ಕರಾವಳಿ

ಮಂಗಳೂರು: ಜುವೆಲ್ಯರಿಯ ಸಿಬ್ಬಂದಿಯ ಕೊಲೆ ಪ್ರಕರಣ| ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ

ಸಮಗ್ರ ನ್ಯೂಸ್: ಮಂಗಳೂರು ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ

ಮಂಗಳೂರು: ಜುವೆಲ್ಯರಿಯ ಸಿಬ್ಬಂದಿಯ ಕೊಲೆ ಪ್ರಕರಣ| ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ Read More »

ಉಳ್ಳಾಲ ಕ್ಷೇತ್ರದಿಂದ ಸುನಿಲ್ ಕುಮಾರ್ ಸ್ಪರ್ಧೆ ಬಹುತೇಕ ಖಚಿತ| ಕಾಂಗ್ರೆಸ್ ಭದ್ರಕೋಟೆ ಛಿದ್ರಗೊಳಿಸುತ್ತಾ‌ ಬಿಜೆಪಿ? ಹಿಂದುತ್ವವನ್ನು ಎದುರಿಗಿಟ್ಟು ಗೆಲ್ಲುತ್ತೇವೆ- ಸುನಿಲ್ ಕುಮಾರ್

ಸಮಗ್ರ‌ ನ್ಯೂಸ್: ಉಳ್ಳಾಲದ ಕಾಂಗ್ರೆಸ್ ನ ಭದ್ರಕೋಟೆಯನ್ನು ಭೇದಿಸಲು ಈ ಬಾರಿ ಬಿಜೆಪಿಯು ಶತಾಯಗತಾಯ ಪ್ರಯತ್ನಿಸುತ್ತಿದ್ದು ಇಲ್ಲಿ ಹಿಂದುತ್ವದ ಮುಖ ಅವಶ್ಯಕತೆ ಇದೆ. ಹೀಗಿರುವಾಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸುನಿಲ್ ಕುಮಾರ್ ತನು-ಮನ-ಧನದಿಂದ ಸಂಘಟನಾ ಚತುರನಾಗಿದ್ದು ಉಲ್ಲಾಳಕ್ಕೆ ಪರ್ಫೆಕ್ಟ್ ಕ್ಯಾಂಡಿಡೇಟ್ ಎಂದು ಹೈಕಮಾಂಡ್ ಅಭಿಪ್ರಾಯ ಪಟ್ಟಿದೆ. ಹೈಕಮಾಂಡ್ ಆದೇಶದಂತೆ ಸುನಿಲ್ ಕುಮಾರ್ ಅವರು ಉಳ್ಳಾಲಕ್ಕೆ ಭೇಟಿ ನೀಡಿದ್ದು ಹಿಂದುತ್ವದ ಮೂಲಕ ಈ ಬಾರಿ ಗೆಲ್ಲುತ್ತೇವೆ ಎಂದಿದ್ದು ಉಳ್ಳಾಲದ ಪ್ರಮುಖ ಮುಖಂಡರ ಮನೆಗೆ ಭೇಟಿ ನೀಡಿದ್ದಾರೆ. ಉಳ್ಳಾಲದ

ಉಳ್ಳಾಲ ಕ್ಷೇತ್ರದಿಂದ ಸುನಿಲ್ ಕುಮಾರ್ ಸ್ಪರ್ಧೆ ಬಹುತೇಕ ಖಚಿತ| ಕಾಂಗ್ರೆಸ್ ಭದ್ರಕೋಟೆ ಛಿದ್ರಗೊಳಿಸುತ್ತಾ‌ ಬಿಜೆಪಿ? ಹಿಂದುತ್ವವನ್ನು ಎದುರಿಗಿಟ್ಟು ಗೆಲ್ಲುತ್ತೇವೆ- ಸುನಿಲ್ ಕುಮಾರ್ Read More »

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇವರೇನಾ? ಕೇಸರಿ ಭದ್ರಕೋಟೆಗೆ ಹೊಸ ಮುಖ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬಿಜೆಪಿಯ ಭದ್ರ ಕೋಟೆ. ಇಲ್ಲಿ ಸತತ ಮೂವತ್ತು ವರ್ಷಗಳಿಂದ ಪ್ರತಿ ಚುನಾವಣೆಯಲ್ಲಿ ಕಮಲ ಅರಳುತ್ತಲೇ ಬಂದಿದೆ. ಈ ಕ್ಷೇತ್ರದ ಜನ ಪ್ರತಿ ಚುನಾವಣೆಯಲ್ಲಿ ಸಹ ಬಿಜೆಪಿ ಪಕ್ಷವನ್ನು ಗೆಲ್ಲಿಸಿಕೊಡುತ್ತಿದ್ದು ಇಲ್ಲಿ ಎಸ್ ಅಂಗಾರ ರವರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮೀಸಲಾತಿ ಕ್ಷೇತ್ರವಾಗಿರುವ ಕಾರಣ ಇಲ್ಲಿ ದಲಿತ ಅಭ್ಯರ್ಥಿಗಳಿಗೆ ಮಾತ್ರ ಸ್ವರ್ಧಿಸಲು ಅವಕಾಶ ಇರುವ ಕಾರಣ ಸತತ ಆರು ಬಾರಿ ಎಸ್ ಅಂಗಾರವರು

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇವರೇನಾ? ಕೇಸರಿ ಭದ್ರಕೋಟೆಗೆ ಹೊಸ ಮುಖ!? Read More »

ಅಂಬೇಡ್ಕರ್ ರಕ್ಷಣಾ ವೇದಿಕೆಯ ನೂತನ ಘಟಕ ಉದ್ಘಾಟನೆ

ಸಮಗ್ರ ನ್ಯೂಸ್ : ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ನಾಗ ಪಟ್ಟಣ ಘಟಕವನ್ನು ಫೆ.5 ರಂದು ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ನಾಗಪಟ್ಟಣ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ಅರಸುರತ್ನ ಎಂಬವರು ನೆರವೇರಿಸಿದ್ದು, ಅಧ್ಯಕ್ಷತೆಯನ್ನು ರಾಜ್ಯ ಅಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರು ವಹಿಸಿಕೊಂಡರು. ನಾಗ ಪಟ್ಟಣ ಘಟಕದ ಅಧ್ಯಕ್ಷರಾಗಿ ಚಂದ್ರಶೇಖರ ಎಂ.ಎನ್, ಕಾರ್ಯದರ್ಶಿಯಾಗಿ ಗುರುರಾಜ್, ಜೊತೆ ಕಾರ್ಯದರ್ಶಿಯಾಗಿ ಶ್ರೀಕಾಂತ್, ಗೌರವಾಧ್ಯಕ್ಷರಾಗಿ ಅರಸು ರತ್ನಂ ಇವರನ್ನು ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜೇಶ ಜಗದೀಶ ಮುನಿಸ್ವಾಮಿ ಗೋವಿಂದರಾಜ್ ಕಾರ್ತಿಕ್ ಅಶೋಕ್

ಅಂಬೇಡ್ಕರ್ ರಕ್ಷಣಾ ವೇದಿಕೆಯ ನೂತನ ಘಟಕ ಉದ್ಘಾಟನೆ Read More »

ಮಂಗಳೂರು ಹುಡುಗನ ಮದ್ವೆಯಾದ ನೆದರ್ಲೆಂಡ್ ಹುಡುಗಿ

ಸಮಗ್ರ ನ್ಯೂಸ್: ಯಾರಿಗೆ ಯಾರ ಮೇಲೆ ಯಾವಾಗ ಪ್ರೀತಿ ಹುಟ್ಟುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲೂ ಸಾಧ್ಯವಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಮದುವೆ. ಕಳೆದ ವರ್ಷ ಬೆಲ್ಜಿಯಂ ದೇಶದ ಹುಡುಗಿಯೊಬ್ಬಳು ಹಂಪಿಯ ಆಟೋ ಚಾಲಕನನ್ನು ಪ್ರೀತಿಸಿ ಮದುವೆ ವಿವಾಹವಾಗಿದ್ದಳು. ಇದೀಗ ನೆದರ್ಲೆಂಡ್​ನ ಯುವತಿಯೊಬ್ಬಳು ಮಂಗಳೂರಿನ ಯುವಕನೊಂದಿಗೆ ಮದುವೆ ಆಗಿದ್ದಾಳೆ. ಮಂಗಳೂರಿನ ಯುವಕ ನೆದರ್ಲೆಂಡ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಅಲ್ಲಿನ ಹುಡುಗಿಯೊಂದಿಗೆ ಪ್ರೇಮಾಂಕುರವಾಗಿದೆ. ಇದೀಗ ಇಬ್ಬರೂ ಎರಡೂ ಕುಟುಂಬಗಳ ಒಪ್ಪಿಗೆ ಪಡೆದು ಸುರತ್ಕಲ್​ನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಮುಸ್ಲಿಂ

ಮಂಗಳೂರು ಹುಡುಗನ ಮದ್ವೆಯಾದ ನೆದರ್ಲೆಂಡ್ ಹುಡುಗಿ Read More »

ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ

ಸಮಗ್ರ ನ್ಯೂಸ್: ಕಾರಿಗೆ ನಾಯಿಯೊಂದು ಢಿಕ್ಕಿಯಾಗಿ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿಲೋಮೀಟರ್ ಸಾಗಿ ಇಳಿದು ಹೋಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಪತ್ತೆಯಾಗಿರಲಿಲ್ಲ. ಇನ್ನು ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು

ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ Read More »

ಮಂಗಳೂರಿನಲ್ಲಿ ಮತ್ತೆ ರಕ್ತಪಾತ| ಚಿನ್ನದ ಅಂಗಡಿಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ

ಸಮಗ್ರ ನ್ಯೂಸ್: ಚಿನ್ನದ ಅಂಗಡಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯ ಬಳಿ ನಡೆದಿದೆ. ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ಇಂದು ಸಂಜೆ 4.15ರ ಸುಮಾರಿಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ. ಚೂರಿ ಇರಿತದಿಂದ ಗಾಯಗೊಂಡಿರುವ ಯುವಕನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿ ಯುವಕ ಒಬ್ಬರೇ ಇದ್ದರೆಂದು ತಿಳಿದುಬಂದಿದೆ. ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ

ಮಂಗಳೂರಿನಲ್ಲಿ ಮತ್ತೆ ರಕ್ತಪಾತ| ಚಿನ್ನದ ಅಂಗಡಿಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ Read More »

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಫೈನಲ್| ಬಿಜೆಪಿಯಿಂದ ಶೋಭಾ, ಕಾಂಗ್ರೆಸ್ ‌ನಿಂದ ಅಶೋಕ್ ರೈ ಕಣಕ್ಕೆ!?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಸಭಾ ಚುನಾವಣೆ‌ ದಿನಗಣನೆಯಾಗ್ತಿದ್ದು, ಹಲವೆಡೆ ಟಿಕೆಟ್ ಗಾಗಿ ಫೈಟ್ ಜೋರಾಗಿದೆ. ಈ ನಡುವೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ವಿವಿಧ ಅಭ್ಯರ್ಥಿಗಳ ಹೆಸರು ಕೇಳಿ ಬರುತ್ತಿದೆ. ದ.ಕ ಜಿಲ್ಲೆಯಲ್ಲಿ ಕುತೂಹಲ ಮೂಡಿಸಿದ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಗಳನ್ನೇ ಪ್ರಮುಖ ರಾಜಕೀಯ ಪಕ್ಷಗಳು ಕಣಕ್ಕಿಳಿಸಲು ನಿರ್ಧರಿಸಿವೆ. ಪುತ್ತೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ತಯಾರಿ ನಡೆಸಿದ್ದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಫೈನಲ್| ಬಿಜೆಪಿಯಿಂದ ಶೋಭಾ, ಕಾಂಗ್ರೆಸ್ ‌ನಿಂದ ಅಶೋಕ್ ರೈ ಕಣಕ್ಕೆ!? Read More »

ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ

ಸಮಗ್ರ ನ್ಯೂಸ್: ಉಪನ್ಯಾಸಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಇಲ್ಲಿನ ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಮೃತ ದುರ್ದೈವಿ. ಪುತ್ತೂರು ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ Read More »

ಹರೀಶ್ ಪೂಂಜಾರೇ… ಚಿಲ್ಲರೆ ರಾಜಕೀಯ ಬಿಟ್ಟು‌ ಹೊರಬನ್ನಿ – ತಿಮರೋಡಿ

ಸಮಗ್ರ ನ್ಯೂಸ್: ಶಾಸಕ ಹರೀಶ್‌ ಪೂಂಜಾ ಅವರು ಚಿಲ್ಲರೆ ರಾಜಕೀಯವನ್ನು ಬಿಟ್ಟು ಹೊರಗೆ ಬರಬೇಕು ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಗೂ ಕಾಂಗ್ರೆಸ್ ನವರು ನಮಗೆ ಎಲ್ಲರೂ ಒಂದೇ. ತಪ್ಪು ಮಾಡಿದವರನ್ನು ಯಾರನ್ನೂ ನಾವು ಸುಮ್ಮನೆ ಬಿಡುವುದಿಲ್ಲ. ಹರೀಶ್ ಪೂಂಜಾ ಅವರು ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ ದುಡಿದು ಪೊಲೀಸ್‌ ಕೇಸ್ ಹಾಕಿಸಿಕೊಂಡಿದ್ದಾರೆ. ಅಂತಹ ಹುಡುಗನನ್ನು ತನಗೆ ಬೇಕಾದಾಗ ಚೆನ್ನಾಗಿ ಉಪಯೋಗಿಸಿ ಈಗ

ಹರೀಶ್ ಪೂಂಜಾರೇ… ಚಿಲ್ಲರೆ ರಾಜಕೀಯ ಬಿಟ್ಟು‌ ಹೊರಬನ್ನಿ – ತಿಮರೋಡಿ Read More »