ಬಂಟ್ವಾಳ: ವಿದ್ಯಾರ್ಥಿಗಳಿಗೆ ಮತಾಂತರಕ್ಕೆ ಸಂಬಂಧಪಟ್ಟ ಪಾಠ|ಶೈಕ್ಷಣಿಕ ಕಾರ್ಯಾಗಾರ ನಿಲ್ಲಿಸಿದ ಹಿಂಜಾವೇ
ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಅಡ್ಯನಡ್ಕ ಗ್ರಾಮದಲ್ಲಿ ಯಂಗ್ ಮೆನ್ಸ್ ಅಸೋಸಿಯೇಷನ್ನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ಹೆಸರಿನಲ್ಲಿ ಮತಾಂತರಕ್ಕೆ ಸಂಬಂಧಪಟ್ಟಂತೆ ಹಲವಾರು ವಿಚಾರಗಳು ವಿವಾದಕ್ಕೆ ಕಾರಣವಾಗಿದೆ. ಶೈಕ್ಷಣಿಕ ಕಾರ್ಯಾಗಾರ ಎನ್ನುವ ಹೆಸರಿನಲ್ಲಿ ಮತಾಂತರಕ್ಕೆ ಪ್ರಚೋದನೆಯಾಗವಂತಹ ಪಾಠ ಮಾಡಲಾಗಿದೆ ಎನ್ನುವ ವಿಚಾರ ಕರಾವಳಿಯ ಗಡಿಭಾಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಹಾಲ್ನಲ್ಲಿ ಮುಸ್ಲಿಂ ಸಂಘಟನೆಯೊಂದರಿಂದ ಕಾರ್ಯಾಗಾರ ನಡೆದಿದ್ದು, ಕಾರ್ಯಾಗಾರಕ್ಕೆ ಸ್ಥಳೀಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗಿತ್ತು. ಅಲ್ಲಿ ಕೋಮುಪ್ರಚೋದನೆ ಮಾಡಿ ಮತ ಪ್ರಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಅಲ್ಲಿಗೆ
ಬಂಟ್ವಾಳ: ವಿದ್ಯಾರ್ಥಿಗಳಿಗೆ ಮತಾಂತರಕ್ಕೆ ಸಂಬಂಧಪಟ್ಟ ಪಾಠ|ಶೈಕ್ಷಣಿಕ ಕಾರ್ಯಾಗಾರ ನಿಲ್ಲಿಸಿದ ಹಿಂಜಾವೇ Read More »










