ಕರಾವಳಿ

ಅಭಯ ಪ್ರದಾಯಕ, ವಿಘ್ನ ನಿವಾರಕ ಸೌತಡ್ಕ ಗಣಪ| ಬಯಲು ಆಲಯದಲ್ಲೇ ಸಕಲರ ಪೊರೆಯುವ ಗಣನಾಯಕ

ಸಮಗ್ರ ನ್ಯೂಸ್: ಸೌತಡ್ಕ ಮಹಾಗಣಪತಿ ದೇವಸ್ಥಾನ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕದಲ್ಲಿ ಈ ಮಹಾಗಣಪತಿ ದೇವಸ್ಥಾನವಿದೆ. ಗೋಪುರವಿಲ್ಲದೇ, ಗರ್ಭಗುಡಿ ಇಲ್ಲದೇ, ಬಯಲಿನಲ್ಲೇ ಮಹಾಗಣಪತಿ ಎಲ್ಲರಿಗೂ ದರ್ಶನ ನೀಡಿ, ಎಲ್ಲರ ಆಸೆಗಳನ್ನು ಈಡೇರಿಸುತ್ತಲೇ ಬಂದಿದ್ದಾನೆ. ಇನ್ನು ಗಣಪತಿಯ ಅಕ್ಕ ಪಕ್ಕ ಸಿದ್ಧಿ ಬುದ್ಧಿಯ ಮೂರ್ತಿಗಳು ಇದೆ. ಇನ್ನು ಮಹಾಗಣಪತಿ ಹೇಗೆ ಸೌತಡ್ಕಕ್ಕೆ ಬಂದು ನೆಲೆಸಿದ ಎಂದು ನೋಡುವುದಾದರೆ, ಈ ಸ್ಥಳದಲ್ಲಿ ಮೊದಲು ಒಂದು ಗಣೇಶನ ದೇವಸ್ಥಾನವಿತ್ತು. ಆದರೆ ಅದು ಬರೀ ರಾಜಮನೆತನದವರಿಗೆ ಮಾತ್ರ ಸೀಮಿತವಾಗಿತ್ತು. ರಾಜ […]

ಅಭಯ ಪ್ರದಾಯಕ, ವಿಘ್ನ ನಿವಾರಕ ಸೌತಡ್ಕ ಗಣಪ| ಬಯಲು ಆಲಯದಲ್ಲೇ ಸಕಲರ ಪೊರೆಯುವ ಗಣನಾಯಕ Read More »

ಕುಕ್ಕೆ ಸುಬ್ರಹ್ಮಣ್ಯ:ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆ ಕಾರ್ಯಕ್ರಮದ ಉದ್ಘಾಟನೆಯು ಸೆ.5 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟರಾಗಿದ್ದ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ರವರು ರಾಷ್ಟ್ರೀಯ ಯೋಜನೆಯ ಮಹತ್ವ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ತಿಳಿಸಿಕೊಟ್ಟರು. ಈ ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ವಹಿಸಿದ್ದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕಿ ಲತಾ ಬಿ.ಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಸುಮಿತ್ರ ಘಟಕದ ಸದಸ್ಯರುಗಳಾದ ನಿಶಾ ಗೌರಿ

ಕುಕ್ಕೆ ಸುಬ್ರಹ್ಮಣ್ಯ:ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ Read More »

ರೋಗಿಯನ್ನು ಹೊರಗೆಸೆದು ಅಂಬ್ಯುಲೆನ್ಸ್ ನಲ್ಲೇ ಚಾಲಕ ಮತ್ತು ಸಹಾಯಕನಿಂದ ರೋಗಿಯ ಪತ್ನಿಯ ಅತ್ಯಾಚಾರ| ಗಂಭೀರ ಗಾಯಗೊಂಡ ರೋಗಿ ಸಾವು

ಸಮಗ್ರ ನ್ಯೂಸ್: ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ನಲ್ಲೇ ಚಾಲಕ ಹಾಗೂ ಆತನ ಸಹಾಯಕ ರೋಗಿಯ ಪತ್ನಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ಅಲ್ಲದ್ದೇ ಈ ವೇಳೆ ತಡೆಯಲು ಬಂದ ಪತಿಯನ್ನು ಈ ದುಷ್ಕರ್ಮಿಗಳು ಆಂಬುಲೆನ್ಸ್‌ನಿಂದ ಹೊರಗೆಸೆದಿದ್ದು, ಪರಿಣಾಮ ಆತನಿಗೆ ಗಂಭೀರ ಗಾಯಗಳಾಗಿ ಆತ ಸಾವನ್ನಪ್ಪಿದ್ದಾನೆ. ಲಕ್ನೋದ ಗಾಜಿಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರೋಗಿಯನ್ನು ಆಂಬುಲೆನ್ಸ್‌ನಲ್ಲಿ ಸಿದ್ಧಾರ್ಥನಗರ ಜಿಲ್ಲೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಆಂಬುಲೆನ್ಸ್‌ನಲ್ಲಿ ರೋಗಿಯ ಪತ್ನಿ ಹಾಗೂ ಆಕೆಯ ಸಹೋದರನೂ

ರೋಗಿಯನ್ನು ಹೊರಗೆಸೆದು ಅಂಬ್ಯುಲೆನ್ಸ್ ನಲ್ಲೇ ಚಾಲಕ ಮತ್ತು ಸಹಾಯಕನಿಂದ ರೋಗಿಯ ಪತ್ನಿಯ ಅತ್ಯಾಚಾರ| ಗಂಭೀರ ಗಾಯಗೊಂಡ ರೋಗಿ ಸಾವು Read More »

ದ.ಕ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಯನ್ನು ನಂದನವನವಾಗಿ ಪರಿವರ್ತಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ನೀರೆರೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಈ ಬಾರಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮೂಡುಬಿದಿರೆ ತಾಲ್ಲೂಕಿನ ನೀರ್ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಯಮುನಾ ಕೆ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕು ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿಶ್ವನಾಥ ಗೌಡ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ

ದ.ಕ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ Read More »

ಸುಬ್ರಮಣ್ಯ: ರಸ್ತೆ ಗುಂಡಿ ಅಳತೆ ಮಾಡಿ ಆಕ್ರೋಶ ಹೊರಹಾಕಿದ ನಾಗರೀಕರು

ಸಮಗ್ರ ನ್ಯೂಸ್: ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ಬಳಿ ಹೆದ್ದಾರಿಯಲ್ಲಿ ಬೃಹತ್‌ ಹೊಂಡ ನಿರ್ಮಾಣಗೊಂಡಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಜತೆಗೆ ಸಂಚಾರಕ್ಕೂ ಕಷ್ಟವಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆದ್ದಾರಿಯ ಹೊಂಡ- ಗುಂಡಿಗಳನ್ನು ದುರಸ್ತಿ ಮಾಡದೇ ಇರುವ ಬಗ್ಗೆ ಸಾರ್ವಜ ನಿಕರು ಆಕ್ರೋಶ ವ್ಯಕ್ತಪಡಿಸಿ, ಹೊಂಡಕ್ಕೆ ಅಳತೆ ಮಾಪಕ ಹಿಡಿದು ಈ ಹೊಂಡ ಎಷ್ಟು ಅಗಲ ಹಾಗೂ ಆಳ ಇದೆ ಎಂದು ಅಳೆಯುವ ಮೂಲಕ ವ್ಯಂಗ್ಯವಾಗಿ ಅಸಮಾಧಾನ

ಸುಬ್ರಮಣ್ಯ: ರಸ್ತೆ ಗುಂಡಿ ಅಳತೆ ಮಾಡಿ ಆಕ್ರೋಶ ಹೊರಹಾಕಿದ ನಾಗರೀಕರು Read More »

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣ| ಆರೋಪಿಯ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ. ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಎಂಬಾತ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣದಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮತ್ತೂರಿನಿಂದ ಆ್ಯಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಪ್ರಕರಣ| ಆರೋಪಿಯ ಜಾಮೀನು ಅರ್ಜಿ ವಜಾ Read More »

ಪುತ್ತೂರು: ಮಾಡಿಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ

ಸಮಗ್ರ ನ್ಯೂಸ್: ಪುತ್ತೂರಿನ ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ ಮಳಿಗೆಯಾಗಿರುತ್ತದೆ. ಹಾಗೆಯೇ ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನು ಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡುಬೆಳೆಸಲು ಲಕ್ಷಕ್ಕೂಮಿಕ್ಕಿ ಸೀಡ್ ಬಾಲ್ ಎಸೆತ, ದೇಶದಲ್ಲೇ ಮೊದಲ ಬಾರಿ ಸ್ವಚ್ಛಪುತ್ತೂರು ಕಾರ್ಯಕ್ರಮ ಹೀಗೆ ಸದಾ ಹಲವು ಹೊಸತನವನ್ನು ಪರಿಚಯಿಸುವ ಕೆಲಸ ಮಾಡಿಕೊಂಡು ಬಂದಿದೆ. ಈ ಹೊಸತನಕ್ಕೆ ಈಗ ಇನ್ನೊಂದು ಆಯಾಮವೇ “ಫೇಸಸ್ ಆಫ್ ಮುಳಿಯ”ನಮ್ಮ ಶಾಖೆಗಳಿರುವ ಕೊಡಗು ಪುತ್ತೂರು ಬೆಳ್ತಂಗಡಿ ಬೆಂಗಳೂರು

ಪುತ್ತೂರು: ಮಾಡಿಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ Read More »

ಕೊಕ್ಕಡ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಸಮಗ್ರ ನ್ಯೂಸ್: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ಇವರ ವತಿಯಿಂದ ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಟ್ಟೂರು ( ಶ್ರೀರಾಮ ವಿದ್ಯಾ ಸಂಸ್ಥೆ ) ಇವರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ. 2ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪಟ್ರಮೆ ಗ್ರಾಮ

ಕೊಕ್ಕಡ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ Read More »

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಪುತ್ತಿಲ ಪುತ್ತೂರು

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು Read More »

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ

ಸಮಗ್ರ ನ್ಯೂಸ್: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ, ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ ಧಾರ್ಮಿಕ ಮೆರವಣಿಗೆಯಲ್ಲಿ

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ Read More »