ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ…
ಸಮಗ್ರ ನ್ಯೂಸ್: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಕಾರ್ಯಚಟುವಟಿಕೆಯಿಂದ ಪರಿಸ್ಥಿತಿ ತಿಳಿಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ದಕ್ಷಿಣ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಸಿ ರೋಡ್ನಲ್ಲಿ ಸೋಮವಾರ (ಸೆ.16) ಬೆಳಗ್ಗೆ ಈದ್









