ಅಭಯ ಪ್ರದಾಯಕ, ವಿಘ್ನ ನಿವಾರಕ ಸೌತಡ್ಕ ಗಣಪ| ಬಯಲು ಆಲಯದಲ್ಲೇ ಸಕಲರ ಪೊರೆಯುವ ಗಣನಾಯಕ
ಸಮಗ್ರ ನ್ಯೂಸ್: ಸೌತಡ್ಕ ಮಹಾಗಣಪತಿ ದೇವಸ್ಥಾನ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕದಲ್ಲಿ ಈ ಮಹಾಗಣಪತಿ ದೇವಸ್ಥಾನವಿದೆ. ಗೋಪುರವಿಲ್ಲದೇ, ಗರ್ಭಗುಡಿ ಇಲ್ಲದೇ, ಬಯಲಿನಲ್ಲೇ ಮಹಾಗಣಪತಿ ಎಲ್ಲರಿಗೂ ದರ್ಶನ ನೀಡಿ, ಎಲ್ಲರ ಆಸೆಗಳನ್ನು ಈಡೇರಿಸುತ್ತಲೇ ಬಂದಿದ್ದಾನೆ. ಇನ್ನು ಗಣಪತಿಯ ಅಕ್ಕ ಪಕ್ಕ ಸಿದ್ಧಿ ಬುದ್ಧಿಯ ಮೂರ್ತಿಗಳು ಇದೆ. ಇನ್ನು ಮಹಾಗಣಪತಿ ಹೇಗೆ ಸೌತಡ್ಕಕ್ಕೆ ಬಂದು ನೆಲೆಸಿದ ಎಂದು ನೋಡುವುದಾದರೆ, ಈ ಸ್ಥಳದಲ್ಲಿ ಮೊದಲು ಒಂದು ಗಣೇಶನ ದೇವಸ್ಥಾನವಿತ್ತು. ಆದರೆ ಅದು ಬರೀ ರಾಜಮನೆತನದವರಿಗೆ ಮಾತ್ರ ಸೀಮಿತವಾಗಿತ್ತು. ರಾಜ […]
ಅಭಯ ಪ್ರದಾಯಕ, ವಿಘ್ನ ನಿವಾರಕ ಸೌತಡ್ಕ ಗಣಪ| ಬಯಲು ಆಲಯದಲ್ಲೇ ಸಕಲರ ಪೊರೆಯುವ ಗಣನಾಯಕ Read More »










