ರೈಲು ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ
ಸಮಗ್ರ ನ್ಯೂಸ್: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆ(ಆ.14)ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ದಿನಾಂಕ 11.08.2024ರ ನೈರುತ್ಯ […]
ರೈಲು ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ Read More »










