ಕರಾವಳಿ

ವಿಧಾನಸಭಾ ಚುನಾವಣೆ| ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಿಜೆಪಿ ಭದ್ರಕೋಟೆಯನ್ನು ಬೇಧಿಸಲಿದ್ಯಾ ಕೈ ಪಡೆ?

ಸಮಗ್ರ ನ್ಯೂಸ್: ಕರಾವಳಿ ಭಾಗ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಅಂದರೆ ಕೇಸರಿಯ ಭದ್ರ ಕೋಟೆ ಅಂತಾನೆ ಕರೆಸಿಕೊಂಡಿರುವ ಜಿಲ್ಲೆ. ಯಾಕೆಂದರೆ ಚುನಾವಣಾ ವಿಷಯ ಬಂದಾಗ ಇಲ್ಲಿ ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷವು ಗೆಲುವು ಸಾಧಿಸುವುದು ಅಷ್ಟೇನು ಸುಲಭದ ಕೆಲಸವಲ್ಲ ಅನ್ನೋದು ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸತತ 36 ವರ್ಷಗಳಿಂದ ಬಿಜೆಪಿ ಗೆಲುವು ಸಾಧಿಸಿದ ಹೆಮ್ಮೆ ರಾಜ್ಯ ರಾಜಕೀಯಕ್ಕೆ ಸಲ್ಲುತ್ತದೆ. ಬರೋಬ್ಬರಿ 6 ಬಾರಿ ಸ್ಪರ್ಧಿಸಿ ವಿಜಯದ ಪತಾಕೆ ಹಾರಿಸಿದ

ವಿಧಾನಸಭಾ ಚುನಾವಣೆ| ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಿಜೆಪಿ ಭದ್ರಕೋಟೆಯನ್ನು ಬೇಧಿಸಲಿದ್ಯಾ ಕೈ ಪಡೆ? Read More »

ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರು

ಸಮಗ್ರ ನ್ಯೂಸ್ : ಅಪರಾಧ ಪ್ರವೃತ್ತಿಯುಳ್ಳ ಹನ್ನೊಂದು ಮಂದಿಯನ್ನು ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿಯವರು, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾ‌ಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು ಮಾಡಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಜಯರಾಜ್ ರೈ ಯಾನೆ ಜಯರಾಜ

ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರು Read More »

ಎಚ್ಚರ ಕರ್ನಾಟಕ!! ಕರುನಾಡಲ್ಲಿ H3N2 ವೈರಸ್ ಗೆ ಮೊದಲ ಬಲಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹೆಚ್​​3ಎನ್​​2 ವೈರಸ್​ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ನಿಂದ ಬಳಲುತ್ತಿದ್ದ ಹಾಸನ(Hassan) ಮೂಲದ ವೃದ್ಧ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಖಚಿತಪಡಿಸಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಮಾರ್ಬಿಡಿಟಿ ಮತ್ತು

ಎಚ್ಚರ ಕರ್ನಾಟಕ!! ಕರುನಾಡಲ್ಲಿ H3N2 ವೈರಸ್ ಗೆ ಮೊದಲ ಬಲಿ Read More »

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ. ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ವೈಷ್ಣವಿ ಮನೆಯಲ್ಲಿ ಪರೀಕ್ಷೆ ತಯಾರಿಯಲ್ಲಿದ್ದಳು. ಹಾಗಾಗಿ ಮಗಳು ಓದುತ್ತಿದ್ದಾಳಾ ಎಂದು ತಾಯಿ ಸೌಮ್ಯ ಅವರು ನೆರೆ ಮನೆಯವರಲ್ಲಿ ವಿಚಾರಿಸಲು ಪೋನ್ ಮಾಡಿದಾಗ ಮನೆ ಬಾಗಿಲು ಹಾಕಲಾಗಿತ್ತು. ನೆರೆಮನೆಯವರು

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಪುತ್ತೂರು ಒಳಿತು ಮಾಡು ಮನುಷ್ಯ ತಂಡದ 21ನೇ ಕಾರ್ಯಕ್ರಮ|

ಸಮಗ್ರ ನ್ಯೂಸ್: ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್,ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಇದರ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 21ನೇ ಯೋಜನೆ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಮಾರ್ಚ್ 5 ರಂದು ಪುತ್ತೂರಿನ ” ಸೈನಿಕ ಭವನ ರಸ್ತೆಯಲ್ಲಿರುವ ಲಯನ್ಸ್ ಸೇವಾ

ಪುತ್ತೂರು ಒಳಿತು ಮಾಡು ಮನುಷ್ಯ ತಂಡದ 21ನೇ ಕಾರ್ಯಕ್ರಮ| Read More »

ಹವಾಮಾನ ವರದಿ| ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ| ಕರಾವಳಿಯಲ್ಲಿ ಮಳೆ ಬರುತ್ತಾ?

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಮೋಡಕವಿದ

ಹವಾಮಾನ ವರದಿ| ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ| ಕರಾವಳಿಯಲ್ಲಿ ಮಳೆ ಬರುತ್ತಾ? Read More »

ಬಂಟ್ವಾಳ: 81ರ ವೃದ್ಧನಿಗೆ ಜೈಲು ಶಿಕ್ಷೆ ಬದಲು ಅಂಗನವಾಡಿ ಶುಚಿಗೊಳಿಸಲು ತೀರ್ಪಿತ್ತ ಹೈಕೋರ್ಟ್

ಸಮಗ್ರ ನ್ಯೂಸ್: ಸನ್ನಡತೆ ಹಾಗೂ ಪ್ರಾಮಾಣಿಕತೆಯನ್ನು ಪರಿಗಣಿಸಿರುವ ನ್ಯಾಯಾಲಯವು ಜೈಲು ಶಿಕ್ಷೆಯ ಬದಲು 81ರ ವೃದ್ಧರಿಗೆ ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರದ್ದು ಬಡ ಕುಟುಂಬ. ಇವರು 2008ರಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು

ಬಂಟ್ವಾಳ: 81ರ ವೃದ್ಧನಿಗೆ ಜೈಲು ಶಿಕ್ಷೆ ಬದಲು ಅಂಗನವಾಡಿ ಶುಚಿಗೊಳಿಸಲು ತೀರ್ಪಿತ್ತ ಹೈಕೋರ್ಟ್ Read More »

ಸುಳ್ಯ: ರಸ್ತೆ ಅಭಿವೃದ್ಧಿ ಭರವಸೆ ಸಂಪೂರ್ಣ ಈಡೇರದಿದ್ದರೇ ಮತ್ತೊಮ್ಮೆ ಹೋರಾಟ ನಡೆಸುತ್ತೇವೆ: ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಅರಂತೋಡು ಅಡ್ತಲೆ ಎಲಿಮಲೆ ರಸ್ತೆ ಅಭಿವೃದ್ಧಿಗಾಗಿ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಸತತ ಹೋರಾಟ ಮಾಡುತ್ತಾ ಬಂದಿದ್ದು ಜನಪ್ರತಿನಿಧಿಗಳ ಭರವಸೆ ಸಂಪೂರ್ಣ ಈಡೇರದಿದ್ದರೇ ಮತ್ತೊಮ್ಮೆ ಹೋರಾಟ ನಡೆಸುತ್ತೇವೆ ಎಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಅರಂತೋಡಿನಿಂದ ಆರಂಭಗೊಂಡು ಕಾಮಗಾರಿ ಮುಗಿದಿದೆ. ಇನ್ನೂ 2 ಕೋಟಿ ರೂ ಅನುದಾನ ಮಂಜೂರುಗೊಂಡಿದ್ದು ಈ ಕಾಮಗಾರಿ ಒಂದು ವಾರದೊಳಗೆ ಆರಂಭವಾಗದಿದ್ದಲ್ಲಿ ನೋಟ ಅಭಿಯಾನದ ಬಗ್ಗೆ

ಸುಳ್ಯ: ರಸ್ತೆ ಅಭಿವೃದ್ಧಿ ಭರವಸೆ ಸಂಪೂರ್ಣ ಈಡೇರದಿದ್ದರೇ ಮತ್ತೊಮ್ಮೆ ಹೋರಾಟ ನಡೆಸುತ್ತೇವೆ: ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ Read More »

ಹೆಚ್ಚುತ್ತಿರುವ ತಾಪಮಾನ| ಮಾರ್ಗಸೂಚಿ ಬಿಡುಗಡೆ ಮಾಡಿದ ದ.ಕ ಜಿಲ್ಲಾಡಳಿತ|

ಸಮಗ್ರ ನ್ಯೂಸ್: ಬೇಸಿಗೆ ಕಾಲದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಆಹಾರ ಮತ್ತು ನೀರಿನ ಮೂಲಕ ಹರಡುವ ರೋಗಗಳು ಹೆಚ್ಚಾಗುವ ಕಾರಣ ಉಪಹಾರ ಗೃಹಗಳು, ಕ್ಯಾಂಟೀನ್’ಗಳು, ಹೋಟೆಲ್’ಗಳು, ಬಾರ್’ಗಳು, ಬೇಕರಿಗಳು ಮುಂತಾದ ಸಿದ್ಧಪಡಿಸಿದ ಆಹಾರಗಳನ್ನು ಮಾರಾಟ ಮಾಡುವ ಆಹಾರ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕೆಲವೊಂದು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. ೧) ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಇರುವುದರಿಂದ ಅಶುದ್ಧ ನೀರಿನ ಮೂಲಗಳಿಂದ ಕುಡಿಯಲು ಹಾಗೂ ಆಹಾರ ಪದಾರ್ಥಗಳನ್ನು ಬೇಯಿಸಲು ನೀರನ್ನು ಬಳಕೆ ಮಾಡುವ

ಹೆಚ್ಚುತ್ತಿರುವ ತಾಪಮಾನ| ಮಾರ್ಗಸೂಚಿ ಬಿಡುಗಡೆ ಮಾಡಿದ ದ.ಕ ಜಿಲ್ಲಾಡಳಿತ| Read More »

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಸ್ಕೂಟರ್ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದು ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!! Read More »