ಚಂಡಮಾರುತ ಆರ್ಭಟ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ
ಸಮಗ್ರ ನ್ಯೂಸ್: ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲ್ಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ
ಚಂಡಮಾರುತ ಆರ್ಭಟ; ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ Read More »










