ಸುಳ್ಯ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ| ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ
ಸಮಗ್ರ ನ್ಯೂಸ್: ಬಿಜೆಪಿ ಮುಖಂಡನೊಬ್ಬ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಕಾರಿನಲ್ಲಿ ಹೋಗುತ್ತಿದ್ದಾಗ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹಾಗೂ ಪುಣಚ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್ನನ್ನು ಮಹಿಳೆಯ ಪತಿ ಧರ್ಮದೇಟು ನೀಡಿದ್ದು, ಈ ವೇಳೆ ಆತ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಕಾಡಿನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆಯ ಪತಿ ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್ ವಿರುದ್ಧ
ಸುಳ್ಯ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ| ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ Read More »









