ಕರಾವಳಿ

ಸಂಪಾಜೆ: ಶಾರ್ಟ್ ಸರ್ಕ್ಯೂಟ್; ಹೊತ್ತಿ ಉರಿದ ಕೃಷಿಭೂಮಿ

ಸಮಗ್ರ ನ್ಯೂಸ್: ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಸಂಪಾಜೆಯಿಂದ ವರದಿಯಾಗಿದೆ. ಟ್ರಾನ್ಸ್ ಫಾರ್ಮರ್ ನಲ್ಲಿನ ಬೆಂಕಿ ಕಿಡಿ ಬಿದ್ದು ಆ ಸ್ಥಳದಲ್ಲಿನ ಹುಲ್ಲಿನ ಪೊದೆಗೆ ಬೆಂಕಿ ತಗಲಿತು ಎನ್ನಲಾಗಿದೆ. ಸಂಪಾಜೆಯ ಹೈಸ್ಕೂಲ್ ಬಳಿ ಘಟನೆ ಸಂಭವಿಸಿದ್ದು, ಸಮೀಪದಲ್ಲಿದ್ದ ಕೃಷಿ ಭೂಮಿಯು ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕಾಗಮಿಸಿ ಪರಿಶೀಲಿಸಿ, ಚೆಸ್ಕಾಂಗೆ ಮಾಹಿತಿ ನೀಡಿದರು. ಬಳಿಕ ಚೆಸ್ಕಾಂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಸ್ಥಳೀಯರ ಸಮಯ

ಸಂಪಾಜೆ: ಶಾರ್ಟ್ ಸರ್ಕ್ಯೂಟ್; ಹೊತ್ತಿ ಉರಿದ ಕೃಷಿಭೂಮಿ Read More »

ಕಡಬ: ರೆಂಜಿಲಾಡಿಯಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಕಾಡಾನೆ| ಭಯಬಿದ್ದ ಗ್ರಾಮಸ್ಥರು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕಲ್ಲುಗುಡ್ಡೆ-ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ರವಿವಾರ ಬೆಳಗ್ಗೆ ಕಾಣಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆ ಪತ್ತೆ ಕಾರ್ಯ ಚುರುಕುಗೊಳಿಸಿದೆ. ಅಡೆಂಜ, ಬಳಕ್ಕ, ಇಚಿಲಡ್ಕ, ನಿಡ್ಡೋ ಅರಣ್ಯ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿಯ ಮೀನಾಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಸ್ಥಳೀಯರ ಆಗ್ರಹದಂತೆ 5 ಸಾಕಾನೆಗಳ ನೆರವಿನಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಮೂರನೇ ದಿನದ ಕಾರ್ಯಾಚರಣೆಯಲ್ಲಿ ನರಹಂತಕ

ಕಡಬ: ರೆಂಜಿಲಾಡಿಯಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಕಾಡಾನೆ| ಭಯಬಿದ್ದ ಗ್ರಾಮಸ್ಥರು Read More »

ಬೆಳ್ತಂಗಡಿ: 5 ಏಕರೆ ಗುಡ್ಡಕ್ಕೆ ಬೆಂಕಿ

ಸಮಗ್ರ ನ್ಯೂಸ್: ಬಿಸಿಲಿನ ತಾಪ ಹೆಚ್ಚಾಗುತಿದ್ದು, ಬಿಸಿಲಿನ ಜೊತೆ ಕಾಡುಗಳಲ್ಲಿ ಬೆಂಕಿ ಅನಾಹುತ ಹೆಚ್ಚಾಗ ತೊಡಗಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ

ಬೆಳ್ತಂಗಡಿ: 5 ಏಕರೆ ಗುಡ್ಡಕ್ಕೆ ಬೆಂಕಿ Read More »

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಸಮಿತಿ ಸಭೆ

ಸಮಗ್ರ ನ್ಯೂಸ್: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಲ್ಮಕರು ಗ್ರಾಮ ಸಮಿತಿಯ ಸಭೆಯನ್ನು ನಾಡಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ಸಂಯೋಜಕರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳಾದ ಜಿ.ಕೃಷ್ಣಪ್ಪ, ಅಪ್ಪಿ, ಉಪಾಧ್ಯಕ್ಷರಾದ ದಿನೇಶ್ ಅಂಬೇಕಲ್ಲು, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಸೇರಿದಂತೆ ಗ್ರಾಮ ಸಮಿತಿ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಸಮಿತಿ ಸಭೆ Read More »

ಕಡಬ: ಮತ್ತೆ ದಾಳಿ ಮಾಡಿದ ಕಾಡಾನೆಗಳು| ಈ ಬಾರಿ‌ ಅರಣ್ಯ ಇಲಾಖೆಯ ನರ್ಸರಿ‌ ಧ್ವಂಸ

ಸಮಗ್ರ‌ ನ್ಯೂಸ್: ಇಬ್ಬರನ್ನು ಕೊಂದ ಕಾಡಾನೆಯನ್ನುಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿರುವ ಮೂರು ಸಾಕಾನೆಗಳು ವಿಶ್ರಾಂತಿ ನೀಡಲಾಗಿದ್ದರೂ ಸಿಬಂದಿಗಳು ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎಂದು ತಿಳಿದುಬಂದಿದೆ. ನರ್ಸರಿಗೆ ದಾಳಿ ಗುರುವಾರ ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ

ಕಡಬ: ಮತ್ತೆ ದಾಳಿ ಮಾಡಿದ ಕಾಡಾನೆಗಳು| ಈ ಬಾರಿ‌ ಅರಣ್ಯ ಇಲಾಖೆಯ ನರ್ಸರಿ‌ ಧ್ವಂಸ Read More »

ನೂರಾರು ಬೀದಿನಾಯಿಗಳ ಪೋಷಕಿ, ಅನಾಥ ಪ್ರಾಣಿ ಪಕ್ಷಿಗಳ ಪೋಷಕಿ‌ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಸಮಗ್ರ ನ್ಯೂಸ್ : ಪ್ರತಿದಿನ ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರಿನ ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ 2022ನೇ ಸಾಲಿನ ಪ್ರೆಸ್ ಕ್ಲಬ್ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ಮಾಡಿದೆ. ಮಾ.5ರಂದು ಮಂಗಳೂರಿನ

ನೂರಾರು ಬೀದಿನಾಯಿಗಳ ಪೋಷಕಿ, ಅನಾಥ ಪ್ರಾಣಿ ಪಕ್ಷಿಗಳ ಪೋಷಕಿ‌ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ Read More »

ಕಡಬ: ಆನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ವಾಗ್ವಾದ; ಸರ್ಕಾರಿ ವಾಹನಗಳಿಗೆ ಕಲ್ಲು ತೂರಾಟ| 7ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು

ಕಡಬ: ಆನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ವಾಗ್ವಾದ; ಸರ್ಕಾರಿ ವಾಹನಗಳಿಗೆ ಕಲ್ಲು ತೂರಾಟ| 7ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕಡಬ: ಕಾಡಾನೆ ಸೆರೆ ಬಳಿಕ ಗ್ರಾಮಸ್ಥರಿಂದ ಅಧಿಕಾರಿಗಳ ಜೊತೆ ವಾಗ್ವಾದ| ಉಳಿದ ಆನೆಗಳನ್ನು ಹಿಡಿಯುವಂತೆ ಪಟ್ಟು| ಓರ್ವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಒಂದು ಕಾಡಾನೆಯನ್ನು ಸೆರೆ ಹಿಡಿದ ಬಳಿಕ ಉಳಿದ ಆನೆಗಳನ್ನು ಸೆರೆ ಹಿಡಿಯುವಂತೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ನಡೆದಿದ್ದು ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನರಹಂತಕ ಆನೆಯನ್ನು ಸೆರೆ ಹಿಡಿದುಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು ಎಂದು‌ ತಿಳಿದು ಬಂದಿದೆ. ಸಾರ್ವಜನಿಕರು ಇದಕ್ಕೆ ಒಪ್ಪದೇ

ಕಡಬ: ಕಾಡಾನೆ ಸೆರೆ ಬಳಿಕ ಗ್ರಾಮಸ್ಥರಿಂದ ಅಧಿಕಾರಿಗಳ ಜೊತೆ ವಾಗ್ವಾದ| ಉಳಿದ ಆನೆಗಳನ್ನು ಹಿಡಿಯುವಂತೆ ಪಟ್ಟು| ಓರ್ವ ಪೊಲೀಸ್ ವಶಕ್ಕೆ Read More »

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಮಾ.13ರಿಂದ ಪರೀಕ್ಷೆಗಳು ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ. ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ.

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಮಾ.13ರಿಂದ ಪರೀಕ್ಷೆಗಳು ಆರಂಭ Read More »

ವಿಧಾನಸಭಾ ಚುನಾವಣೆ| ಸುಳ್ಯ, ಪುತ್ತೂರಿನಲ್ಲಿ ಬಿಜೆಪಿಗೆ ಟಿಕೆಟ್ ಟೆನ್ಶನ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣಾ ಕಾವು ದಿನೇದಿನೇ ಜೋರಾಗುತ್ತಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಹೇಗೆ ಎನ್ನುವ ಲೆಕ್ಕಾಚಾರದಲ್ಲಿ ನಿರತವಾಗಿದೆ. ಈ ನಡುವೆ ದಕ್ಷಿಣ ಕನ್ನಡದ ಎರಡು ಪ್ರಮುಖ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಬಿಜೆಪಿ ತಲೆಬಿಸಿ ಜೋರಾಗಿದೆ. ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ಪುತ್ತೂರು, ಸುಳ್ಯ ಬಿಜೆಪಿಗೆ ಟಿಕೆಟ್‌ ಟೆನ್ಶನ್‌ ಶುರುವಾಗಿದೆ. ಈ ಪ್ರದೇಶದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದು, ಇದರೊಂದಿಗೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಶಾಸಕರ ವಿರುದ್ಧವೇ ಆಕ್ರೋಶ ಹೆಚ್ಚಿದೆ. ಪುತ್ತೂರು, ಸುಳ್ಯದಲ್ಲಿ ಬಿಜೆಪಿ ಶಾಸಕರ

ವಿಧಾನಸಭಾ ಚುನಾವಣೆ| ಸುಳ್ಯ, ಪುತ್ತೂರಿನಲ್ಲಿ ಬಿಜೆಪಿಗೆ ಟಿಕೆಟ್ ಟೆನ್ಶನ್ Read More »