡಿಯಲ್ಲಿರು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುನಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ಪ್ರಮೋದ್ ಕೆ.ಎಸ್., ಯಶೋದಾ ಬಾಬು ರಾಜೇಂದ್ರ, ಪವನ್ ದೊಡ್ಡಮನೆ, ಮಾಜಿ ಸದಸ್ಯರಾದ ಶಿವರಾಂ ಭಟ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀಧರ್ ಪೂಜಾರಿ, ವೆಂಕಟ್ರಮಣ

ಪುತ್ತೂರು : ಪೆಲ೯ಂಪಾಡಿಯ ಸಕಾ೯ರಿ ಶಾಲೆಯ ಆವರಣದೊಳಗೆ ಅಕ್ರಮ ಪ್ರವೇಶ, ಆಸ್ತಿಗೆ ಹಾನಿ| ದೂರು ದಾಖಲು Read More »

ಸುಳ್ಯ: ಜನಪ್ರತಿನಿಧಿಗಳ ಭರವಸೆಯಲ್ಲೇ ಉಳಿದ ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿ| ನೋಟಾ ಅಭಿಯಾನಕ್ಕೆ ನಿರ್ಧರಿಸಿದ ನಾಗರಿಕ ಹಿತರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿ ಬಗ್ಗೆ ಇದುವರೆಗೂ ನಡೆದಿರುವ ಹೋರಾಟದಂತೆ ಇದೀಗ ಮನೆ ಮನೆ ಭೇಟಿ ಮಾಡಿ ನೋಟಾ ಅಭಿಯಾನ ಪ್ರಾರಂಭ ಮಾಡುವುದಾಗಿ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆ ಹೇಳಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ವೇದಿಕೆ ಅಧ್ಯಕ್ಷರು, ಈ ವಾರದಿಂದ ಮನೆ ಮನೆ ಭೇಟಿ ಮಾಡಿ, ಈ ಬಗ್ಗೆ ಸಮಗ್ರ ಮಾಹಿತಿಗಳನ್ನು ಜನತೆ ಮುಂದಿಟ್ಟು,ನಮ್ಮ ವಾರ್ಡ್ ನ ಹಾಗೂ ರಸ್ತೆ ಫಲಾನುಭವಿಗಳು, ರಸ್ತೆ ಅಭಿವೃದ್ಧಿ ಆಗುವ ತನಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ,

ಸುಳ್ಯ: ಜನಪ್ರತಿನಿಧಿಗಳ ಭರವಸೆಯಲ್ಲೇ ಉಳಿದ ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿ| ನೋಟಾ ಅಭಿಯಾನಕ್ಕೆ ನಿರ್ಧರಿಸಿದ ನಾಗರಿಕ ಹಿತರಕ್ಷಣಾ ವೇದಿಕೆ Read More »

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ!

ಸಮಗ್ರ ನ್ಯೂಸ್: ಸುರತ್ಕಲ್(surthkal) ಜಕ್ಷನ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಕಾರ್ ಪಾರ್ಕಿಂಗ್ ಸ್ಥಳದ ಸಮೀಪದ ಮರ ಕಡಿಯುತ್ತಿದ್ದ ವೇಳೆ ಮಾಜಿ ಶಾಸಕ ಮೊಯಿದೀನ್ ಬಾವಾ(Mohiuddin Bava) ತಡೆಯೊಡ್ಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಎರಡು ಮರಗಳಿದ್ದು ಅಭಿವೃದ್ಧಿ ದೃಷ್ಟಿಯಿಂದ ಇದರ ತೆರವು ಮಾಡುವುದು ಅನಿವಾರ್ಯವಾಗಿತ್ತು. ಇಂದು ಪಾಲಿಕೆ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಬಾವಾ ಅಡ್ಡಿಪಡಿಸಿ ಮರ ಕಡಿಯದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಮೊಯಿದೀನ್

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ! Read More »

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ!

ಸಮಗ್ರ ನ್ಯೂಸ್: ಸುರತ್ಕಲ್(surthkal) ಜಕ್ಷನ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಕಾರ್ ಪಾರ್ಕಿಂಗ್ ಸ್ಥಳದ ಸಮೀಪದ ಮರ ಕಡಿಯುತ್ತಿದ್ದ ವೇಳೆ ಮಾಜಿ ಶಾಸಕ ಮೊಯಿದೀನ್ ಬಾವಾ(Mohiuddin Bava) ತಡೆಯೊಡ್ಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಎರಡು ಮರಗಳಿದ್ದು ಅಭಿವೃದ್ಧಿ ದೃಷ್ಟಿಯಿಂದ ಇದರ ತೆರವು ಮಾಡುವುದು ಅನಿವಾರ್ಯವಾಗಿತ್ತು. ಇಂದು ಪಾಲಿಕೆ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಬಾವಾ ಅಡ್ಡಿಪಡಿಸಿ ಮರ ಕಡಿಯದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಮೊಯಿದೀನ್

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ! Read More »

Bantwal illegal mining banned| ಹಿಂಜಾವೇ ಹೋರಾಟಕ್ಕೆ ಜಯ| ಬಂಟ್ವಾಳದ ಕಾರಿಂಜೇಶ್ವರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಿಸಿ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ.ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ. ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂದು ಹಿಂಜಾವೇ ಹಾಗೂ ಇನ್ನಿತರ ಸಂಘಟನೆಗಳು ಆರೋಪಿಸಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಆದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ. ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ

Bantwal illegal mining banned| ಹಿಂಜಾವೇ ಹೋರಾಟಕ್ಕೆ ಜಯ| ಬಂಟ್ವಾಳದ ಕಾರಿಂಜೇಶ್ವರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಿಸಿ ಆದೇಶ Read More »